• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನವಾಣಿ ಬೇರು, ಕವಿವಾಣಿ ಹೂವಿದ್ದಂತೆ: ಕಂಟಲಗೆರೆ ಸಣ್ಣ ಹೊನ್ನಯ್ಯ
ಬದುಕು ಇಲ್ಲೇ ಅರಳುತ್ತದೆ, ಕಷ್ಟ -ಸುಖದಲ್ಲಿ ಹೊರಳುತ್ತದೆ. ಕರ್ತವ್ಯ ಮುಗಿದ ಕೂಡಲೇ ಕಾಲ ಕರೆದಲ್ಲಿಗೆ ಹೋಗುತ್ತೇವೆ, ಭೂಮಿಯ ಮೇಲಿನ ಬದುಕಿನ ಅನುಭವ ಅಂತರಂಗದಲ್ಲಿ ಹದಗೊಂಡು ಮುದವಾಗಿ ಅರಳುವುದೇ ಜನಪದ .
ಮಧುಗಿರಿಯಲ್ಲಿ ಉಚಿತ ಕ್ಯಾನ್ಸರ್‌ ತಪಾಸಣಾ ಶಿಬಿರಕ್ಕೆ ಶ್ರೀಕೃಪಾನಂದ ಸ್ವಾಮೀಜಿ ಚಾಲನೆ
ದಿನನಿತ್ಯದ ಆಹಾರ ಪದ್ಧತಿ, ಬೇಜವಾಬ್ದಾರಿ ಜೀವನ ವಿಧಾನದಿಂದ ಮುಂದೆ ಜನರಿಗೆ ಹೆಚ್ಚು ರೋಗಗಳು ಕಾಡುವ ಭೀತಿಯಿದೆ. ಆದ್ದರಿಂದ ಸದಾ ಎಚ್ಚರದಿಂದ ಇದ್ದು ಆರೋಗ್ಯ ತಪಾಸಣೆಗೆ ಒಳಗಾಗಬೇಕು.
ಸೌಹಾರ್ದತೆಯಿಂದ ಗೌರಿ- ಗಣೇಶ, ಈದ್ ಮಿಲಾದ್ ಹಬ್ಬ ಆಚರಿಸಿ: ಡಿವೈಎಸ್ಪಿ ಮಂಜುನಾಥ್
ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿ, ಡಿಜೆಗೆ ಅನುಮತಿ ಇಲ್ಲ, ಯಾರೂ ಸಹ ಡಿಜೆ ಉಪಯೋಗಿಸುವಂತಿಲ್ಲ.
ನವೆಂಬರ್ ತಿಂಗಳಲ್ಲಿ ಗುಬ್ಬಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಜೊತೆಗೆ ಸಮ್ಮೇಳನಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸ್ಥಳೀಯ ಸಾಹಿತಿಗಳಲ್ಲಿ ಅವರ ಅನುಭವ, ಸಾಹಿತ್ಯ ಕೃಷಿ ಪರಾಮರ್ಶೆ ನಡೆಸಿ ಅಂತಿಮ ಮೂವರ ಹೆಸರು ಜಿಲ್ಲಾ ಘಟಕಕ್ಕೆ ಕಳುಹಿಸುವ ಬಗ್ಗೆ ಜಿಲ್ಲಾಧ್ಯಕ್ಷರು ವಿವರಿಸಿ ಪರಿಷತ್ತಿನ ನಿಯಮವನ್ನು ಸಭೆಗೆ ತಿಳಿಸಿದರು.
ಟೋಲ್ ನಿರ್ಮಾಣ ಕೈಬಿಡದಿದ್ದಲ್ಲಿ ಉಗ್ರ ಹೋರಾಟ: ಸರ್ಕಾರಕ್ಕೆ ರೈತರ ಎಚ್ಚರಿಕೆ
ಈಗಾಗಲೇ ಸುತ್ತಲೂ ಇರುವಂಥ ರಾಷ್ಟ್ರೀಯ ಹೆದ್ದಾರಿಗಳಿಗೆ ಸುಂಕದ ಬರೆ ಹಾಕುತ್ತಿದ್ದೀರಾ. ಮೊದಲಿಗೆ ಈ ರಸ್ತೆಯೇ ಸರಿ ಇಲ್ಲ, ಅವೈಜ್ಞಾನಿಕವಾಗಿ ನೀವು ಇಲ್ಲಿ ಟೋಲ್ ಮಾಡುವುದನ್ನು ಇಲ್ಲಿನ ರೈತರು, ಸಾರ್ವಜನಿಕರು ವಿರೋಧಿಸುತ್ತೇವೆ.
ಕಾರ್ಗಿಲ್ ವಿಜಯ ದೇಶದ ಸಾರ್ವಭೌಮತ್ವದ ಹೆಮ್ಮೆ
ಕಾರ್ಗಿಲ್ ವಿಜಯವು ಭಾರತಕ್ಕೆ ಆತ್ಮವಿಶ್ವಾಸವನ್ನು ಮೂಡಿಸಿದ ಹೆಮ್ಮೆಯ ವಿಷಯವಾಗಿದೆ ಎಂದು ನಿವೃತ್ತ ಸಬ್‌ ಇನ್ಸ್‌ಪೆಕ್ಟರ್ ಶಿವಕುಮಾರ್ ತಿಳಿಸಿದರು.
ಕೈ ಕೋಳ ಹಾಕಿದ ಪೊಲೀಸ್ ಅಧಿಕಾರಿಗೆ ಬಿತ್ತು 50 ಸಾವಿರ ರು ದಂಡ
ಸಹಕಾರ ಸಂಘದ ಸಭೆಯಲ್ಲಿ ನಡೆದ ತಳ್ಳಾಟದ ಪ್ರಕರಣದಲ್ಲಿ ನಾಲ್ವರಿಗೆ ಕಾನೂನು ಬಾಹಿರವಾಗಿ ಕೈಕೊಳ ತೊಡಿಸಿ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಅಪರಾಧ ಎಸಗಿದ ಪೊಲೀಸ್ ಅಧಿಕಾರಿಯೋರ್ವರಿಗೆ 50 ಸಾವಿರ ರು ದಂಡ ವಿಧಿಸಿ ಆ ಹಣವನ್ನು ಅಪಮಾನಿಸಲ್ಪಟ್ಟ ವ್ಯಕ್ತಿಗಳಿಗೆ ನೀಡುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶಿಸಿದೆ.
ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಅಗತ್ಯ
ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರ ಮಧ್ಯೆ ಸಮನ್ವಯತೆ ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃದ್ಧಿ ಅಸಾಧ್ಯ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಹೊರಗುತ್ತಿಗೆ ನೌಕರರಿಗೆ ಕನಿಷ್ಠ ಸೌಲಭ್ಯ ನೀಡಿ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ, ತುಮಕೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತರಬೇತಿ‌ ಅಗತ್ಯ
ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅತ್ಯುತ್ತಮ ತರಬೇತಿ ಅಗತ್ಯವಾಗಿದೆ ಎಂದು ಸಿದ್ದಗಂಗಾ ಮಠದ ಎಸ್.ಎಸ್.ಇ.ಎಸ್. ಕಾರ್ಯದರ್ಶಿ ಟಿ.ಕೆ. ನಂಜುಂಡಪ್ಪ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved