ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಸ್ತುಪ್ರದರ್ಶನದಿಂದ ರೈತರಿಗೆ, ಉದ್ಯಮಿಗಳಿಗೆ ಮಾಹಿತಿ
ಪ್ರತಿವರ್ಷ ಹೊಸತನವನ್ನು ಈ ವಸ್ತುಪ್ರದರ್ಶನದಲ್ಲಿ ಕಾಣಬಹುದು. ಇದರಿಂದ ಶ್ರೀಶಿವಕುಮಾರ ಸ್ವಾಮೀಜಿಗಳ ಆಶಯ ಈಡೇರಿದಂತಾಗಿದೆ ಎಂದು ಶಾಸಕ ಜಿ.ಬಿ.ಜೋತಿಗಣೇಶ್ ನುಡಿದರು.
ಸಚಿವ ಕೆ.ಎನ್.ರಾಜಣ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ
ಕೆ.ಎನ್.ರಾಜಣ್ಣ ಅವರು, ನೇರ ನಡೆ ನುಡಿಯ ಸರಳ ವ್ಯಕ್ತಿತ್ವವುಳ್ಳವರು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಪಕ್ಷದ ಹಿತದೃಷ್ಠಿಯಿಂದ ಒಳಿತಾಗುತ್ತದೆ.
ದುಷ್ಕರ್ಮಿಗಳಿಂದ ಹೊಲಕ್ಕೆ ಬೆಂಕಿ: ಬೆಳೆ ಸಂಪೂರ್ಣ ಭಸ್ಮ
ಜಮೀನಿಗೆ ನುಗ್ಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾದ ಪರಿಣಾಮ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ, 60 ನಿಂಬೆ 20 ಹಲಸು 20 ಜಂಬು ನೆರಳೇ ಹಾಗೂ ನೂರು ಮಾವಿನ ಗಿಡಗಳಿಗೆ ಬೆಂಕಿ ವ್ಯಾಪಿಸಿ ಫಸಲಿಗೆ ಬಂದಿದ್ದ ಎಲ್ಲಾ ಸಸಿಗಳು ಸುಟ್ಟು ಭಸ್ಮವಾಗಿದೆ
ನಿಟ್ಟೂರು ಬೆಸ್ಕಾಂ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ
ಸೋಲಾರ್ ಕಂಪನಿಗಳೊಂದಿಗೆ ಡೀಲ್ ಮಾಡಿಕೊಂಡು ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದ್ದಾರೆ
ವಾಟರ್ಮ್ಯಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ತಾಳ್ಕರೆ ಗ್ರಾಮ ಪಂಚಾಯಿತಿಯ ಪಿಡಿಒ ಅವರ ಸೂಚನೆಯ ಮೇರೆಗೆ ಅಲ್ಲಿಯ ವಾಟರ್ ಮ್ಯಾನ್ ಶಬ್ಬೀರ್ ಸಾಬ್ ಅನಧಿಕೃತವಾಗಿದ್ದ ನಲ್ಲಿಗಳ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರುದ್ಧ ಗೃಹ ಸಚಿವ ಪರಮೇಶ್ವರ್ ಗರಂ
ಅಭಿವೃದ್ಧಿಯ ವಿಚಾರದಲ್ಲಿ ನಿರ್ಲಕ್ಷ ಮಾಡಿದ್ರೇ ನಿನ್ನನ್ನ ಅಮಾನತು ಮಾಡಿ ಮನೆಗೆ ಕಳಿಸ್ತೀನಿ ಎಂದು ಪಪಂ ಮುಖ್ಯಾಧಿಕಾರಿ ಕೆ.ಎಸ್.ಉಮೇಶ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಡಕ್ ಎಚ್ಚರಿಕೆ
ತನ್ನ ಮಗುವನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ಗ್ರಾಪಂ ಅಧ್ಯಕ್ಷೆ
ಅಡಿಟರ್ ವೃತ್ತಿಯಲ್ಲಿ ನಿರತರಾಗಿದ್ದ ಗೋಪಾಲ ಕೃಷ್ಣ ತಾಲೂಕಿನ ಗುಂಡಾರ್ಲಹಳ್ಳಿಯ ವಾಸಿಯಾಗಿದ್ದು ತಮ್ಮ ಪತ್ನಿ ಶೃತಿ ಹಾಗೂ ಇಬ್ಬರು ಮಕ್ಕಳು ಸೇರಿ ಕುಟುಂಬ ಸಮೇತ ಬೆಂಗಳೂರಿನ ಬಾಗಲಕುಂಟೆಯಲ್ಲಿ ವಾಸವಾಗಿದ್ದರು.
ನ್ಯಾಯಯುತ ಬೇಡಿಕೆ ಈಡೇರಿಸಲು ಗಮನಹರಿಸಿಲ್ಲ: ಗ್ರಾಮ ಆಡಳಿತಾಧಿಕಾರಿಗಳು
ಮೂಲಭೂತ ಸೌಕರ್ಯ, ಬಡ್ತಿ, ಅಂತರ ಜಿಲ್ಲಾ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ
ವಿದ್ಯಾರ್ಥಿಗಳ ಸಾಧನೆ ಹಿಂದೆ ಅಧ್ಯಾಪಕರ ಶ್ರಮವಿದೆ: ಡಾ.ಶಿವಕುಮಾರಯ್ಯ
ವಿದ್ಯಾರ್ಥಿನಿಯರು ಶಾಲಾ, ಕಾಲೇಜು ದಿನಗಳಲ್ಲಿ ಒಳ್ಳೆಯ ಸ್ನೇಹಿತರನ್ನು ಸಂಪಾದಿಸಿದರೆ, ಜೀವಿತದ ಕೊನೆಯವರೆಗೂ ಅವರೊಂದಿಗೆ ತಮ್ಮ ಕಷ್ಟ, ಸುಖಗಳನ್ನು ಹಂಚಿಕೊಂಡು ಮನಸ್ಸು ಹಗುರ ಮಾಡಿಕೊಳ್ಳಲು ಸಾಧ್ಯವಿದೆ.
ಎಲ್ಲರಲ್ಲೂ ಸೋದರತೆಯ ಭಾವನೆ ಮೂಡಿಸಿದವರು ಸೇವಾಲಾಲ್: ಶೇಷನಾಯಕ್ ಅಭಿಪ್ರಾಯ
ಸಮಾಜದಲ್ಲಿ ಸತ್ಯ, ನ್ಯಾಯದಿಂದ ಕಷ್ಟಪಟ್ಟು ದುಡಿದು ಬದುಕುವವರು ಬಂಜಾರ ಸಮುದಾಯದವರು. ನಂಬಿಕೆಗೆ ಅರ್ಹರೆಂದೇ ಬಿಂಬಿತವಾಗಿರುವ ನಮ್ಮ ಸಮುದಾಯದ ಸಂಪ್ರದಾಯ ವಿಶಿಷ್ಟವಾಗಿದೆ. ನಾವು ನೀರಿನ ಗುಣದವರು ಎಲ್ಲರೊಂದಿಗೂ ಸ್ನೇಹಭಾವದಿಂದ ಇರುತ್ತೇವೆ.
< previous
1
...
53
54
55
56
57
58
59
60
61
...
402
next >
Top Stories
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ
ಗಡಿ ಮೇಲೆ ನಿಗಾ ಇಡುವ ‘ಬಲೂನ್’ ಪ್ರಯೋಗ ಯಶ । ಭಾರತಕ್ಕೆ ಏರ್ಶಿಪ್ ಬಲ
ಪಾಕ್ ವಿಫಲ ದೇಶ, ಬಡ ರಾಷ್ಟ್ರ : ಓವೈಸಿ ವ್ಯಂಗ್ಯ
ರಾಮ ಪೌರಾಣಿಕ ವ್ಯಕ್ತಿ ಎಂದ ರಾಹುಲ್ : ಬಿಜೆಪಿ ಕಿಡಿ