• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಣಿಗಲ್ ಶ್ರೀ ಹಿರೇಮಠಕ್ಕೆ ಹೊಸ ಉತ್ತರಾಧಿಕಾರಿ ನೇಮಕ
ಪಟ್ಟಣದ ಕೋಟೆ ಪ್ರದೇಶದಲ್ಲಿರುವ ಕುಣಿಗಲ್ ಹಿರೇಮಠದ ಮುಂದಿನ ಪೀಠಾಧಿಕಾರಿಯಾಗಿ ಪಟ್ಟಣದ ಕೆ ಸಿ ಬಸವರಾಜು ಮತ್ತು ಸವಿತಾ ಅವರ ಮಗ ಕೆ ಬಿ ವೀರೇಶ ಎಂಬ ವಟುವನ್ನು ವೀರರುದ್ರ ಶಿವಾಚಾರ್ಯ ಸ್ವಾಮೀಜಿ ಆಗಿ ನೇಮಕ ಮಾಡಲಾಯಿತು.
ಕುಡಿವ ನೀರಿನ ತೀವ್ರ ಸಮಸ್ಯೆ ಇದ್ದೆಡೆ ಬೋರ್‌ವೆಲ್
ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಮಾತ್ರ ಹೊಸ ಬೋರ್‌ವೆಲ್‌ಗಳ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.
ಡಿ.ಕಲ್ಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನಯಾಜ್ ಪಾಷಾ
ತಾಲೂಕಿನ ಡಿ.ಕಲ್ಕೆರೆಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಯಾಜ್ ಪಾಷ, ಉಪಾಧ್ಯಕ್ಷರಾಗಿ ಶ್ರೀಕಂಠೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಟಿವಿ, ಮೊಬೈಲ್‌ನಿಂದ ದೂರ ಸರಿದು ಪುಸ್ತಕ ಹಿಡಿಯಿರಿ
ಟಿವಿ ಹಾಗೂ ಮೊಬೈಲ್ ವೀಕ್ಷಣೆಯಿಂದ ದೂರ ಸರಿದು ಉತ್ತಮ ಪುಸ್ತಕ ಅಧ್ಯಯನದ ಅಭ್ಯಾಸ ರೂಢಿಸಿಕೊಳ್ಳುವ ಮೂಲಕ ವಿದ್ಯಾವಂತರಾಗಿ ಪ್ರಗತಿ ಕಾಣುವಂತೆ ಪಟ್ಟಣದ ಶೃಂಗೇರಿ ಶ್ರೀ ಸರಸ್ವತಿ ಶಾಲೆಯ ಕಾರ್ಯದರ್ಶಿ ಶ್ರೀರಾಮ ಕರೆ ನೀಡಿದರು.
ತುಮಕೂರು-ಬೆಂಗಳೂರು ನಡುವೆ ೪ ರೈಲು ಮಾರ್ಗ
ಬೆಳೆಯುತ್ತಿರುವ ತುಮಕೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶ, ರೈಲು ಪ್ರಮಾಣ ಅವಲಂಬನೆ ಹೆಚ್ಚಾಗುವ ಭವಿಷ್ಯದ ದೃಷ್ಟಿಯಿಂದ ತುಮಕೂರು-ಬೆಂಗಳೂರು ನಡುವೆ ನಾಲ್ಕು ರೈಲು ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಹೆಚ್ಚುವರಿ ರೈಲುಗಳ ಸೇವೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಕುಣಿಗಲ್‌ ಹಿರೇಮಠಕ್ಕೆ ಉತ್ತಾಧಿಕಾರಿ ಆಯ್ಕೆ
ಕುಣಿಗಲ್ ಕೋಟೆ ಪ್ರದೇಶದಲ್ಲಿರುವ ಹಿರೇಮಠಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ ಲಿಂಗೈಕ್ಯ ನಂತರ ಅವರ ತಮ್ಮನ ಮಗನಾದ ವೀರೇಶ್ (32) ರವರನ್ನು ಹೊಸ ಪೀಠಾಧಿಕಾರಿಯಾಗಿ ಆಯ್ಕೆಯಾಗಿದ್ದು, ಸಿದ್ದಗಂಗಾ ಮಠದಲ್ಲಿ ಮುಂದಿನ ಹಂತದ ಪ್ರಕ್ರಿಯೆ ನಡೆಯಲಿದೆ.
ಲಕ್ಕೇನಹಳ್ಳಿ ಗೊಲ್ಲರಹಟ್ಟಿಗೆ ಶೀಘ್ರವೇ ಕಂದಾಯ ಗ್ರಾಮ
ಲಕ್ಕೇನಹಳ್ಳಿ ಗೊಲ್ಲರಹಟ್ಟಿಯನ್ನು ಕಂದಾಯ ಗ್ರಾಮ ಮಾಡುವುದಾಗಿ ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆಯನ್ನು ನೀಡಿದರು.
ಈ ಬಾರಿಯೂ ವಿಜೃಂಭಣೆಯ ತುಮಕೂರು ದಸರಾ
ಪ್ರಸಕ್ತ ಸಾಲಿನಲ್ಲಿ 11 ದಿನಗಳ ತುಮಕೂರು ದಸರಾ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಹಲವು ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಮನುಷ್ಯನ ಬೆಳವಣಿಗೆಗೆ ಶ್ರೀ ಕೃಷ್ಣನ ಜಾಣ್ಮೆ ಅವಶ್ಯಕ
ಇಂದಿನ ಸಮಾಜದಲ್ಲಿ ಮನುಷ್ಯ ಬೆಳೆಯಬೇಕೆಂದರೆ ಶ್ರೀಕೃಷ್ಣನ ತಾಳ್ಮೆ ಮತ್ತು ಜಾಣ್ಮೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಮುಂದೆ ಬರಲು ಸಾಧ್ಯ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.
ಶೆಟ್ಟಿಹಳ್ಳಿ ಆಂಜನೇಯ ದೇವಸ್ಥಾನ ಜಾಗದ ವಿವಾದ ಬಗೆಹರಿಸಿ
ದೇವಸ್ಥಾನದ ಹೆಸರಿಗೆ ಜಮೀನನ್ನು ಖಾತೆ ಮಾಡಬೇಕು ಎಂದು ಗ್ರಾಮದ ಆಂಜನೇಯಸ್ವಾಮಿ ಭಕ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved