ಇಷ್ಟು ದಿನ ಗ್ರಾಮೀಣ ಭಾಗಕ್ಕೆ ಸೀಮಿತವಾಗಿದ್ದ ಚಿರತೆ ಹಾವಳಿ ಇತ್ತೀಚಿಗೆ ಪಟ್ಟಣಗಳಲ್ಲಿ ಸಹ ಕಾಣುತ್ತಿದ್ದು ಸಂಜೆ ಆದರೆ ಸಾಕು ಜನ ಓಡಾಡಲು ಭಯ ಬೀಳುವಂತಾಗಿದೆ.