• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುದ್ಧದ ಕಾರ್ಮೋಡ: ಅಮೃತ ಮಹೋತ್ಸವ ಮುಂದಕ್ಕೆ
ಮೇ.13 ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾಗ್ರಂಥ ಬಿಡುಗಡೆ ಸಮಾರಂಭವನ್ನು,ದೇಶದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರಿಗೆ ಬೆಂಬಲವಾಗಿ ನಿಲ್ಲುವ ಉದ್ದೇಶದಿಂದ ಮುಂದೂಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದ್ದಾರೆ.
ಕಲ್ಲುಗಣಿಗಾರಿಕೆ: ಕೋಳಘಟ್ಟದಲ್ಲಿ ಅಹೋರಾತ್ರಿ ಪ್ರತಿಭಟನೆ
ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿರುವ ಕ್ರಷರ್ ಮಾಲೀಕರ ವಿರುದ್ದ ಜಿಲ್ಲಾ, ತಾಲೂಕು ಆಡಳಿತ ಕೂಡಲೇ ಕ್ರಮ ಕೈಗೊಂಡು ಕ್ರಷರ್ ಯಂತ್ರ ತೆರವುಗೊಳಿಸದಿದ್ದರೆ ರೈತರೇ ತೆರವುಗೊಳಿಸಲು ಮುಂದಾಗಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಆರಾಧ್ಯ ಎಚ್ಚರಿಕೆ ನೀಡಿದ್ದಾರೆ.
ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ
ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ನಂತರ ಸ್ವಾಧೀನಾನುಭವ ಪ್ರಮಾಣ ಪತ್ರ, ವಾಸಯೋಗ್ಯ ಪ್ರಮಾಣ ಪತ್ರ ಪಡೆಯಲು ಕಡ್ಡಾಯವೆಂದು ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೂಚನೆ ನೀಡಿದ್ದಾರೆ.
ಅಹಿಂದ ವರ್ಗಗಳ ಸ್ಥಾನ ತುಂಬುವ ಕೆ.ಎನ್.ರಾಜಣ್ಣ
ದೇವರಾಜ ಅರಸು, ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಅಹಿಂದ ವರ್ಗಗಳ ನಾಯಕರ ಸ್ಥಾನ ತುಂಬಿರುವ ಕೆ.ಎನ್.ರಾಜಣ್ಣ 75ನೇ ಹುಟ್ಟು ಹಬ್ಬ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ, ಅಹಿಂದ ಮತ್ತು ಶೋಷಿತ ಸಮುದಾಯಗಳ ಪಾಲಿಗೆ ಸ್ವಾಭಿಮಾನದ ಹಬ್ಬವಾಗಿದ್ದು, ಎಲ್ಲಾ ಶೋಷಿತ ಸಮುದಾಯಗಳ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಾತ್ಯಾತೀತ ಯುವ ವೇದಿಕೆ ಅಧ್ಯಕ್ಷ ವಿರೂಪಾಕ್ಷ ಡ್ಯಾಗೇರಹಳ್ಳಿ ಕರೆ ನೀಡಿದ್ದಾರೆ.
ಸಿಂದೂರ: ಭಾರತಕ್ಕೆ ಜಯವಾಗಲೆಂದು ನವ ಚಂಡಿಕಾ ಹೋಮ
ತಾಲೂಕಿನ ಯಲಿಯೂರು ಗ್ರಾಮದಲ್ಲಿ ಶ್ರೀ ಲಕ್ಷ್ಮೀ ಪ್ರತ್ಯಂಗಿರಾದೇವಿ ದೇವಸ್ಥಾನದ ತಪೋವನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ನರೇಂದ್ರ ಮೋದಿಯವರು ಕೈಗೊಂಡಿರುವ ಯುದ್ಧದಲ್ಲಿ ಭಾರತಕ್ಕೆ ಜಯವಾಗಲಿ ಎಂದು ಜ್ಯೋತೀಷಿಗಳಾದ ಡಾ. ಶ್ರೀ ಗೋಪಾಲಕೃಷ್ಣ ಶರ್ಮ ಗುರೂಜಿ ನೇತೃತ್ವದಲ್ಲಿ ಹಾಗೂ ಶ್ರೀ ಕ್ಷೇತ್ರದ ಧರ್ಮದರ್ಶಿ ವೇ. ಬ್ರ. ಶ್ರೀ ಬಸವರಾಜ ಶಾಸ್ತ್ರೀಗಳ ಸಹಯೋಗದಲ್ಲಿ ನವ ಚಂಡಿಕಾ ಹೋಮ ನೆರೆವೇರಿತು.
ಸುಸಜ್ಜಿತ 300 ಹಾಸಿಗೆ ಆಸ್ಪತ್ರೆ ನಿರ್ಮಿಸಲು ಕ್ರಮ
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 132 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಗೃಹ ಸಚಿವ ಡಾ: ಜಿ. ಪರಮೇಶ್ವರ ಪರಿಶೀಲಿಸಿದರು.
ಜಲಧಿ ಮಹೋತ್ಸವದಿಂದ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ
ಕುಂಚಿಟಿಗ ಸಂಪ್ರದಾಯದಲ್ಲಿ ಜಲಧಿ ಮಹೋತ್ಸವಕ್ಕೆ ಹೆಚ್ಚು ಮಹತ್ವವಿದೆ. ನಮ್ಮ ಆಚಾರ-ವಿಚಾರ, ಕಟ್ಟೆಮನೆ, ಬಂಡಿಮನೆ ಅಮಾವಾಸ್ಯೆ ಮನೆ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯ ಈ ಜಲಧಿ ಮಹೋತ್ಸವ. ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಿ ರೈತ ಸೇರಿದಂತೆ ಜನಸಾಮಾನ್ಯರ ಬದುಕಿನಲ್ಲಿ ಸುಭಿಕ್ಷೆ ಪ್ರಾಪ್ತಿಯಾಗಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಎಲೆರಾಂಪುರ ಕುಂಚಿಟಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು.
ದೇಶಪ್ರೇಮ, ಸ್ವಾಭಿಮಾನಿ ಜೀವನಕ್ಕೆ ಎನ್‌ಎಸ್‌ಎಸ್ ಸಹಕಾರಿ
ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಹಾಗೂ ಬದುಕಿನ ಮೌಲ್ಯಗಳನ್ನು ಉತ್ತಮಪಡಿಸಿಕೊಂಡು ದೇಶಪ್ರೇಮ, ಸ್ವಾಭಿಮಾನ, ಸುಸಂಸ್ಕೃತ ಜೀವನ ರೂಪಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಹೆಚ್ಚು ಸಹಕಾರಿಯಾಗಲಿದೆ ಎಂದು ಯುವಜನ ಮತ್ತು ಕ್ರೀಡೆ ಇಲಾಖೆಯ ಆಯುಕ್ತ ಆರ್. ಚೇತನ್ ತಿಳಿಸಿದರು.
ಮುಂಗಾರು ಮಳೆ ಆರಂಭ, ತೆಂಗು ನಾಟಿ ಸಿದ್ಧತೆಗೆ ಸಕಾಲ

ಮುಂಗಾರು ಮಳೆ ಆರಂಭವಾಗಿದ್ದು ತೆಂಗು ನಾಟಿಗೆ ಸಕಾಲವಾಗಿದೆ ಎಂದು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಕೀರ್ತಿ ಶಂಕರ್ ತಿಳಿಸಿದ್ದಾರೆ.

‘ಎನ್‌ಎಸ್‌ಎಸ್‌ನಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ’
ರಾಷ್ಟ್ರೀಯ ಸೇವಾ ಯೋಜನೆ ಇಂದಿನ ಸಮಾಜಕ್ಕೆ ಅತೀ ಅಗತ್ಯವಾಗಿದೆ. ಎನ್.ಎಸ್.ಎಸ್. ಸ್ವಯಂಸೇವಕರು ಸದೃಢ ಸಮಾಜ ನಿರ್ಮಿಸುವಲ್ಲಿ ಗಣನೀಯ ಕೊಡುಗೆ ನೀಡಬಲ್ಲರು ಎಂದು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ತಿಳಿಸಿದರು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 471
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved