• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೊರವನಹಳ್ಳಿ ಮುಂದೆ ಸ್ವರ್ಣ ದೇಗುಲ ಕ್ಷೇತ್ರವಾಗುತ್ತೆ
ಕರ್ನಾಟಕ ರಾಜ್ಯದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯ ಕೆಲವೇ ವರ್ಷಗಳಲ್ಲಿ ಭಾರತ ದೇಶದ ಅತಿದೊಡ್ಡ ಸ್ವರ್ಣದೇಗುಲ ಆಗಲಿದೆ ಎಂದು ಬೆಂಗಳೂರಿನ ಆರ್ಯು ಆಶ್ರಮದ ಡಾ.ವಿಶ್ವಸಂತೋಷ ಗುರೂಜೀ ಭವಿಷ್ಯ ನುಡಿದರು.
ತಾಂತ್ರಿಕತೆ ಅಳವಡಿಸಿಕೊಂಡು ಪ್ರಗತಿ ಕಾಣಿರಿ
ರಾಜ್ಯದಲ್ಲಿ ರೇಷ್ಮೆ ಲಾಭದಾಯಕ ಪ್ರಮುಖ ಬೆಳೆಯಾಗಿ, ಅನೇಕ ವರ್ಷಗಳಿಂದ ರೈತರ ಜೀವನಾಡಿ ಬೆಳೆಯಾಗಿದೆ. ರೈತರು ರೇಷ್ಮೆ ಬೆಳೆಗೆ ತಂತ್ರಜ್ಞಾನವನ್ನು ಜೋಡಿಸಿದರೆ ಮತ್ತಷ್ಟು ಲಾಭ ಪಡೆಯುವ ಮೂಲಕ ಅರ್ಥಿಕ ಪ್ರಗತಿ ಕಾಣಲು ಸಾಧ್ಯವಿದೆ ಎಂದು ಜಿಲ್ಲಾ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಲಕ್ಷ್ಮೀನರಸಯ್ಯ ಕರೆ ನೀಡಿದರು.
ಕೊರಟಗೆರೆಯ ೪ದಿಕ್ಕಿನ 18 ಕಡೆಯಲ್ಲಿ ದೇಹದ ಅವಶೇಷ ಪತ್ತೆ
ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ನಂತರ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣದ ತನಿಖೆ ಮುಂದುವರೆದಿದ್ದು ಶುಕ್ರವಾರವು ಸಹ ಮತ್ತೆ ಕೊರಟಗೆರೆಯ ಸುತ್ತಮುತ್ತಲಿನ 10 ಸ್ಥಳಗಳಲ್ಲಿ ಮಹಿಳೆಯ ಶವದ ತುಂಡಿನ ಪಾಕೇಟ್ ಜೊತೆಯಲ್ಲಿ ಕಬ್ಬಿಣದ ಮೇಟಲ್ ಪೀಸ್‌ಗಳು ಸಹ ಪೊಲೀಸರಿಗೆ ದೊರೆತಿವೆ.
ಜಿಲ್ಲೆಯಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ
ಬೆಲೆ ಏರಿಕೆ ನಡುವೆಯೂ ಇಷ್ಟಾರ್ಥ ಸಿದ್ದಿಸಿ ಅಷ್ಟೈಶ್ವರ್ಯ ದಯಪಾಲಿಸುವ ವರಮಹಾಲಕ್ಷ್ಮೀ ಹಬ್ಬವನ್ನು ತುಮಕೂರು ನಗರ ಹಾಗೂ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಸುಮಂಗಲಿಯರು, ಯುವತಿಯರು, ಮಕ್ಕಳು ವರಮಹಾಲಕ್ಷ್ಮೀ ದೇವಿಯನ್ನು ಆರಾಧಿಸಿದರು.
ಬಸವಣ್ಣನವರು, ಶರಣರ ವಿಚಾರಧಾರೆ ಇಂದಿಗೂ ಪ್ರಸ್ತುತ
ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗುವಂತಹ ಹಾಗೂ ಸಂವಿಧಾನಕ್ಕೆ ಕುತ್ತು ತರುವಂತ ವಿಷಮ ಸನ್ನಿವೇಶದಲ್ಲಿ ಬಸವಣ್ಣರವರು ಮತ್ತು ವಚನಕಾರರ ವಿಚಾರ ಧಾರೆಗಳು ಹೆಚ್ಚು ಪ್ರಸ್ತುತವೆನಿಸುತ್ತವೆ ಎಂದು ಉಪನ್ಯಾಸಕ ಎ.ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ರೈತರು ಜಮೀನನ್ನು ಮಾರಾಟ ಮಾಡಬೇಡಿ
ಯಾವ ಕಾರಣಕ್ಕೂ ರೈತರು ಜಮೀನನ್ನು ಮಾರಾಟ ಮಾಡಬೇಡಿ. ಜಮೀನು ಉಳಿಸಿಕೊಂಡರೆ ನಿಮ್ಮ ಕುಟುಂಬಗಳು ಉಳಿಯುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿಗಳು ತಿಳಿಸಿದರು.
ಆಸ್ತಿಗಳಿಗೆ ಇ-ಖಾತೆ ಮಾಡಿಸಿಕೊಳ್ಳುವುದು ಕಡ್ಡಾಯ
ನಗರದ ನಗರಸಭಾ ವ್ಯಾಪ್ತಿಯಲ್ಲಿರುವ ನಿವೇಶನ, ಕಟ್ಟಡ ಹಾಗೂ ಆಸ್ತಿಗಳಿಗೆ ಕಡ್ಡಾಯವಾಗಿ ಇ-ಆಸ್ತಿ ಪಡೆದುಕೊಳ್ಳಬೇಕಾಗಿರುವುದರಿಂದ ಸರ್ಕಾರದ ಆದೇಶ ಹಾಗೂ ಆಶಯದಂತೆ ನಗರದ ಗಾಂಧಿನಗರದಲ್ಲಿ ಶಾಸಕ ಕೆ. ಷಡಕ್ಷರಿ ಮನೆ ಮನೆಗೆ ತೆರಳಿ ಇ-ಖಾತಾ ಆಂದೋಲನಕ್ಕೆ ಅರ್ಜಿ ನಮೂನೆ ನೀಡುವ ಮೂಲಕ ಗುರುವಾರ ಚಾಲನೆ ನೀಡಿದರು.
ಶ್ರೀ ಕಾಳಮ್ಮನ ಬೆಟ್ಟಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯ
ತಾಲೂಕಿನ ಹೊನ್ನವಳ್ಳಿ ಹೋಬಳಿ ಬಳುವನೇರಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶ್ರೀ ಕಾಳಮ್ಮನ ಬೆಟ್ಟದಲ್ಲಿ ಮೂಲಸೌಕರ್ಯಗಳಿಲ್ಲದೆ ಭಕ್ತಾದಿಗಳಿಗೆ ತೊಂದರೆಯಾಗುತ್ತಿದ್ದು ಸೌಲಭ್ಯ ಒದಗಿಸಿಕೊಡುವಂತೆ ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಸ್ಥಳೀಯ ಗ್ರಾಮಸ್ಥರು ತಹಸೀಲ್ದಾರ್ ಮೋಹನ್‌ಕುಮಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಹಣ ಬಳಸಿ
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆಂದು ಮೀಸಲಿಟ್ಟಿರುವ ಹಣವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು.ಎಂದು ಒತ್ತಾಯಿಸಿ ಗುರುವಾರ ದಲಿತ ಸಂಘರ್ಷ ಸಮಿತಿ, ತುಮಕೂರು ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
35ನೇ ತುಮಕೂರು ದಸರಾ ಉತ್ಸವ ಆಚರಣೆಗೆ ಸಿದ್ಧತೆ
ಈ ಬಾರಿಯ ದಸರಾ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ನಗರದ ಸ್ನೇಹ ಸಂಗಮ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಡೆದ ತುಮಕೂರು ದಸರಾ ಸಮಿತಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 536
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved