• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಹಿಂದ ವರ್ಗಗಳ ಸ್ಥಾನ ತುಂಬುವ ಕೆ.ಎನ್.ರಾಜಣ್ಣ
ದೇವರಾಜ ಅರಸು, ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಅಹಿಂದ ವರ್ಗಗಳ ನಾಯಕರ ಸ್ಥಾನ ತುಂಬಿರುವ ಕೆ.ಎನ್.ರಾಜಣ್ಣ 75ನೇ ಹುಟ್ಟು ಹಬ್ಬ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ, ಅಹಿಂದ ಮತ್ತು ಶೋಷಿತ ಸಮುದಾಯಗಳ ಪಾಲಿಗೆ ಸ್ವಾಭಿಮಾನದ ಹಬ್ಬವಾಗಿದ್ದು, ಎಲ್ಲಾ ಶೋಷಿತ ಸಮುದಾಯಗಳ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಾತ್ಯಾತೀತ ಯುವ ವೇದಿಕೆ ಅಧ್ಯಕ್ಷ ವಿರೂಪಾಕ್ಷ ಡ್ಯಾಗೇರಹಳ್ಳಿ ಕರೆ ನೀಡಿದ್ದಾರೆ.
ಸಿಂದೂರ: ಭಾರತಕ್ಕೆ ಜಯವಾಗಲೆಂದು ನವ ಚಂಡಿಕಾ ಹೋಮ
ತಾಲೂಕಿನ ಯಲಿಯೂರು ಗ್ರಾಮದಲ್ಲಿ ಶ್ರೀ ಲಕ್ಷ್ಮೀ ಪ್ರತ್ಯಂಗಿರಾದೇವಿ ದೇವಸ್ಥಾನದ ತಪೋವನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ನರೇಂದ್ರ ಮೋದಿಯವರು ಕೈಗೊಂಡಿರುವ ಯುದ್ಧದಲ್ಲಿ ಭಾರತಕ್ಕೆ ಜಯವಾಗಲಿ ಎಂದು ಜ್ಯೋತೀಷಿಗಳಾದ ಡಾ. ಶ್ರೀ ಗೋಪಾಲಕೃಷ್ಣ ಶರ್ಮ ಗುರೂಜಿ ನೇತೃತ್ವದಲ್ಲಿ ಹಾಗೂ ಶ್ರೀ ಕ್ಷೇತ್ರದ ಧರ್ಮದರ್ಶಿ ವೇ. ಬ್ರ. ಶ್ರೀ ಬಸವರಾಜ ಶಾಸ್ತ್ರೀಗಳ ಸಹಯೋಗದಲ್ಲಿ ನವ ಚಂಡಿಕಾ ಹೋಮ ನೆರೆವೇರಿತು.
ಸುಸಜ್ಜಿತ 300 ಹಾಸಿಗೆ ಆಸ್ಪತ್ರೆ ನಿರ್ಮಿಸಲು ಕ್ರಮ
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 132 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಗೃಹ ಸಚಿವ ಡಾ: ಜಿ. ಪರಮೇಶ್ವರ ಪರಿಶೀಲಿಸಿದರು.
ಜಲಧಿ ಮಹೋತ್ಸವದಿಂದ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ
ಕುಂಚಿಟಿಗ ಸಂಪ್ರದಾಯದಲ್ಲಿ ಜಲಧಿ ಮಹೋತ್ಸವಕ್ಕೆ ಹೆಚ್ಚು ಮಹತ್ವವಿದೆ. ನಮ್ಮ ಆಚಾರ-ವಿಚಾರ, ಕಟ್ಟೆಮನೆ, ಬಂಡಿಮನೆ ಅಮಾವಾಸ್ಯೆ ಮನೆ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯ ಈ ಜಲಧಿ ಮಹೋತ್ಸವ. ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಿ ರೈತ ಸೇರಿದಂತೆ ಜನಸಾಮಾನ್ಯರ ಬದುಕಿನಲ್ಲಿ ಸುಭಿಕ್ಷೆ ಪ್ರಾಪ್ತಿಯಾಗಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಎಲೆರಾಂಪುರ ಕುಂಚಿಟಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು.
ದೇಶಪ್ರೇಮ, ಸ್ವಾಭಿಮಾನಿ ಜೀವನಕ್ಕೆ ಎನ್‌ಎಸ್‌ಎಸ್ ಸಹಕಾರಿ
ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಹಾಗೂ ಬದುಕಿನ ಮೌಲ್ಯಗಳನ್ನು ಉತ್ತಮಪಡಿಸಿಕೊಂಡು ದೇಶಪ್ರೇಮ, ಸ್ವಾಭಿಮಾನ, ಸುಸಂಸ್ಕೃತ ಜೀವನ ರೂಪಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಹೆಚ್ಚು ಸಹಕಾರಿಯಾಗಲಿದೆ ಎಂದು ಯುವಜನ ಮತ್ತು ಕ್ರೀಡೆ ಇಲಾಖೆಯ ಆಯುಕ್ತ ಆರ್. ಚೇತನ್ ತಿಳಿಸಿದರು.
ಮುಂಗಾರು ಮಳೆ ಆರಂಭ, ತೆಂಗು ನಾಟಿ ಸಿದ್ಧತೆಗೆ ಸಕಾಲ

ಮುಂಗಾರು ಮಳೆ ಆರಂಭವಾಗಿದ್ದು ತೆಂಗು ನಾಟಿಗೆ ಸಕಾಲವಾಗಿದೆ ಎಂದು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಕೀರ್ತಿ ಶಂಕರ್ ತಿಳಿಸಿದ್ದಾರೆ.

‘ಎನ್‌ಎಸ್‌ಎಸ್‌ನಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ’
ರಾಷ್ಟ್ರೀಯ ಸೇವಾ ಯೋಜನೆ ಇಂದಿನ ಸಮಾಜಕ್ಕೆ ಅತೀ ಅಗತ್ಯವಾಗಿದೆ. ಎನ್.ಎಸ್.ಎಸ್. ಸ್ವಯಂಸೇವಕರು ಸದೃಢ ಸಮಾಜ ನಿರ್ಮಿಸುವಲ್ಲಿ ಗಣನೀಯ ಕೊಡುಗೆ ನೀಡಬಲ್ಲರು ಎಂದು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ತಿಳಿಸಿದರು.
ಉಗ್ರರ ನೆಲೆ ಧ್ವಂಸ: ಆಪರೇಷನ್ ಸಿಂಧೂರ ಯಶಸ್ವಿ
ಪಾಕಿಸ್ತಾನದ ಉಗ್ರ ನೆಲೆ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿರುವ ಭಾರತ ಸೈನಿಕರ ಒಳಿತಿಗಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬುಧವಾರ ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ನಂತರ ಮಹಿಳೆಯರಿಗೆ ಸಿಂಧೂರ ವಿತರಣೆ ಮಾಡಿದರು.
ನೆಟ್‌ಬಾಲ್ ಪಂದ್ಯಾವಳಿ: ವಿವಿ ಕಲಾ ಕಾಲೇಜಿಗೆ ಗೆಲುವು
ಕೊರಟಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ತುಮಕೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಪುರುಷರ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ತಂಡ ಗೆಲುವು ಸಾಧಿಸಿದೆ.
ನಮ್ಮ ಕನಸು ನಮ್ಮ ತುಮಕೂರು ಅಭಿವೃದ್ಧಿಗೆ ಪ್ರಯತ್ನ
“ನಮ್ಮ ಕನಸು, ನಮ್ಮ ತುಮಕೂರು” ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ನಡೆಯುತ್ತಿರುವ ಒಂದು ಪ್ರಾಮಾಣಿಕ ಪ್ರಯತ್ನ. ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಪಾಲ್ಗೊಳ್ಳುವಂತಾಗಬೇಕು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 472
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved