• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಹೊಟ್ಟೆಯಲ್ಲಿದ್ದ 5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು
5 ಕೆಜಿ ತೂಕದ ಫೈಬ್ರಾಯ್ಡ್‌ ಗಡ್ಡೆಗಳನ್ನು ಹೊಂದಿದ್ದ 51 ವರ್ಷದ ಮಹಿಳೆಗೆ ಡಾ.ಶಿವಕುಮಾರ ಸ್ವಾಮೀಜಿ ಆಸ್ಪತ್ರೆಯಲ್ಲಿ ಸರ್ಜರಿ ನಡೆಸಲಾಗಿದ್ದು, ದುಬಾರಿ ದರ ತೆರಬೇಕಿದ್ದ ರೈತ ಕುಟುಂಬದ ಮಹಿಳೆಗೆ ಉಚಿತ ಶಸ್ತ್ರಚಿಕಿತ್ಸೆ ನೀಡಿರುವ ಆಸ್ಪತ್ರೆಯ ಕಾರ್ಯುಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಶೀಘ್ರವಾಗಿ ಹಕ್ಕುಪತ್ರ ನೀಡಲು ಸೂಚನೆ
ನಗರದ ವಿವಿಧ ಬಡಾವಣೆಗಳಲ್ಲಿ ಸುಮಾರು 30 ರಿಂದ 40 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿದ್ದು, ಇದುವರೆಗೂ ಹಕ್ಕುಪತ್ರ ಸರ್ಕಾರದಿಂದ ಪಡೆದಿರುವುದಿಲ್ಲ. ಇಂತಹ ಸಮಸ್ಯೆ ಇರುವವರನ್ನು ಗುರುತಿಸಿ ಶೀಘ್ರವಾಗಿ ಹಕ್ಕುಪತ್ರ ನೀಡುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಸೂಚನೆ ನೀಡಿದರು.
ಮಕ್ಕಳನ್ನು ಸಂಸ್ಕಾರವಂತರನ್ನಾಗಿಸಿ
ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ತರವಾಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಲು ಪೋಷಕರ ಮಾರ್ಗದರ್ಶನ ಅತ್ಯಗತ್ಯವಾಗಿದೆ ಎಂದು ನಿವೃತ್ತ ಪ್ರಾಚಾರ್ಯರೂ, ಸರ್ವೋದಯ ಶಿಕ್ಷಣ ಟ್ರಸ್ಟ್ ಅಧ್ಯಕ್ಷರೂ ಆದ ಪ್ರೊ. ಎಚ್. ಸುಬ್ಬರಾಯ ಅವರು ಅಭಿಪ್ರಾಯಪಟ್ಟರು.
ರೈಲುಗಳು ಉದ್ಯೋಗಿ ಪ್ರಯಾಣಿಕರ ಜೀವನಾಡಿಗಳು
ದಿನ ನಿತ್ಯ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳುವ ಸಾವಿರಾರು ಉದ್ಯೋಗಿ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿರುವ ರೈಲುಗಳು ನಮ್ಮ ಜೀವನಾಡಿಗಳಾಗಿವೆ, ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ ಎಂದು ವೇದಿಕೆ ಅಧ್ಯಕ್ಷ ಕರಣಂ ರಮೇಶ್ ತಿಳಿಸಿದರು.
ರಾಜ್ಯ ಸರ್ಕಾರ ರೈತರ ಪರ ಕೆಲಸ ಮಾಡುತ್ತಿಲ್ಲ
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾರ್ವಜನಿಕರು, ರೈತರ ಪರ ಕೆಲಸ ಮಾಡದೆ, ದಲ್ಲಾಳಿಗಳು, ವ್ಯಾಪಾರಿಗಳ ಪರ ಕೆಲಸ ಮಾಡುತ್ತಿದ್ದು, ಸಂಪೂರ್ಣವಾಗಿ ರೈತರ ಹಿತ ಕಡೆಗಣಿಸಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಆರೋಪಿಸಿದ್ದಾರೆ.
ಅಕ್ಷರ ವಿಶ್ವ ಪ್ರಜ್ಞೆ ಬೆಳಸುತ್ತದೆ ತುಮುಲ್‌ ನಿರ್ದೇಶಕ ಬಿ.ನಾಗೇಶ್‌ ಬಾಬು
ಶಿಕ್ಷಣ ಸಮ ಸಮಾಜದ ರಚನೆಗೆ ಪ್ರೇಕರ ಶಕ್ತಿ, ಅಕ್ಷರ ತಮ್ಮೊಳೊಗಿನ ಅರಿವನ್ನು ವಿಸ್ತರಿಸಿ ಆತ್ಮವಿಶ್ವಾಸ ಬೆಳಸಿ ಅಜ್ಞಾನವನ್ನು ನೀಗಿಸಿ ವಿಶ್ವ ಪ್ರಜ್ಞೆಯನ್ನು ಬೆಳಸುತ್ತದೆ ಎಂದು ತುಮುಲ್‌ ನಿರ್ದೇಶಕ ಬಿ.ನಾಗೇಶಬಾಬು ತಿಳಿಸಿದರು.
ಮಹಿಳೆಯರು ಸಂಘಗಳ ಮೂಲಕ ಆರ್ಥಿಕತೆಗೆ ಹೆಚ್ಚಿಸಿಕೊಳ್ಳಿ
ಮಹಿಳೆಯರು ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ ಇಡೀ ಕುಟುಂಬವೇ ಪ್ರಗತಿ ಸಾಧಿಸುತ್ತದೆ. ಮಹಿಳೆಯರು ಸಂಘಗಳ ಮೂಲಕ ಆರ್ಥಿಕತೆಗೆ ಹೆಚ್ಚಿಸಿಕೊಳ್ಳಿ. ಉದ್ದಿಮೆ ಯಶಸ್ಸಿಗೆ ಆರ್ಥಿಕ ಶಿಸ್ತು ಮುಖ್ಯವಾಗಿದೆ ಎಂದು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ಮಂಜುನಾಥ್ ತಿಳಿಸಿದರು.
ಆ.೬ ಹೊಳವನಹಳ್ಳಿಯಲ್ಲಿ ಆರೋಗ್ಯ ಶಿಬಿರ ಉಚಿತ
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ೭೪ ನೇ ವರ್ಷದ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಆ.6ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದಿಂದ ಏರ್ಪಡಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು.
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಕೃಷ್ಣೇಗೌಡ
ಯುವ ಜನತೆ ಮಾದಕ ವಸ್ತು ವ್ಯಸನದಿಂದ ಮುಕ್ತರಾಗಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಬೇಕೆಂದು ಹೆಲ್ತ್ ಎಜುಕೇಟರ್ ಕೃಷ್ಣೇಗೌಡ ತಿಳಿಸಿದರು.
೨೦೨೮ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿ
ಬಿಜೆಪಿ ಪಕ್ಷದ ನೂತನ ಪದಾಧಿಕಾರಿಗಳು ಪಕ್ಷವನ್ನು ತಳಮಟ್ಟದಲ್ಲಿ ಸದೃಢಗೊಳಿಸಿ ಮುಂಬರುವ ೨೦೨೮ಕ್ಕೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 536
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved