• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೃಹತ್ ತುಮಕೂರು ಮಹಾನಗರ ಪಾಲಿಕೆ ವಿಸ್ತರಣೆ ಬೇಡ
1995 ರಲ್ಲಿ ತುಮಕೂರಿನ ಸುತ್ತಮುತ್ತಲಿನ ಕೆಲವು ಪಂಚಾಯಿತಿಗಳ ಆಯ್ದ 22 ಹಳ್ಳಿಗಳನ್ನು ಸೇರ್ಪಡೆಗೊಳಿಸಿದ 30 ವರ್ಷಗಳ ನಂತರ 2013 ರಲ್ಲಿ ತುಮಕೂರು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಪರಿವರ್ತಿಸಲಾಯಿತು.
ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲು ಒತ್ತಾಯ
ಕೆ.ಎನ್.ರಾಜಣ್ಣ ಅವರನ್ನು ತಪ್ಪು ಗ್ರಹಿಕೆಯಿಂದ ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಆದ್ದರಿಂದ ಇದನ್ನು ಸರಿಪಡಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮನವರಿಕೆ ಮಾಡಲು ಹಕ್ಕೊತ್ತಾಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ಜನವರಿ 15 ರಿಂದ ರಾಜ್ಯಮಟ್ಟದ ಒಲಂಪಿಕ್ಸ್: ಡಾ.ಜಿ. ಪರಮೇಶ್ವರ್
ಜನವರಿ 15 ರಿಂದ ನಡೆಯಲಿರುವ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಟೆನ್ನಿಸ್, ಕಬಡ್ಡಿ, ಸ್ವಿಮ್ಮಿಂಗ್ ಸೇರಿದಂತೆ ಸುಮಾರು 27 ಕ್ರೀಡಾಕೂಟಗಳು ನಡೆಯಲಿವೆ.
ಅನುಮತಿ ಪಡೆದೆ ನಮಾಜ್ ಮಾಡುತ್ತಾರಾ: ಕೆಎನ್‌ ರಾಜಣ್ಣ
ಸರ್ಕಾರಿ ಜಾಗದಲ್ಲಿ ಆರ್.ಎಸ್.ಎಸ್ ಆಗಲಿ ಅಥವಾ ಬೇರೆ ಯಾವುದೇ ಸಂಘಟನೆಯಾಗಲಿ ಅನುಮತಿ ಪಡೆದು ಕಾರ್ಯಕ್ರಮ ಮಾಡಿ ಅಂತಾ ಹೇಳಿದ್ದಾರೆ. ಅದು ಎಷ್ಟರ ಮಟ್ಟಿಗೆ ಜಾರಿಯಾಗುತ್ತದೆ ಅನ್ನುವುದನ್ನು ನೋಡೋಣ ಎಂದರು.
ತುಮಕೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಿಂದ ಪಥ ಸಂಚಲನ
ಎರಡು ಪಥಸಂಚಲನಗಳು ರಾಮಪ್ಪ ವೃತ್ತದಲ್ಲಿ ಸಂಗವಾಗಿ ಜೂನಿಯರ್ ಕಾಲೇಜು ಮೈದಾನಕ್ಕೆ ಬರುವ ಮೂಲಕ ಪಥ ಸಂಚಲನ ಮುಕ್ತಾಯವಾಯಿತು.
ಜಾತಿ ವಿನಾಶಕ್ಕೆ ಮೀಸಲಾತಿ ಅಡಿಗಲ್ಲು: ಡಾ.ಯತೀಂದ್ರ ಸಿದ್ದರಾಮಯ್ಯ
ಹುಟ್ಟಿನಿಂದಲೇ ಯೋಗ್ಯತೆ ಅಳೆಯುವ ಮತ್ತು ತಾರತಮ್ಯ ಮಾಡುವ ವ್ಯವಸ್ಥೆ ನಮ್ಮಲ್ಲಿದೆ. ಜಾತಿ ಹೋಗಲಾಡಿಸಲು ಮೀಸಲಾತಿ ಕೂಡ ಒಂದು ಕ್ರಮ.
ಹಿಂಬಾಗಿಲಿಂದ ಮತಾಧಿಕಾರ ನಿರಾಕರಣೆಯ ಯತ್ನ: ಕಾಂ.ಕೆ.ಪ್ರಕಾಶ್
ಎಸ್ಐಆರ್ ಮೂಲಕ ಭಾರತ ಚುನಾವಣಾ ಆಯೋಗ ಪರೋಕ್ಷವಾಗಿ ಭಾರತೀಯರ ಪೌರತ್ವದ ಹಕ್ಕನ್ನು ಪ್ರಶ್ನಿಸುತ್ತಿದೆ.
ದೈಹಿಕ, ಮಾನಸಿಕ ಸಾಮಾರ್ಥ್ಯಕ್ಕೆ ಕ್ರೀಡೆ ಮುಖ್ಯ: ಶಾಸಕ
ಪ್ರತಿಯೊಂದು ವಿಷಯವನ್ನು ಕ್ರೀಡಾಮನೋಭಾವನೆಯಿಂದ ನೋಡಿದರೆ ಎಲ್ಲದರಲ್ಲೂ ಒಳ್ಳೆಯದನ್ನೇ ಕಾಣಬಹುದು. ಇದರಿಂದ ಉತ್ತಮ ಆರೋಗ್ಯ ಸಮಾಜವನ್ನು ಸೃಷ್ಟಿಸಬಹುದು.
ಲಂಚ ಪಡೆಯುತ್ತಿದ್ದಾಗ ಗ್ರಾಪಂ ಕಾರ್ಯದರ್ಶಿ, ಬಿಲ್‌ ಕಲೆಕ್ಟ್‌ರ್‌ ಲೋಕಾಯುಕ್ತ ದಾಳಿ
ತಾಲೂಕಿನ ತೋವಿನಕೆರೆ ಗ್ರಾಮದ ಟಿ.ಕೆ. ಮಹಮದ್ ಅವರ ಜಾಗದ ಈ ಸ್ವತ್ತು ಮಾಡಿಕೊಡುವಂತೆ ಕಾರ್ಯದರ್ಶಿ ಸುಮಾ ಹಾಗೂ ಬಿಲ್ ಕಲೆಕ್ಟರ್ ಅವರಿಗೆ ಕೇಳಿದಾಗ 8 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಸಮೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಲು ಮನವಿ
ಜಿಲ್ಲೆಯಲ್ಲಿ ಶೇಕಡ 90 ಸಮೀಕ್ಷೆ ಆಗಿರುವುದು ಪ್ರಸಂಶನೀಯ. ಇದಕ್ಕೆ ಕಾರಣರಾದ ಜಿಲ್ಲಾಡಳಿತದ ಅಧಿಕಾರಿಗಳು, ಶಿಕ್ಷಕರು ಮತ್ತು ಸ್ಥಳೀಯ ಸಂಸ್ಥೆಗಳ ಗಣತಿದಾರರನ್ನು ಅಭಿನಂದಿಸುತ್ತೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 533
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved