• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ಸೇವೆ ಸ್ಮರಣೀಯ: ಆರ್.ಉಗ್ರೇಶ್
ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಯಾಗಿದ್ದು, ಇಂತಹ ವೃತ್ತಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಿ ವಯೋ ನಿವೃತ್ತಿ ಹೊಂದಿರುವ ಶಿಕ್ಷಕರ ಸೇವೆ ಸ್ಮರಣೀಯ ಎಂದು ಜೆಡಿಎಸ್ ರಾಜ್ಯ ಪರಿಷತ್ ಸದಸ್ಯ ಆರ್.ಉಗ್ರೇಶ್ ಹೇಳಿದರು.
ಮಕ್ಕಳ ಸುರಕ್ಷತೆಗೆ ಕಾಳಜಿ ವಹಿಸಿ: ಎಡಿಸಿ ಡಾ.ತಿಪ್ಪೇಸ್ವಾಮಿ
ಮಕ್ಕಳಿಗೆ ಸರಿಯಾದ ಆಹಾರ ವಿತರಣೆಯ ಜೊತೆಗೆ ಅವರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ವಸತಿ ನಿಲಯ ಪಾಲಕರಿಗೆ ಅಪರ ಜಿಲ್ಲಾಧಿಕಾರಿ ಹಾಗೂ ತುಮಕೂರು ತಾಲೂಕು ನೋಡಲ್ ಅಧಿಕಾರಿ ಡಾ.ತಿಪ್ಪೇಸ್ವಾಮಿ ಸೂಚಿಸಿದರು.
ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ
ಜಗತ್ತಿಗೆ ಮಾದರಿಯಾಗಿರುವ ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ, ಆಚಾರ ವಿಚಾರಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ದೇಶಪ್ರೇಮ, ಸಹಬಾಳ್ವೆ, ಭಾವೈಕ್ಯತೆಯ ಗುಣಗಳನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಬಿಜೆಪಿ ಮುಖಂಡ , ಎಸ್.ಪಿ. ಡೆವಲಪರ್ಸ್ ಮಾಲೀಕ ಎಸ್.ಪಿ.ಚಿದಾನಂದ್ ಹೇಳಿದರು.
ಜನಪ್ರತಿನಿಧಿಗಳನ್ನು ಯಾರು ಪ್ರಶ್ನಿಸುತ್ತಿಲ್ಲ: ರಮಾಕುಮಾರಿ ವಿಷಾದ
ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನಮಗೆ ಏನೆಲ್ಲಾ ಕೊಟ್ಟಿದೆ ಆಳುವವರನ್ನು, ಆಡಳಿತವನ್ನು, ಜನಪ್ರತಿನಿಧಿಗಳನ್ನು, ಸಾರ್ವಜನಿಕ ಸೇವಕರನ್ನು ಪ್ರಶ್ನಿಸುವ , ಬದಲಿಸುವ ಅವಕಾಶವಿದ್ದರೂ ಕೂಡ ಧ್ವನಿ ಎತ್ತುತ್ತಿಲ್ಲ ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ವಿವಿಧ ವಸತಿ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿದ ಎಸಿ
ತಾಲೂಕಿನ ದೊಡ್ಡಹಳ್ಳಿ ಅಟಲ್‌ ಬಿಹಾರಿ ವಾಜಪೇಯಿ, ಮೊರಾರ್ಜಿ ದೇಸಾಯಿ ಹಾಗೂ ಚಿಕ್ಕಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಶನಿವಾರ ಮಧುಗಿರಿ ಉಪವಿಭಾಗಧಿಕಾರಿ ಶಿವಪ್ಪ ದಿಢೀರ್‌ ಭೇಟಿ ನೀಡಿ ವಸತಿ ಶಾಲೆಗಳ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಪರಿಶೀಲನೆ ನಡೆಸಿದರು.
ಭಕ್ತರಿಂದ ಪೂಜಿಸಲ್ಪಡುತ್ತಿರುವ ಪಂಚವೃಕ್ಷಗಳ ಸ್ಥಳಾಂತರಕ್ಕೆ ಸಜ್ಜು
ಅತ್ತಿ ಮರ ಹಾಗೂ ಅರಳಿ ಮರಗಳನ್ನು ತೆರವುಗೊಳಿಸಿ ಮರು ಜೋಡಣೆ ಕಾರ್ಯಕ್ಕೆ ತಾಲೂಕು ಆಡಳಿತ ಮುಂದಾಗಿದ್ದು ಈ ಸಂಬಂಧ ಶಾಸಕರ ಉಪಸ್ಥಿತಿಯಲ್ಲಿ ಟ್ರೀಸ್ ಜಾಯಿಂಟ್ ಫೌಂಡೇಶನ್ ಸಹಯೋಗ
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್

  ರಾಹುಲ್‌ಗಾಂಧಿ ಮಾಡಿರುವ ಆರೋಪದಲ್ಲಿ ಸತ್ಯವಿದೆ. ಅದಕ್ಕಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5 ರಂದು ಕರೆದಿರುವ ಪ್ರತಿಭಟನೆಯಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಅವರ ಕೈ ಬಲಪಡಿಸಬೇಕಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಹಾಲಿನ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಿ
ಹಾಲು ಉತ್ಪಾದಕರು ಹಾಲಿನ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಿ ಹೆಚ್ಚು ಹಾಲು ಉತ್ಪಾದನೆ ಮಾಡುವತ್ತ ಕಾಳಜಿ ವಹಿಸಿದರೆ ಹೈನುಗಾರಿಕೆಯಿಂದ ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಾಗಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.
ಸುಪ್ತ ಪ್ರತಿಭೆ ಹೊರ ಹಾಕಲು ಕಲಾ ತರಬೇತಿ ಸಹಕಾರಿ
ಮಣ್ಣಿನಿಂದ ಬಂದಕಾಯ ಮಣ್ಣ ಸೇರುವವರೆಗೂ ಪ್ರಕೃತಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮನಸ್ಸು ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಇಂತಹ ಕಲಾ ತರಬೇತಿಗಳು ಸಹಕಾರಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
ಕೆರೆಗೆ ಕಲುಷಿತ ನೀರು: ಸ್ಥಳೀಯರಿಂದ ಪ್ರತಿಭಟನೆ
ತಾಲೂಕಿನ ಕೈಗಾರಿಕಾ ಪ್ರದೇಶದ ಅಂಚೆಪಾಳ್ಯದಲ್ಲಿ ನಿರ್ಮಾಣಗೊಂಡ ಹಲವಾರು ಕಾರ್ಖಾನೆಗಳಿಂದ ಕಲುಷಿತ ನೀರು ನಿರಂತರವಾಗಿ ಗೊಟ್ಟಿಕೆರೆ ಸೇರುತ್ತಿದ್ದು ಕೆರೆ ನೀರು ಬಳಸಲು ಯೋಗ್ಯವಾಗಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 536
  • next >
Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved