ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೊಗರಿ ತಳಿ ಬಿ.ಆರ್.ಜಿ-4 ಬೀಜೋತ್ಪಾದನೆ ಮುಂಚೂಣಿ ಪ್ರಾತ್ಯಕ್ಷಿಕೆ
ಬೀಜೋತ್ಪಾದನೆಯಿಂದ ರೈತರಿಗೆ ಅಧಿಕ ಆದಾಯ ಹಾಗೂ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ದೊರೆಯಲಿದೆ ಎಂದು ಕೃಷಿ ವಿಶ್ವವಿದ್ಯಾನಿಲಯದ ಬೇಸಾಯ ತಜ್ಞ ಡಾ. ಎಚ್.ಎಂ. ಅತೀಕ್ ಉರ್ ರೆಹಮಾನ್ ತಿಳಿಸಿದರು.
ಬೈರಗೊಂಡ್ಲು ಡ್ಯಾಂ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರ
ಬೈರಗೊಂಡ್ಲು ಡ್ಯಾಂ ಈಗ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರ ಆಗಿದ್ದು, ಬಯಲುಸೀಮೆ ಕ್ಷೇತ್ರವಾದ ಕೊರಟಗೆರೆಗೆ ಎತ್ತಿನಹೊಳೆ ಯೋಜನೆಯಡಿ 62 ಕೆರೆಗಳಿಗೆ ನೀರು ಹರಿದು ಅಂತರ್ಜಲ ಅಭಿವೃದ್ಧಿ ಆಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಹದಿಹರೆಯದ ವಯಸ್ಸಿನಲ್ಲಿ ಎಚ್ಚರಿಕೆ ಇರಲಿ
ಪ್ರೌಢಾವಸ್ಥೆಯ ಜೀವನ ಅತ್ಯಂತ ಅಮೂಲ್ಯವಾಗಿದ್ದು ಈ ಸಂದರ್ಭದಲ್ಲಿ ಅತ್ಯಂತ ಎಚ್ಚರಿಕೆಯ ಹೆಜ್ಜೆ ಇಡಬೇಕೆಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹನುಮದಾಸ್ ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು.
ಆ.17ರಂದು 39ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ನಗರದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಬರುವ ಆಗಸ್ಟ್ 17ರಂದು ನಗರದ ಕೆ.ಆರ್.ಬಡಾವಣೆಯ ಶ್ರೀರಾಮ ಮಂದಿರದಲ್ಲಿ 39 ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಅಂಗವಾಗಿ ಆಗಸ್ಟ್ 3 ರಿಂದ ವಿವಿಧ ವಯೋಮಾನದವರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಸಮಿತಿ ಉಪಾಧ್ಯಕ್ಷ ಜಿ.ಎಸ್.ಬಸವರಾಜು ಹೇಳಿದರು.
ಆಗಸ್ಟ್ 15ರಿಂದ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ
ಆಗಸ್ಟ್ 15 ರೊಳಗೆ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಜಿಲ್ಲೆಯ ಮಾದಿಗ ಸಮುದಾಯದ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಡಿಕೆ ಸಸಿ ಕಿತ್ತ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ
ಎರಡು ಬಾರಿ ಅಡಕೆ ಸಸಿಗಳನ್ನು ಕಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ಅವರನ್ನು ಕಾನೂನಿ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದರು.
ದ್ವಿಚಕ್ರವಾಹನ ಬ್ಯಾಗ್ ನಲ್ಲಿದ್ದ ಹಣ ಕಳವು
ಶಿವಣ್ಣ ದ್ವಿಚಕ್ರ ವಾಹನದಲ್ಲಿ ಹಣ ಇಟ್ಟು ಇತರಡೆ ಹೋದ ವೇಳೆ ಇದನ್ನು ಗಮನಿಸಿದ ದುಷ್ಕಮಿಗಳು ಬ್ಯಾಗಿನಲ್ಲಿರುವ ಹಣವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ತುಮಕೂರು ಜಿಲ್ಲೆಯಾದ್ಯಂತ ನಾಗರ ಪಂಚಮಿ ಹಬ್ಬ
ನಗರದ ಕೋಡಿಬಸವಣ್ಣ ದೇವಾಲಯದ ಹಿಂಭಾಗದಲ್ಲಿರುವ ಅಮಾನಿಕೆರೆ ಏರಿ ಮೇಲಿನ ಹುತ್ತಗಳು, ನಾಗರಕಲ್ಲುಗಳಿಗೆ, ಭಕ್ತಾದಿಗಳು ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಿ ಹಾಲು ಮತ್ತು ತನಿಯೆರೆದು ಭಕ್ತಿ ಸಮರ್ಪಿಸುತ್ತಿದ್ದ ದೃಶ್ಯಗಳು ಕಂಡು ಬಂದವು.
ರೈತರಿಗೆ ಕಣ್ಣೀರು ಹಾಕಿಸಿದ ಸರ್ಕಾರಕ್ಕೆ ಒಳ್ಳೆಯದಾಗಲ್ಲ: ವಿಜಯೇಂದ್ರ
ರೈತರಿಗೆ ಗೊಬ್ಬರದ ಬೇಡಿಕೆ ಹೆಚ್ಚಾಗುತ್ತದೆ ಎಂದು ಪೂರಕ ಪೂರ್ವ ಸಿದ್ಧತೆ ಮಾಡಿಕೊಂಡು ಗೊಬ್ಬರ ದಾಸ್ತಾನು ಮಾಡದೆ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿ ಅವರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿಗೆ ತಂದಿದೆ.
ಡೆತ್ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
ಮನ ನೊಂದು ನನ್ನ ಸಾವಿಗೆ ನಾನೇ ಕಾರಣ ನನ್ನ ಪತಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
< previous
1
...
69
70
71
72
73
74
75
76
77
...
536
next >
Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!