• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕ ಸಂಘಟನೆಗಳಿಂದ ನಿರಂತರ ಹೋರಾಟ
ಗ್ಯಾಟ್ ಒಪ್ಪಂದ, ಡೆಂಕಲ್ ಒಪ್ಪಂದಕ್ಕೆ ಸಹಿ ಹಾಕಿದಾಗ ಆರಂಭವಾದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದಂತಹ ಅತಂಕರಣಗಳಿಲ್ಲದ ಕರಣಗಳು ಪ್ರಾರಂಭವಾಗಿ ಉದ್ಯೋಗ, ಸಾಮಾಜಿಕ ಭದ್ರತೆಗಳನ್ನು ಕಿತ್ತುಕೊಳ್ಳುವ ಕೆಲಸಗಳು ನಡೆಯುತ್ತಿವೆ
ಕಾರ್ಮಿಕರೇ ಆರ್ಥಿಕ ಶಕ್ತಿಯ ಬೆನ್ನೆಲುಬು
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಾರ್ಮಿಕರೇ ಆರ್ಥಿಕ ಶಕ್ತಿಯ ಬೆನ್ನೆಲುಬು ಎಂದು ನಗರಸಭೆ ಸದಸ್ಯೆ ಉಮಾ ವಿಜಯರಾಜ್ ಹೇಳಿದರು.
ಜಾತಿ ಕಾಲಂನಲ್ಲಿ ಹೊಲೆಯ ಎಂದು ಬರೆಸಿ
ಒಳ ಮೀಸಲಾತಿ ಜಾರಿಗೆ ಅಗತ್ಯವಾಗಿರುವ ಗಣತಿ ಕಾರ್ಯಕ್ರಮ 5 ರಿಂದ ನಡೆಯಲಿದ್ದು, ಜಾತಿ ಕಾಲಂನಲ್ಲಿ ಹೊಲೆಯ ಎಂದು ಬರೆಸಬೇಕು ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಟಿ. ಈರಣ್ಣ ತಿಳಿಸಿದರು
ಪ್ರತಿಕಾರಕ್ಕೆ ಸೈನ್ಯಕ್ಕೆ ಪರಮಾಧಿಕಾರ: ಸೋಮಣ್ಣ
ದೇಶದ ರಕ್ಷಣೆಯ ವಿಚಾರದಲ್ಲಿ ಪ್ರಧಾನಮಂತ್ರಿ ಮೋದಿ ಅವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು ಸೈನಿಕ್ಕೆ ಪರಮಾಧಿಕಾರವನ್ನು ನೀಡಿದ್ದಾರೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.
ಹಿಂದೂಗಳ ನರಮೇಧ ಖಂಡಿಸಿ ಮೇ 7ರಂದು ಬೃಹತ್ ಪ್ರತಿಭಟನೆ
ಕಾಶ್ಮೀರದಲ್ಲಿ ಹಿಂದೂಗಳ ನರಮೇಧವನ್ನು ಖಂಡಿಸಿ ಕುಣಿಗಲ್ ಪಟ್ಟಣದಲ್ಲಿ 7ರ ಬುಧವಾರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಹಲವಾರು ಹಿಂದೂ ಮುಖಂಡರು ಸರ್ವಾನುಮತದಿಂದ ತೀರ್ಮಾನಿಸಿದರು.
ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ
ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಕಾಲಕಾಲಕ್ಕೆ ವಿವಿಧ ಸೌಲಭ್ಯ ಸವಲತ್ತುಗಳನ್ನು ಒಗದಿಸುತ್ತಿದ್ದು, ಕಾರ್ಮಿಕರು ಇವುಗಳ ಮಾಹಿತಿ ಮಡೆದು ಬಳಸಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಜಿಲ್ಲಾ ಕಾರ್ಯನಿರ್ವಾಹಕರಾದ ರಕ್ಷಿತಾ ತಿಳಿಸಿದರು.
ದೇವಾಲಯ ಜೀರ್ಣೋದ್ಧಾರಕ್ಕೆ ಭಕ್ತರ ಸಹಕಾರ ಅಗತ್ಯ
ಪಟ್ಟಣದ ಎತ್ತರದ ಸ್ಥಳದಲ್ಲಿ ನೆಲೆಸಿರುವ ಗಂಗಾಧರೇಶ್ವರ ದೇವಾಲಯ ಮಾತ್ರ ಇನ್ನು ಪುನರ್ ನಿರ್ಮಾಣದ ನಿರೀಕ್ಷೆಯಲ್ಲಿದ್, ಈ ದೇವಾಲಯದ ಜೀರ್ಣೋದ್ಧಾರಕ್ಕೆ ತಕ್ಷಣ ಕ್ರಮವಹಿಸುವಂತೆ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಹೇಳಿದರು.
ಸೂಳೇಕೆರೆ ಕೆರೆ ಕೋಡಿಯಲ್ಲಿ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ
ತಾಲೂಕಿನ ಸೂಳೇಕೆರೆಯ ಕೆರೆ ಕೋಡಿ ಬಳಿ ನೀರನ್ನು ಸಂಗ್ರಹ ಮಾಡುವ ಸಲುವಾಗಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸರಣಿ ಚೆಕ್ ಡ್ಯಾಂ ನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ನಗರದಲ್ಲಿ ಕಲಾ ತಂಡಗಳೊಂದಿಗೆ ಮೆರವಣಿಗೆ
ಜಗದ್ಗುರು ರೇಣುಕಾಚಾರ್ಯರ, ಜಗಜ್ಯೋತಿ ಶ್ರೀ ಬಸವೇಶ್ವರರ ಮತ್ತು ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರರ ಜಂಟಿ ಜಯಂತ್ಯೋತ್ಸವ ಹಾಗೂ ಬಸವಜಯಂತಿ
ಅನುಭವ ಮಂಟಪ ಜಗತ್ತಿನ ಮೊದಲ ಸಂಸತ್ತು
ಜಗತ್ತಿನ ಮೊದಲ ಸಂಸತ್ತು ಎಂದು ಕರೆಯಲ್ಪಡುವ ಅನುಭವ ಮಂಟಪ, ವಿವಿಧ ಸಮುದಾಯಗಳ ಜನರ ಅನುಭವ ಮತ್ತು ಆನುಭಾವದ ಸಮ್ಮಿಲನ ಎಂದು ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 473
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved