ಗ್ಯಾರಂಟಿ ಯೋಜನೆಯ ಅನುಷ್ಟಾನಗೊಳಿಸುವುದು ರಾಜ್ಯ ಸರ್ಕಾರದ ಪ್ರಮುಖ ಸಂಕಲ್ಪವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಎಸ್.ಪಾಪಣ್ಣ ತಿಳಿಸಿದರು.