ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ
ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆಗೈದು ಮನೆ ಪಕ್ಕದ ಜಮೀನಿನಲ್ಲಿ ಹೂತಿಟ್ಟ ಘಟನೆ ತುಮಕೂರು ತಾಲೂಕು ಮುದ್ದರಾಮಯ್ಯನಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ ಸೋಮವಾರ ಮೃತದೇಹ ಹೊರ ತೆಗೆದು ತುಮಕೂರು ತಹಸೀಲ್ದಾರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಕಾಳಸಂತೆಯಲ್ಲಿ ಯೂರಿಯಾ ಮಾರಿ ರೈತರಿಗೆ ವಂಚನೆ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬೆಳಿಗ್ಗೆ 10.30 ಕ್ಕೆ ಬಿಜಿಎಸ್ ವೃತ್ತದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆಸುವ ಪ್ರತಿಭಟನಾ ಮೆರವಣಿಗೆ
ಆ.5ರಿಂದ ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರ
ಆಗಸ್ಟ್ 5 ರಿಂದ ಸಾರಿಗೆ ನೌಕರರು ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ, ಅನಿರ್ದಿಷ್ಠಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಎಚ್.ಎಸ್.ಮಂಜುನಾಥ್ ತಿಳಿಸಿದ್ದಾರೆ.
ಮಕ್ಕಳ ದೌರ್ಜನ್ಯ ತಡೆಗಟ್ಟಲು ಸಹಕರಿಸಿ: ಎಎಸ್ಪಿಎಫ್ ತ್ರಿವಿಕ್ರಮ್
ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಮಕ್ಕಳ ಅಪಹರಣ, ಕಳ್ಳ ಸಾಗಾಣಿಕೆಗಳನ್ನು ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ರೈಲ್ವೆ ವಲಯ ಪೊಲೀಸ್ ಠಾಣೆಯ ಎಎಸ್ಪಿಎಫ್ ತ್ರಿವಿಕ್ರಮ್ ತಿಳಿಸಿದರು.
ಮುಂದಿನ ಪೀಳಿಗೆಗೆ ಕೊಡುಗೆಯಾಗಿ ಪ್ರಧಾನಿ ಕೆಲಸ
ಪ್ರಧಾನಿ ನರೇಂದ್ರ ಮೋದಿಯವರು ಅಭಿವೃದ್ಧಿಯ ವಿಷಯದಲ್ಲಿ ಮುಂದಿನ ಪೀಳಿಗೆಗೂ ಕೊಡುಗೆಯಾಗುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಹೇಳಿದರು.
98 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ: ಶಾಸಕ ಸುರೇಶಬಾಬು
ಪಟ್ಟಣದ ವಿವಿಧ ಭಾಗಗಳಲ್ಲಿ 98 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿದ್ದು ಈ ಹಿಂದೆ ಮುಖ್ಯಮಂತ್ರಿಗಳು ತುಮಕೂರಿನಲ್ಲಿ ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳದರು.
ಒಕೆ.. ವಿಶೇಷ ಚೇತನರನ್ನು ಪ್ರೀತಿಯಿಂದ ನೋಡಿಕೊಳ್ಳಿ
ವಿಶೇಷ ಚೇತನರನ್ನು ನೋಡಿಕೊಳ್ಳುವುದು ಕರ್ತವ್ಯ ಎಂದು ಭಾವಿಸದೇ ಅವರನ್ನು ಪ್ರೀತಿಯಿಂದ ನೋಡಿಕೊಂಡು ಅವರಿಗೆ ಸ್ಪಂದಿಸಿದರೆ ಅವರು ಸಂತೋಷವಾಗಿರುತ್ತಾರೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು.
ಕುಡಿಯುವ ನೀರಿನ ಯೋಜನೆಗೆ 75 ಕೋಟಿ ವೆಚ್ಚದ ಡಿಪಿಆರ್ ಸಿದ್ಧ
ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಶುದ್ದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದು ಶಾಸಕನಾದ ನನ್ನ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ತಿಪಟೂರು ನಗರಕ್ಕೆ ಕುಡಿಯುವ ನೀರಿನ ಯೋಜನೆಗೆ ನೊಣವಿನಕೆರೆ ಮತ್ತು ಈಚನೂರು ಎರಡು ಕೆರೆಗಳನ್ನು ಬಳಸಿಕೊಳ್ಳಲಾಗುವುದು.
ರಂಗ ಕಲೆ ನಾಡಿನ ಸಂಸ್ಕೃತಿಯ ಪ್ರತೀಕ : ಶಿವರಾಮಯ್ಯ
ನಮ್ಮ ಹಿರಿಯ ತಲೆಮಾರಿನಿಂದ ಬಂದ ಪೌರಾಣಿಕ ರಂಗ ಕಲೆ ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವೇ ಆಗಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮುಂತಾದವುಗಳಿಂದ ನಮ್ಮ ರಂಗ ಕಲೆ ಕ್ಷಿಣಿಸುತ್ತಿದೆ ಎಂದು ಹಿರಿಯ ಕಲಾವಿದ ಶಿವರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚು ತೊಡಗಿ
ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚು ತೊಡಗಿ
< previous
1
...
71
72
73
74
75
76
77
78
79
...
537
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು