• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನಗಳು ವಿಶ್ವದರ್ಜೆಯ ಸಾಹಿತ್ಯ: ರೇಣುಕಯ್ಯ
ಸಂಸ್ಕೃತ ಭಾಷೆಯನ್ನು ಬಿಟ್ಟು ಜನರಾಡುವ ಕನ್ನಡ ಭಾಷೆಯಲ್ಲಿಯೇ ವಚನಗಳನ್ನು ರಚಿಸಿ ವಿಶ್ವದರ್ಜೆಯ ಸಾಹಿತ್ಯವನ್ನಾಗಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲಬೇಕು ಎಂದು ಎಸ್.ವಿ.ಪಿ. ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ ಹೇಳಿದರು.
ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಿದ ಕ್ರಾಂತಿಕಾರಿ
ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಿದ ಕ್ರಾಂತಿಕಾರಿ
ಜ್ಞಾನದ ಬೆಳಕು ನೀಡಿದ ಮಹಾನ್‌ ವ್ಯಕ್ತಿ
ಸಮಾನತೆ ಹಾಗೂ ಕಾಯಕವೇ ಕೈಲಾಸ ಎಂಬ ಸಂದೇಶ ಸಾರಿ ಜಗತ್ತಿಗೆ ಜ್ಞಾನದ ಬೆಳಕು ಚೆಲ್ಲಿ ಜಾಗೃತಿ ಮೂಡಿಸಿದ ಕೀರ್ತಿ ಜಗಜ್ಯೋತಿ ಬಸವಣ್ಣ ಅವರಿಗೆ ಸಲ್ಲಬೇಕಿದೆ ಎಂದು ತಹಸೀಲ್ದಾರ್‌ ಡಿ.ಎನ್‌. ವರದರಾಜು ಹೇಳಿದರು.
ವಚನಗಳ ಸಾರದಂತೆ ನಡೆಯುವುದು ಮುಖ್ಯ
ವಚನ ನುಡಿದಂತೆ ನಡೆಯುವುದು ಬಹು ಮುಖ್ಯ ಎಂದು ತಹಸೀಲ್ದಾರ್ ರಶ್ಮಿ ಹೇಳಿದರು
ಜನರ ಹಿತಕ್ಕಾಗಿ ಬದುಕು ಮುಡುಪಾಗಿಟ್ಟ ಬಸವಣ್ಣ
ಜನರ ಜೀವನ ಸುಧಾರಣೆಗೆ ತಮ್ಮ ಬದುಕನ್ನು ಮುಡಿಪಾಗಿಟ್ಟ ಬಸವಣ್ಣನವರು, ಜನರಿಂದ ಜನರಿಗಾಗಿ ಶ್ರಮಿಸಿ ಜನರನ್ನೇ ಶಕ್ತಿಯನ್ನಾಗಿ ರೂಪಿಸುವ ಪ್ರಜಾಪ್ರಭತ್ವ ಸಮಾಜವನ್ನು 12ನೇ ಶತಮಾನದಲ್ಲೇ ನಿರ್ಮಾಣ ಮಾಡಿದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಹೇಳಿದರು.
ಶರಣರ ವಚನಗಳಿಗೆ ಸಾರ್ವಕಾಲಿಕ ಮಹತ್ವ
ತಾಲೂಕು ಆಡಳಿತ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಬಸವ ಜಯಂತಿಯನ್ನು ಆಚರಿಸಲಾಯಿತು.
ಧಾರ್ಮಿಕತೆಯಿಂದ ದುಶ್ಚಟಗಳು ದೂರ: ಪರಮೇಶ್ವರ್‌
ಧಾರ್ಮಿಕ ಕಾರ್ಯಕ್ರಮಗಳ ನಡೆಯುವುದರಿಂದ ರಾಜ್ಯ ಸುಭೀಕ್ಷವಾಗಿರುತ್ತದೆ. ಮನುಷ್ಯ ತನ್ನ ಮನಸ್ಸನ್ನ ಸ್ಥಿರವಾಗಿರಿಸಲು ಧಾರ್ಮಿಕ ಕಾರ್ಯಕ್ರಮಗಳತ್ತ ಹೋದರೆ ದುಶ್ಚಟಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಕಾಡುಗೊಲ್ಲರ ಹಟ್ಟಿಗೆ ಹಿರಿಯ ಅಧಿಕಾರಿಗಳ ಭೇಟಿ
ಅನೇಕ ವರ್ಷಗಳಿಂದ ತಾವು ವಾಸಿಸುವ ಜಾಗದ ಕುರಿತು ಅಧಿಕಾರಿಗಳಿಂದ ಸರ್ವೆ ವರದಿ ಪಡೆದು ಕೂಡಲೇ ಮನೆಗಳ ಹಕ್ಕುಪತ್ರ ಇತರೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವುದಾಗಿ ಕಾಡುಗೊಲ್ಲರಹಟ್ಟಿಯ ನಿವಾಸಿಗಳಿಗೆ ತಹಸೀಲ್ದಾರ್‌ ಡಿ.ಎನ್‌. ವರದರಾಜು ಭರವಸೆ ನೀಡಿದರು.
ವಿದ್ಯುತ್ ಸ್ಪರ್ಶ: ರೈತ ಹಾಗೂ ಸೀಮೆ ಹಸುಗಳ ಸಾವು
ತಿಪಟೂರು: ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ಸೇರಿದಂತೆ ಎರಡು ಸೀಮೆ ಹಸುಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಕಲ್ಲಯ್ಯನಪಾಳ್ಯದಲ್ಲಿ ಮಂಗಳವಾರ ನಡೆದಿದೆ.
ಪಾಕ್, ಬಾಂಗ್ಲಾ ಅಕ್ರಮ ನಿವಾಸಿಗಳನ್ನು ಹೊರದಬ್ಬಿ
ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳ ಜೊತೆಗೆ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನೂ ಪತ್ತೆ ಮಾಡಿ ಅವರ ದೇಶಕ್ಕೆ ಕಳುಹಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 474
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಸತ್ತವರು ಎದ್ದುಬಂದಾಗ.. ! 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’
ಅಪಘಾತಕ್ಕೆ ರಾಜ್ಯದಲ್ಲಿ ನಿತ್ಯ 30 ಜನರ ಸಾವು!
ಖಾಲಿಯಾದ ರಾಜಣ್ಣ ಹುದ್ದೆಗೆ ಭರ್ಜರಿ ಲಾಬಿ
ಬುರುಡೆ ಕಥೆ ಮುಂದೇನು? ಎಸ್‌ಐಟಿಗೆ ಈಗ ಜಿಜ್ಞಾಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved