• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂ ಮಾಪಕರಿಗೆ ಸರ್ಕಾರ ಭದ್ರತೆ ನೀಡಲಿ
ಸದಾ ವಿವಾದಗಳು ಸಮಸ್ಯೆಗಳ ಜೊತೆ ಕಾರ್ಯನಿರ್ವಹಿಸುವ ಭೂಮಾಪನ ಅಧಿಕಾರಿಗಳಿಗೆ ಸರ್ಕಾರ ಭದ್ರತೆ ನೀಡಬೇಕು
ದೈವ ಕಾರ್ಯಗಳಿಂದ ಸಂಸ್ಕೃತಿ ಉಳಿವು
ನಮ್ಮ ಸಂಸ್ಕೃತಿ, ಸಂಪ್ರದಾಯಗಳು ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ದೇವರ ಕೆಲಸಗಳನ್ನು ನಡೆಯುತ್ತಿರಬೇಕು ಎಂದು ಶಿರಾ ಶಾಸಕ ಟಿ.ಬಿ.ಜಯಚಂದ್ರ ತಿಳಿಸಿದರು.
ಅಂಬೇಡ್ಕರ್‌ ಅವರನ್ನು ಹೃದಯದಲ್ಲಿಟ್ಟು ಪೂಜಿಸಿ
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪೂಜೆ ಮಾಡುವುದನ್ನು, ಮೆರವಣಿಗೆ ಮಾಡುವುದನ್ನು ನಿಲ್ಲಿಸಿ. ಯಾರು ಅವರನ್ನು ಹೃದಯದಲ್ಲಿಟ್ಟು, ಅರ್ಥೈಸಿಕೊಳ್ಳುತ್ತಾರೋ ಆಗ ಅವರು ಯಶಸ್ವಿಯಾಗುತ್ತಾರೆ. ಅಂಬೇಡ್ಕರ್ ಅವರು ಒಂದು ಜಾತಿಗೆ ನ್ಯಾಯ, ರಕ್ಷಣೆ ಕೊಟ್ಟಿಲ್ಲ. ದೇಶದ ಸಮಸ್ಥ ನಾಗರೀಕರಿಗೂ ನ್ಯಾಯ ಒದಗಿಸಿಕೊಟ್ಟಿದ್ದಾರೆ ಎಂದು ಕನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಹೇಳಿದರು.
ಮನೆ ಬಾಗಿಲಿಗೆ-ಮನೆ ಮಗ ಕಾರ್ಯಕ್ರಮಕ್ಕೆ ಚಾಲನೆ
ಸರಕಾರದ ಸೌಲಭ್ಯಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸಲು ಮತ್ತು ಜನರ ಸಂಕಷ್ಟಗಳನ್ನು ಪರಿಹರಿಸುವುದಕ್ಕಾಗಿ ಮನೆ ಬಾಗಿಲಿಗೆ-ಮನೆ ಮಗ ಎಂಬ ವಿನೂತನ ಜನಸ್ಪಂದನ ಕಾರ್ಯಕ್ರಮಕ್ಕೆ ಮೇ 2 ರಿಂದ ಚಾಲನೆ ನೀಡಲಾಗುವುದು ಎಂದು ಶಾಸಕ ಸಿ.ಬಿ.ಸುರೇಶಬಾಬು ನುಡಿದರು.
ಸೀಗೇಹಳ್ಳಿ ಪಿಎಸಿಎಸ್ ನಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ
ತಾಲೂಕಿನ ಸೀಗೆಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷಾಂತರ ರುಗಳ ದುರುಪಯೋಗವಾಗಿದೆ. ಆದ್ದರಿಂದ ಕೂಲಂಕುಶವಾಗಿ ತನಿಖೆ ಮಾಡಬೇಕೆಂದು ಸೀಗೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಹರಳಹಳ್ಳಿಯ ಎಚ್. ಎಸ್.ಪುಟ್ಟೇಗೌಡ ಆಗ್ರಹಿಸಿದ್ದಾರೆ.
ಕಾನೂನು ಬಾಹಿರ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಿ
ಶಿರಾ ನಗರದಲ್ಲಿ ನಿಯಬಾಹಿರವಾಗಿ ಕಟ್ಟಡಗಳನ್ನು ಕಟ್ಟಲಾಗುತ್ತಿದೆ. ಕಟ್ಟಡ ಕಟ್ಟುವಾಗ ಪಾರ್ಕಿಂಗ್ ಬಿಡದೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ, ನಗರದಲ್ಲಿ ಈಗಾಗಲೇ ಹಲವಾರು ಕಟ್ಟಡಗಳು ನಿಯಮ ಬಾಹಿರವಾಗಿ ಕಟ್ಟಿದ್ದು, ಇದಕ್ಕೆ ನಗರಸಭೆ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸದಸ್ಯೆ ಉಮಾ ವಿಜಯರಾಜ್ ಆರೋಪಿಸಿದರು.
ಬಂದ್ ಯಶಸ್ವಿ : ಪಾಕಿಸ್ತಾನದ ಬಾವುಟ ಸುಟ್ಟು ಆಕ್ರೋಶ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರವಾದಿಗಳ ರಣಹೇಡಿ ಕೃತ್ಯವನ್ನು ವಿರೋಧಿಸಿದ ಹಿಂದೂ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಕರೆ ನೀಡಿದ್ದ ತಿಪಟೂರು ಬಂದ್ ಸಂಪೂರ್ಣ ಯಶಸ್ವಿಯಾಯಿತು.
ಕಾಡಿನಿಂದ ನಾಡಿಗೆ ಬಂದ ಕರಡಿಗಳು
ಕೊರಟಗೆರೆ: ಕಾಡಿನಿಂದ ನಾಡಿಗೆ ಬಂದ ಎರಡು ಕರಡಿಗಳನ್ನು ಕಂಡು ವಾಲ್ಮೀಕಿ ನಗರದ ಜನರು ಭೀತಿಯಿಂದ ಮನೆಯೊಳಗೆ ಅಡಗಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನಕ್ಕೆ ತಕ್ಕ ಬುದ್ದಿ ಕಲಿಸಿ
ಶಾಂತಿ ಸಂದೇಶವನ್ನು ಪ್ರಪಂಚದಾದ್ಯಂತ ಸಾರುತ್ತಿರುವ ಭಾರತದ ವಿರುದ್ಧ ಯಾವಾಗಲೂ ಕತ್ತಿ ಮಸೆಯುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಬುದ್ದಿ ಕಲಿಸಬೇಕೆಂದು ಪ್ರೊ.ಪುಟ್ಟರಂಗಪ್ಪ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಹಿಂದೂಗಳಿಗೆ ಇರುವುದು ಇದೊಂದೇ ದೇಶ
ಹಿಂದೂಗಳ ನಂಬಿಕೆ ಆಚರಣೆ ಮೇಲಿನ ದಬ್ಬಾಳಿಕೆ, ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂ ರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಮಾಜಗಳ ಮುಖಂಡರು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 474
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಸತ್ತವರು ಎದ್ದುಬಂದಾಗ.. ! 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’
ಅಪಘಾತಕ್ಕೆ ರಾಜ್ಯದಲ್ಲಿ ನಿತ್ಯ 30 ಜನರ ಸಾವು!
ಖಾಲಿಯಾದ ರಾಜಣ್ಣ ಹುದ್ದೆಗೆ ಭರ್ಜರಿ ಲಾಬಿ
ಬುರುಡೆ ಕಥೆ ಮುಂದೇನು? ಎಸ್‌ಐಟಿಗೆ ಈಗ ಜಿಜ್ಞಾಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved