ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಿಕೆಗೆ ಯಾವುದೇ ಅಡ್ಡದಾರಿಗಳಿಲ್ಲ: ನಾ. ಸೋಮೇಶ್ವರ
ಕಲಿಕೆಗೆ ಅಡ್ಡದಾರಿಗಳನ್ನು ಬಳಸಿದರೆ ಬದುಕೇ ದುರ್ಭರವಾಗುತ್ತದೆ. ಯಶಸ್ಸಿಗೆ ಪ್ರಾಮಾಣಿಕ ಹಾದಿ ಬೇಕು. ಇಷ್ಟಪಟ್ಟು ಓದಿ, ಕಷ್ಟಪಟ್ಟುಓದಬೇಡಿ. ಇಷ್ಟಪಟ್ಟು ಓದಿದ್ದು ಮಾತ್ರ ನೆನಪಲ್ಲಿ ಉಳಿಯುತ್ತದೆ ಎಂದು ಸಲಹೆ ನೀಡಿದರು.
ಸಿಜೆಐ ಮೇಲಿನ ಶೂ ಎಸೆತ ಖಂಡಿಸಿ ದಸಂಸ ಪ್ರತಿಭಟನೆ
ದೇಶದ ಸರ್ವೋಚ್ಚ ನ್ಯಾಯಲಯದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಸನಾತನವಾದಿ ವಕೀಲ ಕಿಶೋರ್ ರಾಕೇಶ್ ಶೂ ಎಸೆದಿರುವುದು ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ.
ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ
ಕ್ಯಾನ್ಸರ್ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರು. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.
ಸತ್ಯ, ಅಹಿಂಸಾ ತತ್ವ ಅಳವಡಿಸಿಕೊಳ್ಳಬೇಕು: ಶಾಸಕ ಜಿ.ಬಿ.ಜೋತಿ ಗಣೇಶ್
ಗಾಂಧೀಜಿಯವರು ಹೇಗೆ ನನ್ನ ಜೀವನವೇ ನನ್ನ ಸಂದೇಶ ಎಂದರೋ, ಹಾಗೆಯೇ ಜನರು ಅವರು ತತ್ವಾದರ್ಶಗಳಲ್ಲಿ ಶೇ 10 ರಷ್ಟನ್ನು ಪಾಲಿಸಿದರೆ, ರಾಮರಾಜ್ಯದ ಕನಸು ನನಸಾಗಲಿದೆ ಎಂದರು.
ರಾಜ್ಯೋತ್ಸವ: ಭುವನೇಶ್ವರಿ ದೇವಿ ಮೆರವಣಿಗೆಗೆ ಸೂಚನೆ
ಮೆರವಣಿಗೆಯಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖಾಧಿಕಾರಿಗಳು, ವಿದ್ಯಾರ್ಥಿನಿಲಯ ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು.
ರೈತರೇ ನಾಡಿನ ನಿಜವಾದ ಶಿಲ್ಪಿಗಳು: ಬಾಲ ಮಂಜುನಾಥ
ರೈತರು ನಮ್ಮ ದೇಶದ ಬೆನ್ನೆಲುಬು, ಅವರ ಶ್ರಮದಿಂದಲೇ ನಮ್ಮ ಜೀವನ ಸಾಗುತ್ತಿದೆ ಅವರು ಕೇವಲ ಆಹಾರ ಪೂರೈಕೆದಾರರಲ್ಲ ನಾಡಿನ ನಿಜವಾದ ಶಿಲ್ಪಿಗಳು ಎಂದು ಶ್ರೀ ಬಾಲಮಂಜುನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು
ಕ್ರೀಡೆ ಬಗ್ಗೆ ಆಸಕ್ತಿ ಬೆಳಸಿಕೊಂಡು ದೇಶದ ಆಸ್ತಿಯಾಗಿ
ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ದೇಶದ ಆಸ್ತಿಯಾಗಬೇಕು ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್ಗೌಡ ಕರೆ ನೀಡಿದರು.
ಡಿಸಿಎಂ ಜನವರಿಯಲ್ಲಿ ಬಿಜೆಪಿಗೆ ಬಂದರೂ ಆಶ್ಚರ್ಯವಿಲ್ಲ
ಏ, ಕರಿ ಟೋಪಿ ಎಂಎಲ್ಎ ಬಾ ಇಲ್ಲಿ ಎಂದು ಉದ್ಧಟತನದಿಂದ ಕೂಗಿದ್ದವರು ಜನವರಿಯಲ್ಲಿ ಬಿಜೆಪಿಗೆ ಬಂದರೂ ಆಶ್ಚರ್ಯವಿಲ್ಲ: ಮಸಾಲಾ ಜಯರಾಂ
ನ್ಯಾಯಾಲಯ ಆದೇಶವಿದ್ದರೂ ಬಡ ಕುಟಂಬಕ್ಕೆ ಅನ್ಯಾಯ
ನ್ಯಾಯಾಲಯದ ಆದೇಶವಿದ್ದರೂ ಕುಟುಂಬಕ್ಕೆ ನ್ಯಾಯ ನೀಡುವಲ್ಲಿ ತಿರುಮಣಿ ಪೊಲೀಸರು ವಿಫಲರಾಗಿದ್ದಾರೆ ಎಂದು ತಾಲೂಕಿನ ಬಳಸಮುದ್ರ ಗ್ರಾಮದ ಕಾಂತಮ್ಮ ಬುಡ್ಡಣ್ಣ ಕುಟುಂಬಸ್ಥರು ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯವಾಗಿರಲಿ
ಗೌಡರು ಸದಾ ಆರೋಗ್ಯವಾಗಿರಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
< previous
1
...
4
5
6
7
8
9
10
11
12
...
533
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್ಎಸ್ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ