• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕರಿಂದ ಹಾಸ್ಟೆಲ್‌ಗಳ ಕಟ್ಟಡ ಕಾಮಗಾರಿ ವೀಕ್ಷಣೆ
ನಗರದ ಹಾಸನ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ 5 ಕೋಟಿ ರು. ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 18 ಕೊಠಡಿ, 34 ಶೌಚಾಲಯ ಮತ್ತು ಸ್ನಾನ ಗೃಹವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯನ್ನು ಶಾಸಕ ಕೆ.ಷಡಕ್ಷರಿ ವೀಕ್ಷಿಸಿದರು.
ಶೋಷಿತ ವರ್ಗಕ್ಕೆ ಶಕ್ತಿ ತುಂಬಿದ ಮಹಾನ್‌ ಚೇತನ
ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಘೋಷಣೆಯ ಮೂಲಕ ಸಮಾಜದಲ್ಲಿ ಕ್ರಾಂತಿಗೆ ನಾಂದಿ ಹಾಡಿದವರು ಸಮಾನತೆಯ ಸಂದೇಶ ಸಾರಿದ ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಗ್ರೇಡ್೨ ತಹಸೀಲ್ದಾರ್ ರಾಮಪ್ರಸಾದ್ ತಿಳಿಸಿದರು.
ಸಮಾನತೆಯ ಪರಿಕಲ್ಪನೆ ಬಿತ್ತದ ಗುರು
ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿಯೂ ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಪ್ರತಿಯೊಬ್ಬರಿಗೂ ಆದರ್ಶವಾಗಬೇಕು ಎಂದು ಆರ್ಯ ಈಡಿಗರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಹೇಳಿದರು.
ಮಾನವ ಜೀವನ ಸಂತೃಪ್ತಿಗೆ ಜ್ಞಾನ-ವಿಜ್ಞಾನ ಅತ್ಯಗತ್ಯ
ಮಾನವನ ಸಂತೃಪ್ತ ಜೀವನಕ್ಕೆ ಜ್ಞಾನ ಮತ್ತು ವಿಜ್ಞಾನ ಅತ್ಯಂತ ಪ್ರಮುಖವಾಗಿವೆ. ಖಗೋಳದ ಬಗ್ಗೆ, ಸಂಶೋಧನೆಗಳ ಬಗ್ಗೆ ನಮ್ಮ ವೇದಗಳಲ್ಲಿಯೇ ಅಂದರೆ ಪ್ರಾಚೀನ ವೇದವಾದ ಋಗ್ವೇದದಲ್ಲಿ ವಿವರಣಾತ್ಮಕವಾದ ಉಲ್ಲೇಖವಿದೆ
ಅ.6 ರಿಂದ ಪ್ರೀಡಂ ಪಾರ್ಕ್‌ಲ್ಲಿ ಅನಿರ್ದಿಷ್ಟಾವಧಿ ಮುಷ್ಕರ
ಅಕ್ಟೋಬರ್ 6 ರಿಂದ ನೀರು ಸರಬರಾಜು ನೌಕರರು ಅನಿರ್ದಿಷ್ಠಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ
ಸಮಸಮಾಜದ ಕನಸು ಹೊತ್ತಿದ್ದ ಬ್ರಹ್ಮರ್ಷಿಗಳು
ತುಳಿತಕ್ಕೆ ಒಳಗಾದ ಸಮಾಜಗಳ ಜನರ ಏಳಿಗೆಗಾಗಿ, ಸಮ ಸಮಾಜದ ಕನಸು ಹೊತ್ತು ದುಡಿದ ಮಹನೀಯರಲ್ಲಿ ಬ್ರಹ್ಮರ್ಷಿ ನಾರಾಯಣಗುರುಗಳು ಅಗ್ರಗಣ್ಯರು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ
ಸಂಸ್ಕೃತ ಶಿಕ್ಷಕರಿಗಾಗಿ ನನ್ನ ಪ್ರಾಣ ನೀಡುವೆ
ರಾಜ್ಯ ಸರ್ಕಾರ ಮತ್ತು ಎಡಪಂತೀಯರು ಸಂಸ್ಕೃತ ಶಿಕ್ಷಕರನ್ನು ಉಗ್ರಗಾಮಿಗಳಂತೆ ನೋಡುತ್ತಿದ್ದು ಅವರ ರಕ್ಷಣೆಗಾಗಿ ಪ್ರಾಣ ನೀಡುತ್ತೇನೆ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಎಲೆರಾಂಪುರ ಕುಂಚಟಿಗ ಮಹಾಸಂಸ್ಥಾನ ಪೀಠದ ಹನುಮಂತನಾಥ ಸ್ವಾಮೀಜಿ ತಿಳಿಸಿದರು.
ವಿಷಯಗಳನ್ನು ಜಯಂತಿ ಆಚರಣೆಗೆ ಸಿಮೀತಗೊಳಿಸಬೇಡಿ
ರಕ್ತ ಕ್ರಾಂತಿ ಇಲ್ಲದೆ, ತಮ್ಮ ವಿಚಾರಗಳ ಮೂಲಕವೇ ಸಮಾಜ ಪರಿವರ್ತನೆಗೆ ಕಾರಣರಾದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಗ್ರೇಡ್ -2 ತಹಸೀಲ್ದಾರ್ ಬಿ.ಎಂ ಶಶಿಕಲಾ ತಿಳಿಸಿದರು.
ನಿಮ್ಮ ಕೆಲಸವನ್ನು ಪ್ರೀತಿಸಿ ಮುನ್ನಡೆಯಿರಿ
ಸುಂದರ ನೆನಪು ಮೂಡಿಸುವ ಛಾಯಾಗ್ರಾಹಕರ ಕೆಲಸ ಪ್ರೀತಿಸಿ ಅನುಭವಿಸಿ ನಡೆಸಿಕೊಂಡು ಹೋಗುವಂತೆ ಶಸ್ತ್ರ ಚಿಕಿತ್ಸಕ ಡಾ.ಸುದರ್ಶನ್ ಕರೆ ನೀಡಿದರು.
ಕುಂಚ ಪರಿವಾರ ಸಂಘದಲ್ಲಿ 20 ಕೋಟಿ ಠೇವಣಿ
ಕುಂಚ ಪರಿವಾರ ಸಹಕಾರ ಸಂಘವು ೧೦೦ ಕೋಟಿ ರೂ. ಹೆಚ್ಚು ವಹಿವಾಟು ನಡೆಸಿ, ೨೦ ಕೋಟಿ ರು. ಠೇವಣಿ ಸಂಗ್ರಹಿಸಿರುವುದು ಸಾಮಾನ್ಯ ಸಂಗತಿಯಲ್ಲ. ೧೦ ವರ್ಷಗಳಲ್ಲಿ ಯಶಸ್ವಿಯಾಗಿ ಮುನ್ನಡೆದು ಈಗ ನೂತನ ಕಟ್ಟಡ ನಿರ್ಮಿಸಿರುವ ಸಂಘದ ಅಧ್ಯಕ್ಷ ಜಿ.ಆರ್.ರಂಗನಾಥ ಹಾಗೂ ಪದಾಧಿಕಾರಿಗಳ ಪ್ರಯತ್ನ ಶ್ಲಾಘನೀಯ ಎಂದು ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅಭಿಪ್ರಾಯ ಪಟ್ಟರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved