ಮಳೆ ನಿಂತರೂ ಮಳೆ ಹನಿ ನಿಲ್ಲುವುದಿಲ್ಲ ಎನ್ನುವ ಹಾಗೆ ತುಮುಲ್ ಅಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾದ ಬೆನ್ನಲ್ಲೇ ಸಹಕಾರ ಸಚಿವ ರಾಜಣ್ಣ ಹಾಗೂ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿದೆ.