• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರು ತಿಂಗಳು ನಿರಂತರ ಹುಳಿಯಾರು ಕೆರೆಗೆ ನೀರು
ಹೇಮಾವತಿ ಕುಡಿಯುವ ನೀರಿನ ಯೋಜನೆಯಡಿ ಗುರತ್ವಾಕರ್ಷಣೆಯ ಮೂಲಕ ಈಗಾಗಲೇ ಕೆನಾಲ್‌ ಕೆಲಸ ಆಗಿರುವಂತಹ ಶೆಟ್ಟಿಕೆರೆ ಹೋಬಳಿಯ ಸಾಸಲು ಕೆರೆಯಿಂದ ಹುಳಿಯಾರು ಕೆರೆಯವರೆಗೆ ಹೇಮಾವತಿ ನೀರನ್ನು ಹರಿಸಲಾಗುತ್ತದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.
ತಮಟೆ ಬಾರಿಸಿ ಕಂದಾಯ ವಸೂಲಿಗಿಳಿದ ಗ್ರಾಪಂ ಸಿಬ್ಬಂದಿ
ಕೇಳ್ರಪ್ಪೋ ಕೇಳಿ, ನಮ್ಮ ಅಮ್ಮಸಂದ್ರ ಗ್ರಾಮ ಪಂಚಾಯಿತಿಗೆ ಹೈಡಲ್ ಬರ್ಗ್ ಸಿಮೆಂಟ್ ಕಾರ್ಖಾನೆಯವರು ಮತ್ತು ಬೆಸ್ಕಾಂ ಕಚೇರಿಯವರು ಲಕ್ಷಾಂತರ ರುಪಾಯಿ ಕಂದಾಯ ಬಾಕಿ ಉಳಿಸಿಕೊಂಡಿದ್ದಾರೆ.
ಬೇಕರಿಗೆ ಲಾರಿ ನುಗ್ಗಿ ಮೂವರ ಸಾವು, ಮಹಿಳೆ ಗಂಭೀರ
ಗೊಬ್ಬರ ತುಂಬಿಕೊಂಡು ಬರುತ್ತಿದ್ದ ಲಾರಿಯ ಬ್ರೇಕ್ ಫೆಲ್ಯೂರ್ ಆಗಿ ಬೇಕರಿ ಹಾಗೂಬಳೆ ಅಂಗಡಿಗೆ ನುಗ್ಗಿದ ಪರಿಣಾಮ ಬೇಕರಿ ಮುಂದೆ ನಿಂತಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಕೋಳಾಲ ಗ್ರಾಮದಲ್ಲಿ ನಡೆದಿದೆ.
30 ಲಕ್ಷ ವೆಚ್ಚದಲ್ಲಿ ಗಣೇಶನಿಗೆ ಶಾಶ್ವತ ಶೆಡ್‌ ನಿರ್ಮಾಣ
ಪಟ್ಟಣದಲ್ಲಿ ಎರೆಡು ಕಣ್ಣುಗಳಂತಿರುವ ಐತಿಹಾಸಿಕ ಪ್ರಸಿದ್ಧ ಶ್ರೀಲಕ್ಷ್ಮೀವೆಂಕಟರಮಣಸ್ವಾಮಿ ಮತ್ತು ಶ್ರೀಪ್ರಸನ್ನ ಪಾರ್ವತಿ ಮಲ್ಲೇಶ್ವರಸ್ವಾಮಿ ದೇವಸ್ಥಾನದ ಮಧ್ಯ ಭಾಗದಲ್ಲಿ ಪ್ರತಿ ವರ್ಷ ಗಣೇಶೋತ್ಸವ ಆಚರಿಸಲು 30 ಲಕ್ಷ ರು.ವೆಚ್ಚದಲ್ಲಿ ಶಾಶ್ವತ ಶೆಡ್ ನಿರ್ಮಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್‌ ತಿಳಿಸಿದರು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ
ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದ್ದು,ಕ್ರಿಯಾಶೀಲ ವ್ಯಕ್ತಿಯನ್ನಾಗಿ ರೂಪಿಸುತ್ತದೆ ಎಂದು ಮಧುಗಿರಿ ಪಟ್ಟಣದ ಜೋಡಿದಾರ್‌ ಕಿರಣ್‌ ಅಭಿಪ್ರಾಯ
ಮುತ್ತುರಾಯ ನಗರದ ಜನರಿಗೆ ಸೊಳ್ಳೆಗಳ ಮುತ್ತಿಗೆ
ವಾರ್ಡ್‌ನಲ್ಲಿ ಸರಿಯಾದ ರಸ್ತೆಯಿಲ್ಲ. ಇರುವ ರಸ್ತೆಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು ರಸ್ತೆ ತೆರವುಗೊಳಿಸಬೇಕೆಂದು ಹಲವಾರು ಬಾರಿ ಮನವಿ ಸಲ್ಲಿಸಿದರೂ ಸಹಾ ಯಾವುದೇ ಪ್ರಯೋಜನವಾಗಿಲ್ಲ.
''ಜೆಡಿಎಸ್‌ ಕಾಂಗ್ರೆಸ್‌ ಜೊತೆಗೆ ಸೇರುವುದಿಲ್ಲ''
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿಯೇ ಕಾರ್ಯನಿರ್ವಹಿಸಿಕೊಂಡು ಬಂದಿರುವುದರಿಂದ ಪುನಃ ಕಾಂಗ್ರೆಸ್ ಜೊತೆ ಸೇರುವ ಕನಸು ಸಹ ಕಾಣುವುದಿಲ್ಲ. ಎಂದು ನಿವೃತ್ತ ಐಎಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಬಿ.ಎಚ್ .ಅನಿಲ್‌ಕುಮಾರ್ ತಿಳಿಸಿದರು.
ತಿಪಟೂರು ಜಿಲ್ಲಾ ಕೇಂದ್ರದ ಹೋರಾಟಕ್ಕೆ ಬೆಂಬಲವಿದೆ
ಕಲ್ಪತರು ನಾಡು ತಿಪಟೂರು ಜಿಲ್ಲೆಯಾಗಬೇಕೆಂಬುದು ಜನರ ಬಹುದಿನಗಳ ಹೋರಾಟವಾಗಿದ್ದು ಜಿಲ್ಲಾ ಕೇಂದ್ರದ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದ್ದು ಸೂಕ್ತ ಸಂದರ್ಭದಲ್ಲಿ ಎಲ್ಲಾ ಶಾಸಕರು ಸೇರಿ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಅರಸೀಕೆರೆ ಶಾಸಕ ಕೆ.ಎಂ ಶಿವಲಿಂಗೇಗೌಡ ತಿಳಿಸಿದರು.
ಪಾವಗಡಕ್ಕೆ ತುಂಗಭದ್ರಾ ನೀರು; ಸಿಎಂರಿಂದ ಇತಿಹಾಸ ಸೃಷ್ಠಿ
ಶುದ್ಧ ಕುಡಿಯುವ ನೀರು ಕಲ್ಪಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆಯನ್ನು ತಾಲೂಕಿನ ಜನಮನದಲ್ಲಿ ಜೀವಂತವಾಗಿರಲಿದ್ದು ಈ ಸಂದರ್ಭದಲ್ಲಿ ಸಿಎಂಗೆ ಅಭಿನಂದನೆ ಸಲ್ಲಿಸುವುದಾಗಿ ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್‌ ಹೇಳಿದರು.
ಸುಳ್ಳು ಪ್ರಚಾರದಲ್ಲಿ ತೊಡಗಿರುವ ಬಿಜೆಪಿ
ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ನೀರಾವರಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 537
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved