• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಐಸಿಸಿ ಸದಸ್ಯ ಶ್ರೀಕಂಠೇಗೌಡರ ಹುಟ್ಟುಹಬ್ಬ ಆಚರಣೆ
ಎಐಸಿಸಿ ಸದಸ್ಯ ತಾಲೂಕಿನ ಕಾಂಗ್ರೆಸ್ ಮುಖಂಡ ಸುಬ್ರಮಣಿ ಶ್ರೀಕಂಠೇಗೌಡರು ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ತಮ್ಮ ಅಭಿಮಾನಿಗೊಳೊಂದಿಗೆ ಆಚರಿಸಿಕೊಂಡರು.
ಇಂದಿನ ರಾಜಕಾರಣಿಗಳಿಗೆ ಮೂಡ್ಲೇಗೌಡರು ಆದರ್ಶ
ಪಿ.ಮೂಡ್ಲೇಗೌಡ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಶಿರಾ ಕ್ಷೇತ್ರದ ಶಾಸಕರಾಗಿ ಜನಮಾನಸದಲ್ಲಿ ಉಳಿಯುವಂತಹ ಸೇವೆ ಮಾಡಿದ್ದು ಅವರು ಹಾಕಿಕೊಟ್ಟಿರುವ ದಾರಿಯಲ್ಲಿ ಇಂದಿನ ರಾಜಕಾರಣಿಗಳು ಸಾಗಬೇಕಿದೆ ಎಂದು ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಮಂಡಲ ಅಧ್ಯಕ್ಷರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ
ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮಂಡಲ ಅಧ್ಯಕ್ಷರಾಗಿ ಹೆಚ್ಚಿನ ಜವಾಬ್ದಾರಿ ನೀಡಲಿದ್ದು ಮನೆ-ಮನೆಗೂ ಹೋಗಿ ಕಾರ್ಯಕರ್ತರಲ್ಲಿ ಸ್ಫೂರ್ತಿ ತುಂಬುವ ಮೂಲಕ ಪಕ್ಷ ಸಂಘಟಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದರು.
ಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಪುಸ್ತಕ ವಿತರಣೆ
ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ವಿ.ಸೋಮಣ್ಣ ಅಭಿಮಾನಿ ಬಳಗದಿಂದ ಶನಿವಾರ ನಗರದ 26ನೇ ವಾರ್ಡಿನ ಆಜಾದ್ ಪಾರ್ಕ್ ನಲ್ಲಿ ಜನ್ಮದಿನ ಆಚರಿಸಿ ಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಪುಸ್ತಕ ವಿತರಿಸಲಾಯಿತು.
ಒಳಮೀಸಲಾತಿ ಜಾರಿ ಮಾಡದಿದ್ದರೆ ಅಸಹಕಾರ ಚಳವಳಿ
ರಾಜ್ಯ ಸರ್ಕಾರ ಈ ತಿಂಗಳ ಅಂತ್ಯದೊಳಗೆ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಆಗಸ್ಟ್ 1ರಿಂದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು. ಆಗಸ್ಟ್ 15ರ ನಂತರ ಸರ್ಕಾರದ ವಿರುದ್ಧ ಅಸಹಕಾರ ಚಳುವಳಿ ನಡೆಸಲಾಗುವುದು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮಹಿಳಾ ಸಬಲೀಕರಣಕ್ಕೆ ಸ್ವಾವಲಂಬಿ ಜೀವನ ಅವಶ್ಯ
ಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸದೃಢರಾಗಿ ಸ್ವಾವಲಂಬಿಗಳಾಗಬೇಕೆಂಬ ದೃಷ್ಟಿಯಿಂದ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಮೂಲಕ ಹಲವಾರು ಯೋಜನೆಗಳನ್ನು ರೂಪಿಸಿ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.
ಸಿಎಂ ಕಾರ್ಯಕ್ರಮದಲ್ಲಿ ಲೋಪವಾಗದಂತೆ ಕ್ರಮವಹಿಸಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ನೆರವೇರಿಸಲು ಜಿಲ್ಲೆಯ ಪಾವಗಡ ಪಟ್ಟಣಕ್ಕೆ ಜುಲೈ 21ರಂದು ಆಗಮಿಸಲಿದ್ದಾರೆ.
ವಿದ್ಯಾರ್ಥಿಗಳಿಗೆ ಜ್ಞಾನವೇ ಸಂಪತ್ತು: ಮರಿಬಸಪ್ಪ
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಭೌತಿಕವಾಗಿ ಏನನ್ನೂ ಕೊಡುವುದಿಲ್ಲ, ಆದರೆ ಜ್ಞಾನ ಹಾಗೂ ಬದುಕಿನಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಗೆಲ್ಲುವ ಮನೋಭೂಮಿಕೆಯನ್ನು ಸಿದ್ಧಮಾಡುತ್ತಾರೆ ಎಂದು ನಿವೃತ್ತ ಪ್ರಾಂಶುಪಾಲ ಮರಿಬಸಪ್ಪ ಹೇಳಿದರು.
ಸೇವಾ ಕಾರ್ಯದ ಮೂಲಕ ಲೋಕೇಶ್ವರ ಜನ್ಮದಿನ ಆಚರಣೆ
ಬಿಜೆಪಿ ಮುಖಂಡ ಹಾಗೂ ಭಾರತೀಯ ಖೋ-ಖೋ ಫೆಡರೇಶನ್ ಉಪಾಧ್ಯಕ್ಷರಾದ ನಿವೃತ್ತ ಎಸಿಪಿ ಲೋಕೇಶ್ವರರವರ 67ನೇ ವರ್ಷದ ಹುಟ್ಟುಹಬ್ಬವನ್ನು ಅಪಾರ ಸಂಖ್ಯೆಯ ಅಭಿಮಾನಿಗಳೊಂದಿಗೆ ಲೋಕೇಶ್ವರ ಅಭಿಮಾನಿ ಬಳಗದ ವತಿಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಧರ್ಮವನ್ನು ಕಾಪಾಡಿ, ಅದು ನಮ್ಮನ್ನು ಕಾಪಾಡುತ್ತದೆ
ಪ್ರತಿಯೊಬ್ಬರೂ ಧರ್ಮವನ್ನು ಪಾಲನೆ ಮಾಡಬೇಕು. ಧರ್ಮವನ್ನು ನಾವು ರಕ್ಷಣೆ ಮಾಡಿದರೆ, ಧರ್ಮವು ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಹನುಮಂತನಾಥಸ್ವಾಮೀಜಿ ನುಡಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 537
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved