• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಂತ್ರ ಸ್ಥಿತಿಯಲ್ಲಿ ೪೧೭ ಮಕ್ಕಳ ಭವಿಷ್ಯ
ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಹಾಗೂ ಕಣ್ವ ಸಮೂಹ ಸಂಸ್ಥೆಯ ಆರ್ಥಿಕ ಅವ್ಯವಹಾರದಿಂದ ಸರ್ಕಾರ ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಜಮೀನು, ಕಟ್ಟಡ ಮತ್ತು ನಿವೇಶನ ಮುಟ್ಟುಗೋಲು ಹಾಕಿಕೊಂಡಿದೆ. ಕಣ್ವ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೪೧೭ ಮಂದಿ ವಿದ್ಯಾರ್ಥಿಗಳ ಶಿಕ್ಷಣ ಅತಂತ್ರ ಸ್ಥಿತಿಯಲ್ಲಿದ್ದು ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗಿದೆ.
೧೨.೫ ಕೋಟಿ ವೆಚ್ಚದ ಕೋಲ್ಡ್ ಸ್ಟೋರೇಜ್ ನಿರ್ಮಾಣ
ರೈತರ ಅನುಕೂಲಕ್ಕಾಗಿ ಶಿರಾ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ೧೨.೫ ಕೋಟಿ ರುಪಾಯಿ ವೆಚ್ಚದ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು, ರೈತರು ಬೆಳೆದಂತಹ ತರಕಾರಿ ಮತ್ತು ಇತರೆ ಬೆಳೆಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಶೇಖರಣೆ ಮಾಡಿ ಸೂಕ್ತ ಬೆಲೆ ಸಿಕ್ಕ ಸಂದರ್ಭದಲ್ಲಿ ಮಾರಾಟ ಮಾಡಲು ಅನುಕೂಲವಾಗಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಪಪಂಯನ್ನು ಪುರಸಭೆ ಮಾಡುವ ಜವಾಬ್ದಾರಿ ನನ್ನದು
ಬಹುವರ್ಷದ ಪಟ್ಟಣದ ಜನರ ಕಸನಾಗಿರುವ ಪಪಂಯನ್ನು ಪುರಸಭೆಯನ್ನಾಗಿ ಮಾಡುವ ಪ್ರಸ್ತಾವನೆ ಈಗ ರಾಜ್ಯ ಸರ್ಕಾರದ ಕೈಸೇರಿದೆ. ಪಪಂಯ ೧೫ವಾರ್ಡುಗಳ ಸಮಗ್ರ ಅಭಿವೃದ್ದಿಗೆ ಮತ್ತೆ ೨೫ಕೋಟಿ ಅನುದಾನದ ಪ್ರಸ್ತಾವನೆಯ ರೂಪುರೇಷು ಸಿದ್ಧವಿದೆ ಎಂದು ಪಪಂ ಸದಸ್ಯರಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಹೆಸರು ತಾನಾಗಿಯೇ ಬರುತ್ತದೆ
ಅಧಿಕಾರಿಗಳಾಗಿರಬಹುದು ಅಥವಾ ಶಿಕ್ಷಕರಾಗಿರಬಹುದು ಕೆಲಸ ಮಾಡುವ ಹುದ್ದೆಗೆ ನ್ಯಾಯ ಒದಗಿಸಲು ದಕ್ಷತೆ ಮತ್ತು ಪ್ರಾಮಾಣಿಕವಾಗಿ ಶ್ರಮಿಸಿದರೆ ಹೆಸರು ತನ್ನಷ್ಟಕ್ಕೆ ತಾನೇ ಬರುತ್ತದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಗೋವಿಂದರಾಜು ತಿಳಿಸಿದರು.
ಶಿಷ್ಯರು ಗುರುಗಳನ್ನು ಮೀರಿಸಿದರೆ ಅದೇ ಸಂತೋಷ
41 ವರ್ಷಗಳ ಹಿಂದಿನ ಗುರು ಮತ್ತು ಶಿಷ್ಯರ ಸಂಬಂಧ ಮತ್ತೆ ಕೂಡಿ ಬಂದಿರುವುದು ಅತ್ಯಂತ ಹೆಚ್ಚು ಸಂತೋಷ ತಂದಿದೆ ಎಂದು ನಿವೃತ್ತ ಶಿಕ್ಷಕ ಎಸ್ ಆರ್ ಪಂಚಾಕ್ಷರಯ್ಯ ತಿಳಿಸಿದರು.
ಭ್ರೂಣ ಚಿಕಿತ್ಸೆ ನೀಡುವ ವಿಶೇಷ ಕಾರ‍್ಯಾಗಾರಕ್ಕೆ ಚಾಲನೆ
ಮಗು ಭ್ರೂಣದಲ್ಲಿರುವಾಗಲೇ ಚಿಕಿತ್ಸೆ ನೀಡಿ ಗುಣಪಡಿಸುವ ಕುರಿತು ತರಬೇತಿ ನೀಡುವ ಎರಡು ದಿನದ ಶಿಫ್ಟ್‌(ಸೆನ್ಸಿಟೈಸೇಷನ್‌ ವರ್ಕ್ ಶಾಪ್‌ ಇನ್‌ ಫೀಟಲ್‌ ಥೆರಪಿ) ಕಾರ‍್ಯಾಗಾರಕ್ಕೆ ನಗರದ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು.
ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಒತ್ತು
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಇತರೆ ಎಲ್ಲಾ ವರ್ಗ ಸೇರಿದಂತೆ ಇಲ್ಲಿನ ವೈ.ಎನ್‌.ಹೊಸಕೋಟೆ ಗ್ರಾಮದ ಸರ್ವತೋಮುಖಭಿವೃದ್ದಿಗೆ ವಿಶೇಷ ಒತ್ತು ನೀಡಿ ಕೆಲಸ ಮಾಡುತ್ತಿರುವುದಾಗಿ ಶಾಸಕ ಹಾಗೂ ತುಮುಲ್‌ ಅಧ್ಯಕ್ಷರಾದ ಎಚ್‌,ವಿ.ವೆಂಕಟೇಶ್‌ ಅವರು ಹೇಳಿದರು.
ಹರಿಕಥೆಗೆ ಯಾವುದೇ ಜಾತಿ ಸಂಕೋಲೆಗಳಿಲ್ಲ
ಹರಿಕಥೆ ಎನ್ನುವುದು ಒಂದು ಜಾತ್ಯತೀತ ಕಲೆ. ಈ ಕಲೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಇದ್ದಾರೆ. ಹಾಗಾಗಿ ಈ ಕಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವ ಕಲಾವಿದರನ್ನು ಇತ್ತ ಸೆಳೆಯುವ ಕೆಲಸ ಆಗಬೇಕಿದೆ ಎಂದು ಹಿರಿಯ ಸುಗಮ ಸಂಗೀತ ಕಲಾವಿದರಾದ ಡಾ.ಆರ್.ಕೆ.ಪದ್ಮನಾಭನ್ ತಿಳಿಸಿದ್ದಾರೆ.
ಸಹಕಾರ ಸಂಘದಲ್ಲಿ ರಾಜಕೀಯ ಬೇಡ
ಸಹಕಾರ ಸಂಘದಲ್ಲಿ ಯಾವುದೇ ರಾಜಕೀಯವನ್ನು ಮಾಡದೆ ಸಂಘದ ಅಭಿವೃದ್ಧಿಗೆ ತಾವೆಲ್ಲರೂ ಕೆಲಸ ಮಾಡಬೇಕು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು.
ಸಮೀಕ್ಷೆಯಲ್ಲಿ ಉಪ್ಪಾರರ ಸಂಖ್ಯೆ ಕಡಿಮೆ ನಮೂದು
ರಾಜ್ಯ ಸರಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ನ್ಯಾ.ಕಾಂತರಾಜು ಅವರ ಸಮಿತಿಯಿಂದ ನಡೆಸಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಉಪ್ಪಾರ ಜನಾಂಗದ ಸಂಖ್ಯೆಯನ್ನು ಕಡಿಮೆ ನಮೂದಿಸಲಾಗಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved