• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಿಕ್ಷಕರಿಗೆ ಒತ್ತಡ ರಹಿತ ವಾತಾವರಣ ಬೇಕಿದೆ: ಅಮಾನುಲ್ಲಾ
ಶಾಲೆಗಳಲ್ಲಿ ಶಿಕ್ಷಕರಾದವರು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಮಹದಾಸೆ ಇಟ್ಟುಕೊಂಡು ಈ ವೃತ್ತಿಗೆ ಬಂದಿರುತ್ತಾರೆ. ಆದರೆ ಸರ್ಕಾರಿ ದಸ್ತವೇಜುಗಳ ನಿರ್ವಹಣೆ, ಸರ್ಕಾರಿ ಯೋಜನೆಗಳ ಜಾರಿ ಸೇರಿ ಹಲವು ಒತ್ತಡದ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮಕ್ಕಳಿಗೆ ನಾವು ಕಲಿಸಬೇಕಾದ ಹಲವು ವಿಷಯಗಳಲ್ಲಿ ಹಿನ್ನಡೆಯಾಗುತ್ತಿದೆ.
ವಿದ್ಯಾರ್ಥಿಗಳು ಗುರು- ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಿ: ನಿವೃತ್ತ ಪ್ರಾಂಶುಪಾಲ ಚಂದ್ರಯ್ಯ ಸಲಹೆ
ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ಪಡೆದ ೫ ಶಾಲೆಗಳ ಮುಖ್ಯಸ್ಥರಿಗೆ, ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ೭೮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.
ಕನ್ನಡದ ಕೀರ್ತಿ ವಿಸ್ತರಿಸಿದ ಸರೋಜಾದೇವಿ: ಕೆ.ಎಸ್.ಸಿದ್ದಲಿಂಗಪ್ಪ
ಚನ್ನಪಟ್ಟಣ ಸಮೀಪದ ದಶವಾರ ಗ್ರಾಮದಲ್ಲಿ ಜನಿಸಿ, ತಮ್ಮ 12ನೇ ವಯಸ್ಸಿನಲ್ಲಿ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿ, ಸುಮಾರು ಮೂರು ದಶಕಗಳ ಕಾಲ ನಾಯಕ ನಟಿಯಾಗಿ ಅಭಿನಯಿಸಿ ಚಿತ್ರರಂಗಕ್ಕೆ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ ಎಂದು ತಿಳಿಸಿದರು.
ಎಐ ತಂತ್ರಜ್ಞಾನದಿಂದ ವೈದ್ಯಕೀಯ ಲೋಕದಲ್ಲಿ ಹೊಸ ಕ್ರಾಂತಿ: ಡಾ.ಪ್ರಕಾಶ್ ಗೌಡನವರ್‌
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆದಿಚುಂಚನಗಿರಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಮತ್ತು ಡೀನ್ ಡಾ.ಪ್ರಕಾಶ್‌ ಗೌಡನವರ್, ಬಾಗಲಕೋಟೆಯ ಬಿ.ವಿ.ವಿ.ಎಸ್. ಹಾನಗಲ್ ಶ್ರೀಕುಮಾರೇಶ್ವರ ಫಾರ್ಮಸಿ ಕಾಲೇಜಿನ ಡಾ.ಲಕ್ಷ್ಮಣ ವಿಜಾಪುರ, ಡಾ.ಮಲ್ಲಪ್ಪ ಶಲವಡಿ ಹಾಗೂ ಬೆಂಗಳೂರಿನ ಮಲ್ಲಿಗೆ ಫಾರ್ಮಸಿ ಕಾಲೇಜಿನ ಡಾ.ವಾಚಲಾ ಎಸ್.ಡಿ.ರವರಿಗೆ ಶ್ರೀದೇವಿ ಔಷಧ ವಿಜ್ಞಾನ ಮಹಾವಿದ್ಯಾಲಯ ವತಿಯಿಂದ ಸನ್ಮಾನಿಸಿ ಗೌರವಿಸಲಾಗಿಯಿತು.
ಹೃದಯಾಘಾತಕ್ಕೆ ನವವಿವಾಹಿತ ಬಲಿ
ಕೇವಲ 22 ದಿನಗಳ ಹಿಂದೆ ಮನೆಯವರ ವಿರೋಧದ ನಡುವೆಯೂ ಗುಬ್ಬಿ ಪೊಲೀಸ್ ಠಾಣೆಯಲ್ಲಿ ನಿಟ್ಟೂರು ಹೋಬಳಿಯ ಹಾರನಹಳ್ಳಿ ಗ್ರಾಮದ ಯಶಸ್ವಿನಿ ಎಂಬ ಯುವತಿಯೊಂದಿಗೆ ಸಿದ್ದೇಶ್ ಪ್ರೇಮ ವಿವಾಹ ಆಗಿದ್ದನು.
ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿ: ಡೀಸಿ ಶುಭ ಕಲ್ಯಾಣ್
ಕಂದಾಯ ನಿರೀಕ್ಷಕ ಎಂ.ಮಂಜುನಾಥ ಮಾತನಾಡಿ, ಈಗಾಗಲೇ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದ್ದು, ಜಮೀನು ಮಂಜೂರಿಗಾಗಿ ಸಲ್ಲಿಸಿರುವ ನಮೂನೆ- 57ಅನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಕೈಗೊಳ್ಳಲು ಡೀಸಿ ಶುಭ ಕಲ್ಯಾಣ್ ಸೂಚನೆ
ಸಭೆಯಲ್ಲಿ ಸ್ವಾಗತ ಸಮಿತಿ, ಪೆರೇಡ್ ಸಮಿತಿ, ಸನ್ಮಾನ ಸಮಿತಿ, ಸಿಹಿ ವಿತರಣೆ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿಗಳನ್ನು ರಚಿಸಿ ವಿವಿಧ ಕೆಲಸ- ಕಾರ್ಯಗಳನ್ನು ಹಂಚಿಕೆ ಮಾಡಲಾಯಿತು.
ಅಲೆಮಾರಿ ಜನಾಂಗದವರಿಗೆ ಆಧಾರ್ ಆಂದೋಲನ: ಡೀಸಿ ಶುಭ ಕಲ್ಯಾಣ್
ಜಿಲ್ಲೆಯಲ್ಲಿ ಅಲೆಮಾರಿ ಜನಾಂಗಕ್ಕೆ ಸೇರಿದ ಕೆಲವರು ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳಿಲ್ಲದಿರುವ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದಿರುವುದರಿಂದ ತಾಲೂಕು ಮಟ್ಟದಲ್ಲಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಹೊಂದಿರದ ಅಲೆಮಾರಿ ಜನಾಂಗದವರನ್ನು ಗುರುತಿಸಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಒದಗಿಸಲು ಕ್ರಮವಹಿಸಲಾಗುವುದು.
ಸರೋಜಾದೇವಿ ಅಗಲಿಕೆಗೆ ಸಾಹಿತ್ಯ ವಲಯ ಕಂಬನಿ
ಬಹುಭಾಷಾ ನಟಿ ಪದ್ಮಭೂಷಣ ಬಿ.ಸರೋಜದೇವಿ ಅವರ ನಿಧನ ಚಿತ್ರರಂಗಕ್ಕೆ ತುಂಬಲಾದರ ನಷ್ಟ ಉಂಟಾಗಿದೆ ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ನುಡಿದರು.
ಭಗವಂತ ನೀಡಿರುವ ಅವಕಾಶ ಸದ್ಭಳಕೆ ಮಾಡಿಕೊಳ್ಳಿ
ಪ್ರತಿಯೊಬ್ಬ ಮನುಷ್ಯನಿಗೂ ಭಗವಂತ ಅವಕಾಶ ಕೊಟ್ಟಿದ್ದಾನೆ ಅದನ್ನು ಸದ್ಭಳಕೆ ಮಾಡಿಕೊಂಡು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಸ್ಪಟಿಕ ಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿಗಳು ಹೇಳಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 538
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved