• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ಸದೃಢವಾಗಿ ನಿಂತಿರುವುದಕ್ಕೆ ಸಂವಿಧಾನ ಕಾರಣ
ದೇಶ ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿಂತಿರುವುದಕ್ಕೆ ಅಂಬೇಡ್ಕರ್‌ ನೀಡಿರುವ ಸಂವಿಧಾನ ಕಾರಣ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.
ಸಂವಿಧಾನ ಬದಲಾಯಿಸುತ್ತೇವೆ ಎನ್ನುವುದು ಮೂರ್ಖತನ
ಸರ್ವರ ಏಳಿಗೆ, ಅಭ್ಯೂದಯಕ್ಕಾಗಿ ಡಾ. ಬಿ.ಆರ್. ಅಂಬೇಡ್ಕರ್‌ರವರು ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು ಆದರೆ ಕೆಲವರು ನಮಗೆ ಅಧಿಕಾರ ಬಂದರೆ ಸಂವಿಧಾನವನ್ನೇ ಬದಲಾಯಿಸುತ್ತೇವೆಂದು ಹೇಳುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು.
ಮೀಸಲಾತಿಯಿಂದ ಬೆಳೆದವರೇ ಮತ್ತೇ ಮೀಸಲಾತಿ ಪಡೆಯುತ್ತಾರೆ
ಸಂವಿಧಾನ ಬದ್ಧ ಮೀಸಲಾತಿ ಪಡೆದು ಸಮಾಜದಲ್ಲಿ ಬೆಳೆದು ಗುರುತಿಸಿಕೊಂಡವರೇ ಮರಳಿ ಮೀಸಲಾತಿ ಪಡೆಯುತ್ತಿರುವುದು ಸೋಜಿಗದ ಸಂಗತಿ. ಶೋಷಿತ ವರ್ಗ ಹಳ್ಳಿಗಾಡಿನಲ್ಲಿ ಬಡತನದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇಂತಹ ಜನರ ಬಾಳಿಗೆ ಬೆಳಕು ನೀಡುವ ಚಿಂತನೆ ನಡೆಸಿ ಮೀಸಲಾತಿ ದೊರೆಕಿಸಿಕೊಟ್ಟರೆ ಅಂಬೇಡ್ಕರ್ ಜಯಂತಿ ಅರ್ಥ ಸಿಗುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಸಿದ್ದರಬೆಟ್ಟ ಮಠದ ವಾರ್ಷಿಕೋತ್ಸವ ಜೂ.೮ ಕ್ಕೆ
ತಾಲೂಕಿನ ಸಿದ್ಧರಬೆಟ್ಟ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ ಅಂಗವಾಗಿ ಉಚಿತ ಸಾಮೂಹಿಕ ವಿವಾಹ, ಸಿದ್ದಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಜನಜಾಗೃತಿ ಧರ್ಮ ಸಮಾವೇಶ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸುವಂತೆ ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಸಿದ್ದರಾಮಯ್ಯ ಕಂಡ್ರೆ ದಲಿತ ಮಂತ್ರಿಗಳಿಗೆ ಭಯ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಎಸ್ಸಿ-ಎಸ್ಟಿ ಸಮುದಾಯದ ಮಂತ್ರಿಗಳಿಗೆ ನಿಂತು ಮಾತನಾಡುವ ಧೈರ್ಯ ಇಲ್ಲ. ಅಲ್ಲದೇ ಅವರನ್ನು ಕಂಡ್ರೆ ಗಡಗಡ ನಡುಗ್ತಾರೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಲೇವಡಿ ಮಾಡಿದರು.
ಅಕ್ಕಮಹಾದೇವಿಯವರ ವಚನಗಳು ಮಹಿಳೆಯರಿಗೆ ಪ್ರೇರಕ
ಶಿವಶರಣೆ ಅಕ್ಕಮಹಾದೇವಿಯವರ ನೂರಾರು ವಚನಗಳು ಇಂದಿನ ಮಹಿಳೆಯರಿಗೆ ಮಾರ್ಗದರ್ಶಕವಾಗಿದ್ದು ಸಮಾಜದಲ್ಲಿ ಮಹಿಳೆಯರು ಯಾವ ರೀತಿಯಲ್ಲಿ ಜೀವನ ನಡೆಸಬೇಕು ಎನ್ನುವ ಜೀವನಾದರ್ಶಗಳನ್ನು ಸಮಾಜಕ್ಕೆ ತಿಳಿ ಹೇಳುವ ಮುಖಾಂತರ ಪ್ರೇರಕರಾಗಿದ್ದರು ಎಂದು ನಗರದ ಅಕ್ಕಮಹಾದೇವಿ ಸಮಾಜದ ಅಧ್ಯಕ್ಷೆ ಜಯಶೀಲಾ ತಿಳಿಸಿದರು.
ಏಸು ದೀನತೆಯ ಅರಸನಾಗಿ ಜನ್ಮತಾಳಿದ್ದ
ಏಸುಕ್ರಿಸ್ತನು ಪುರ ಪ್ರವೇಶ ಮಾಡಿದ ದಿನವನ್ನು ಕ್ರೈಸ್ತರು ಕರ್ಜೂರದ ಭಾನುವಾರ ದಿನವನ್ನಾಗಿ ವಿಶ್ವದೆಲ್ಲೆಡೆ ಆಚರಿಸುತ್ತಿದ್ದು, ಇದರ ಅಂಗವಾಗಿ ತುಮಕೂರಿನಲ್ಲಿ ಪವಿತ್ರ ಕರ್ಜೂರದ ದಿನವನ್ನು ಶ್ರದ್ದಾ, ಭಕ್ತಿಯಿಂದ ಆಚರಿಸಿದರು.
ನಾಳೆಯಿಂದ ಹರಳೂರು ವೀರಭದ್ರೇಶ್ವರ ಜಾತ್ರೆ
ತಾಲೂಕಿನ ಹರಳೂರು ಶ್ರೀ ವೀರಭದ್ರಸ್ವಾಮಿ ಜಾತ್ರಾ ಮಹೋತ್ಸವ ದಿ.15 ರಿಂದ 21 ವರೆಗೆ ನಡೆಯಲಿದೆ.
ಶಿವಶರಣೆ ನೀಲಮ್ಮನ ವಚನಗಳು ಎಂದಿಗೂ ಪ್ರಸ್ತುತ
೧೨ನೇ ಶತಮಾನದ ಶಿವಶರಣೆ ನೀಲಮ್ಮನವರು ವಚನಗಾರ್ತಿಯರಲ್ಲಿ ಪ್ರಮುಖರಾಗಿದ್ದು ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿಗೆ ನೀಡಬೇಕಾದ ಸ್ಥಾನವನ್ನು ಸಮರ್ಪಕವಾಗಿ ವಚನಗಳಲ್ಲಿ ಅಭಿವ್ಯಕ್ತಿಗೊಳಿಸಿರುವುದರಿಂದ ಇವರ ವಚನಗಳು ಎಂದಿಗೂ ಪ್ರಸ್ತುತವಾಗಿರುತ್ತವೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಎಲ್.ಎಂ. ವೆಂಕಟೇಶ್ ತಿಳಿಸಿದರು.
ಸಚಿವ ಕೆಎನ್.ರಾಜಣ್ಣ 75ನೇ ಜನ್ಮದಿನ ಆಚರಣೆ
ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ 75ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು, ಮಧುಗಿರಿ ಕ್ಷೇತ್ರದ ಕಾರ್ಯರ್ತರೆಲ್ಲಾ ಸೇರಿ ಸಡಗರ ಸಂಭ್ರಮದಿಂದ ಆಚರಿಸಿದರು. ನಗರದ ಕ್ಯಾತ್ಸಂದ್ರದಲ್ಲಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಚಿವ ರಾಜಣ್ಣನವರಿಗೆ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved