ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆಯಿಂದ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ
ದಿ. 18 ಮತ್ತು 19 ರಂದು ಎರಡು ದಿವಸಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಸಂಪೂರ್ಣ ಸಜ್ಜಾಗಿದೆ ಎಂದು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ತಿಳಿಸಿದರು.
ಕುಣಿಗಲ್ ತಾಲೂಕಿನಲ್ಲಿ 10 ನೀರಿನ ಘಟಕ ಸ್ಥಾಪನೆ
ತಾಲೂಕು ಹಾಗೂ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗುತ್ತಿವೆ. ಈ ಘಟಕಗಳು ಇರುವುದರಿಂದ ಅಧಿಕಾರಿಗಳು ಪುನಃ ಹೊಸ ಘಟಕ ಸ್ಥಾಪನೆ ಮಾಡಿಲ್ಲ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಆದ್ದರಿಂದ ಬೇರೆ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕುಣಿಗಲ್ ತಾಲೂಕಿನಲ್ಲಿ ನೀರಿನ ಘಟಕ ಪ್ರಾರಂಭಿಸಲು ನಾನು ಚಿಂತನೆ ಮಾಡಿದ್ದೇನೆ ಎಂದು ಸಂಸದ ಡಾ. ಮಂಜುನಾಥ್ ಹೇಳಿದರು
ರಂಗ ಸಮುದ್ರ ಗ್ರಾಪಂಗೆ ಮಾರಕ್ಕ ರಾಜಣ್ಣ ಅಧ್ಯಕ್ಷೆ
ತೆರವಾಗಿದ್ದ ಹಿನ್ನೆಲೆಯಲ್ಲಿ ಗುರುವಾರ ತಾಲೂಕಿನ ರಂಗಸಮುದ್ರ ಗ್ರಾಪಂಗೆ ಚುನಾವಣೆ ನಡೆದಿದ್ದು ಗ್ರಾಪಂನ ನೂತನ ಅಧ್ಯಕ್ಷರಾಗಿ ಮಾರಕ್ಕ ರಾಜಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.
ನವಭಾರತದ ನಿರ್ಮಾಣ ಜವಾಬ್ದಾರಿ ಯುವಕರದ್ದು
ನವ ಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ ಹೇಳಿದರು.
ಯುವ ಜನರು ಮುಂದೆ ಬಂದು ದೇಶ ಕಟ್ಟಿ
ವಿದ್ಯಾರ್ಥಿಗಳು ತಾವು ಎಷ್ಟೇ ಎತ್ತರಕ್ಕೆ ಬೆಳೆದು, ಉನ್ನತ ಸ್ಥಾನ ಪಡೆದರೂ ಕೂಡ ತಮ್ಮನ್ನು ರೂಪಿಸಿದ ಗುರುಗಳನ್ನು, ವಿದ್ಯಾ ಸಂಸ್ಥೆಗಳನ್ನು ಹಾಗೂ ತಂದೆ ತಾಯಿಗಳಿಗೆ ಋಣಿಯಾಗಿ ಬಾಳಬೇಕು ಎಂದು ತುಮಕೂರು ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ನುಡಿದರು.
3 ಲಕ್ಷ ಮರ ಕಡಿಯಲು ಮುಂದಾಗಿರುವ ಕ್ರಮಕ್ಕೆ ಆಕ್ಷೇಪ
ಜಿಲ್ಲೆಯ ಗುಬ್ಬಿ ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಮಾಳ ಜಾಗದಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪನೆ ಮಾಡಲು ಹೊರಟಿರುವ ಜಿಲ್ಲಾಡಳಿತ ಈ ಎರಡೂ ತಾಲೂಕುಗಳಿಂದ 3 ಲಕ್ಷ ಮರಗಳನ್ನು ಕಡಿಯಲು ಮುಂದಾಗಿರುವ ಕ್ರಮಕ್ಕೆ ಪರಿಸರ ಚಿಂತಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ವಿವೇಕಾನಂದ ವಿದ್ಯಾಮಂದಿರದಲ್ಲಿ ಸಂಕ್ರಾಂತಿ ಆಚರಣೆ
ಪಟ್ಟಣದ ಶ್ರೀ ವಿವೇಕಾನಂದ ವಿದ್ಯಾಮಂದಿರ ಮತ್ತು ಆಂಗ್ಲ ಶಾಲೆಯಲ್ಲಿ ಸಂಕ್ರಾಂತಿಯ ಮೂಲ ಗ್ರಾಮೀಣ ಆಚರಣೆಗಳನ್ನು ಸೃಷ್ಟಿಸಿ ವಿದ್ಯಾರ್ಥಿಗಳು ಗುರುವಾರ ಸಂಕ್ರಾಂತಿಯನ್ನು ವಿಶೇಷವಾಗಿ ಆಚರಿಸಿದರು.
ತಂದೆ ತಾಯಿಗಳೇ ನಿಜವಾದ ನಾಯಕರು
ಸಿನಿಮಾದಲ್ಲಿ ಬರುವ ನಟರು ಜೀವನದಲ್ಲಿ ನಾಯಕರಲ್ಲ, ಮನೆಯಲ್ಲಿ ಇರುವ ತಂದೆ ತಾಯಿಗಳು ಜೀವನದಲ್ಲಿ ನಿಜವಾದ ನಾಯಕರು ಮತ್ತು ಹೀರೊಗಳು ಎಂದು ಖ್ಯಾತ ಅಂಕಣಕಾರ ಮತ್ತು ಸಾಮಾಜಿಕ ಕಾರ್ಯಕರ್ತ ಆದರ್ಶ ಗೋಖಲೆ ತಿಳಿಸಿದರು.
ಸಾಧನೆಗೆ ಗುರುವಿನ ಮಾರ್ಗದರ್ಶನ ಅವಶ್ಯ
ಜೀವನದಲ್ಲಿ ಸಾಧನೆ ಮಾಡಬೇಕಾದರೆ ನಿರ್ದಿಷ್ಟ ಗುರಿ ಅದಕ್ಕೆ ಸಮನಾಗಿ ಗುರುವಿನ ಮಾರ್ಗದರ್ಶನ ಬೇಕಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ಗುರು ಹಿರಿಯರಿಗೆ ಗೌರವ ಕೊಡುವ ಮನೋಭಾವ ಮೂಡಿಸಿಕೊಳ್ಳಬೇಕಿದೆ ಎಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಓಡೇ ಭೈರವನ ಸನ್ನಿಧಾನದಲ್ಲಿ ನಡೆದ ಮದ್ಯ ಜಾತ್ರೆ
ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಹೇಮಗಿರಿ ತಪ್ಪಲಿನಲ್ಲಿ ಇರುವ ಓಡೇ ಭೈರವನ ಸನ್ನಿಧಿಯಲ್ಲಿ ಸಾಂಪ್ರದಾಯಕವಾಗಿ ಬಾಯಿ ಕವಳ, ಭಂಗಿ ಸೇವೆ ನಡೆಯಿತು ಮಂಡ್ಯ ತುಮಕೂರು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಮಂದಿ ಸರತಿ ಸಾಲಿನಲ್ಲಿ ಕುಳಿತು ಮದ್ಯ ಸೇವನೆ ಮಾಡಿ ತಮ್ಮ ಇಷ್ಟಾರ್ಥವನ್ನು ಈಡೇರಿಸುವಂತೆ ಭಗವಂತನಲ್ಲಿ ಬೇಡಿಕೊಂಡರು.
< previous
1
...
85
86
87
88
89
90
91
92
93
...
407
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ