• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ಕುಟುಂಬದ ವಿಧವೆಯರಿಗೆ ಆರ್ಥಿಕ ಸಹಾಯ
ಆರ್ಯವೈಶ್ಯ ಸಮಾಜದಲ್ಲಿರುವ ಬಡ ಕುಟುಂಬದ ವಿಧವೆಯರಿಗೆ ಮಾಶಾಸನ ನೀಡುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೆ ಮಹಾಸಭಾ ಮುಂದಾಗಿದೆ. ಆರ್ಥಿಕವಾಗಿ ಹಿಂದುಳಿದ ಆರ್ಯವೈಶ್ಯ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಿ ಅವರ ಉನ್ನತ ಶಿಕ್ಷಣಕ್ಕೆ ನೆರವಾಗುತ್ತಿದ್ದೇವೆ ಎಂದು ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಜಿಲ್ಲಾ ಅಧ್ಯಕ್ಷ ಎಲ್. ಆರ್.ಚಂದ್ರಶೇಖರ್ ಹೇಳಿದರು.
ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ
ರಾಮಕೃಷ್ಣ ನಗರದ ಶ್ರೀ ಶಿರಡಿ ಸಾಯಿನಾಥ ದೇಗುಲ ಸೇರಿದಂತೆ ಜಿಲ್ಲೆಯಾದ್ಯಂತ ವಿವಿಧ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕಾವ್ಯದೊಳಗೆ ಸಮಕಾಲೀನ ಸಮಸ್ಯೆಗಳ ಅನಾವರಣ
ರಾಜ್ಯದಲ್ಲಿ ಹೆಚ್ಚು ಯುವತಲೆಮಾರಿನ ಕವಿಗಳು ಕಾವ್ಯ ರಚಿಸುತ್ತಿದ್ದಾರೆ. ಹೀಗಾಗಿ ಕಾವ್ಯದ ಸಮೃದ್ಧ ಕಾಲ ಈಗ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟರು.
ಸಂಗೀತದಿಂದ ಸಮನ್ವಯತೆ ಸಾಧ್ಯ
ಸಂಗೀತ ಮಾನವನ ದೇಹದ ಅಂಗಾಂಗಗಳ ನಡುವೆ ಸಮನ್ವಯತೆಯನ್ನು ಉಂಟುಮಾಡಿ, ಮನಸ್ಸು ಪ್ರಪುಲ್ಲವಾಗಿರುವಂತೆ ನೋಡಿಕೊಳ್ಳತ್ತದೆ ಎಂದು ತುಮಕೂರು ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಅಭಿಪ್ರಾಯ ಪಟ್ಟಿದ್ದಾರೆ
ಪಾಲಿಕೆ ನೌಕರರ ಹೋರಾಟಕ್ಕೆ ಸರ್ಕಾರಿ ನೌಕರರ ಬೆಂಬಲ
ಏಳನೇ ವೇತನ ಆಯೋಗದ ಪರಿಷೃತ ವೇತನ ಸೌಲಭ್ಯ, ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿ ನಗರಪಾಲಿಕೆಯ ಅಧಿಕಾರಿಗಳು ಹಾಗೂ ನೌಕರರು ನಡೆಸಿರುವ ಅನಿದಿಷ್ಟಾವಧಿ ಹೋರಾಟ ಗುರುವಾರವೂ ಮುಂದುವರೆಯಿತು.
ಗೊರವನಹಳ್ಳಿ ಕರುನಾಡಿನ ಕೋಲ್ಹಾಪುರ: ವಿನಯ ಗುರೂಜಿ
ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ಶ್ರೀಕ್ಷೇತ್ರ ಕರುನಾಡಿನ ಕೊಲ್ಲಾಪುರ ಎಂದು ಗೌರಿಗದ್ದೆ ಶ್ರೀಕ್ಷೇತ್ರದ ಅವಧೂತ ಶ್ರೀವಿನಯ್ ಗುರೂಜಿ ತಿಳಿಸಿದರು.
ಹಡಪದ ಅಪ್ಪಣ್ಣ ನಡೆ ನುಡಿ ಇಂದಿಗೂ ಪ್ರಸ್ತುತ
ಹನ್ನೇರಡನೆ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡು, ಅದನ್ನು ಸಕಾರಗೊಳಿಸಲು ಶ್ರಮಿಸಿದ ಶಿವಶರಣರಲ್ಲಿ ಹಡಪದ ಅಪ್ಪಣ್ಣ ಅವರು ಒಬ್ಬರು.
7ನೇ ವೇತನ ಆಯೋಗದ ಸೌಲಭ್ಯ ವಿಸ್ತರಿಸಿ
ಮಹಾನಗರ ಪಾಲಿಕೆ ನೌಕರರು ತಮ್ಮ ಕಾರ್ಯಗಳನ್ನು ಸ್ಥಗಿತಗೊಳಿಸಿ ನಗರದ ಕಚೇರಿ ಆವರಣದಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ನಡೆಸಿದ್ದಾರೆ.
ದುಡಿಯುವ ವರ್ಗಕ್ಕೆ ಅನುಕೂಲಕ್ಕೆ ಮಾಡಿಕೊಡಿ
ಜನರ ಬದುಕಿನ ಪ್ರಶ್ನೆಗಳ ಬಗ್ಗೆ ಮಾತನಾಡದ ಸರ್ಕಾರ ಜನರ ನಡುವೆ ವಿಷಕಾರಿ ರಾಜಕೀಯವನ್ನು ನಡೆಸುತ್ತ ಬಂದಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಗೌಡ ಕಿಡಿಕಾರಿದರು.
ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ವೇತನ ಹೆಚ್ಚಿಸಿ
ಕೆಲಸದ ಅವಧಿ ಹೆಚ್ಚಳ ಕಾನೂನು ಸಂಹಿತೆಗಳನ್ನು ಹಿಂಪಡೆಯುವುದು, ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ವೇತನ ಹೆಚ್ಚಳ ಸೇರಿದಂತೆ 21 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಮತ್ತು ಜೆಸಿಟಿಯು ಸೇರಿದಂತೆ 10 ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಕಾರ್ಮಿಕರು ಮುಷ್ಕರ ನಡೆಸಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 538
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved