• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀನಿವಾಸನ ದಯೆಗಾಗಿ ಕಾದಿರುವ ಬಸ್‌ ನಿಲ್ದಾಣ
ಆನಂದ ದೀಕ್ಷಿತ, ಕನ್ನಡಪ್ರಭ ವಾರ್ತೆ ಗುಬ್ಬಿ ದೀಪದ ಕೆಳಗೆ ಕತ್ತಲು ಎನ್ನುವಂತೆ ರಾಷ್ಟ್ರದಲ್ಲಿಯೇ ಅತ್ಯುತ್ತಮ ಸಾರಿಗೆ ನಿಗಮ ಎಂಬ ಹೆಗ್ಗಳಿಕೆ ಪಡೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರ ತವರಿನಲ್ಲಿಯೇ ಬಸ್‌ ನಿಲ್ದಾಣ ಮೂಲ ಸೌಕರ್ಯದಿಂದ ನಲಗುತ್ತಿದೆ.
ಜೆಜೆಎಂ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಗೆ ಸಂಬಂಧಿಸಿದಂತೆ ಬಾಕಿಯಿರುವ ಕಾರ್ಯಾದೇಶಗಳನ್ನು ಶೀಘ್ರವೇ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಕಾರ್ಯನಿರ್ವಾಹಕ ಎಂಜಿನಿಯರ್ ಕುಮಾರಸ್ವಾಮಿ ಅವರಿಗೆ ಸೂಚಿಸಿದರು.
ಪದವೀಧರ ಮತದಾರರ ನೋಂದಣಿಗೆ ಬಿಜೆಪಿ ಚಾಲನೆ
ಆಗ್ನೇಯ ಪದವೀಧರ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಕ್ಷೇತ್ರದಾದ್ಯಂತ ಪದವೀಧರ ಮತದಾರರ ನೋಂದಣಿ ಕಾರ್ಯ ಆರಂಭಿಸಿದೆ.
ತುಮುಲ್‌ಗೆ ನಿರ್ದೇಶಕ ನಾಗೇಶಬಾಬು ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್‌ ತೀರ್ಪು
ಮಧುಗುರಿ ತಾಲೂಕಿನಿಂದ ತುಮುಲ್‌ಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಬಿ.ನಾಗೇಶ್‌ ಬಾಬು ಅವರ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ.
ಮಗುವಿನ ದೇಹ ಹುಡುಕಲು ನೀರಿಗಿಳಿದ ಕುಣಿಗಲ್ ಶಾಸಕ
ಕಳೆದ ಒಂದು ವಾರದ ಹಿಂದೆ ಕುಣಿಗಲ್ ನ ಮಾರ್ಕೋನಹಳ್ಳಿ ಜಲಾಶಯದ ಸ್ವಯಂ ಚಾಲಿತ ಸೈಫೋನ್ ನೀರಿಗೆ ಬಲಿಯಾಗಿದ್ದ ಆರು ಮಂದಿಯ ಪೈಕಿ ಒಂದು ವರ್ಷದ ಮಗು ಇದುವರೆವಿಗೂ ಪತ್ತೆ ಆಗಿರಲಿಲ್ಲ ಎಂಬ ಕಾರಣಕ್ಕೆ ಕುಣಿಗಲ್ ಶಾಸಕ ಡಾ. ರಂಗನಾಥ್ ಅಗ್ನಿಶಾಮಕ ಸಿಬ್ಬಂದಿ ಜೊತೆಯಲ್ಲಿ ಸ್ವತಃ ತಾವೇ ನೀರಿಗಿಳಿದು ಶೋಧ ಕಾರ್ಯ ನಡೆಸಿದರು.
ಕಳಪೆ ಕಾಮಗಾರಿ: ನಿರ್ಮಾಣ ಹಂತದ ಶಾಲಾ ಕಟ್ಟಡ ನೆಲಸಮ
ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಜಿಪಂ ಅಧಿಕಾರಿಗಳೇ ಮುಂದೆ ನಿಂತು ನೆಲಸಮ ಮಾಡಿದ ಘಟನೆ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ನಡೆದಿದೆ.
ಈಚನೂರು ಕೆರೆಗೆ ನೀರು ಹರಿಸದಿದ್ದರೆ ಪ್ರತಿಭಟನೆ
ಮುಂದಿನ ಹದಿನೈದು ದಿನಗಳೊಳಗೆ ಹೇಮಾವತಿ ನೀರು ಹರಿಸಬೇಕು ಇಲ್ಲವಾದಲ್ಲಿ ಜೆಡಿಎಸ್‌ನಿಂದ ಅ.27ರ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದ್ದಾರೆ.
ನ್ಯಾಯಾಧೀಶರಿಗೆ ಶೂ ಎಸೆದವರ ವಿರುದ್ಧ ಕೇಸು ದಾಖಲಿಸಿ
ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಮೇಲೆ ನಡೆದ ದೌರ್ಜನ್ಯ ಪ್ರಕರಣವನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿ ಸುಮೋಟೋ ಕೇಸು ದಾಖಲಿಸಿ ಹಿರಿಯ ವಕೀಲನಿಗೆ ತಕ್ಕ ಶಾಸ್ತಿ ಮಾಡಬೇಕೆಂದು ಸಾಮಾಜಿಕ ಹೋರಾಟಗಾರ ಹಾಗೂ ಚಲನಚಿತ್ರ ನಟ ಚೇತನ್ ಅಹಿಂಸಾ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಾದಿಗ ಜನಾಂಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ
ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ ಎಲ್ಲಾ ನನ್ನ ಸಮುದಾಯಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ತಾಪಂ ಮಾಜಿ ಸದಸ್ಯ ಹಾಗೂ ಶಿರಾ ತಾಲೂಕು ಮಾದಿಗ ಮಹಾಸಭಾದ ನೂತನ ಅಧ್ಯಕ್ಷ ಪಿ.ಬಿ.ನರಸಿಂಹಯ್ಯ ಹೇಳಿದರು.
ಅಯೋಧ್ಯೆಯಲ್ಲಿ ವಾಲ್ಮೀಕಿ ಪುತ್ಥಳಿ ಸ್ಥಾಪನೆಗೆ ಒತ್ತಾಯ
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಾಯಣವನ್ನು ಬರೆದಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಸ್ಥಾಪನೆ ಮಾಡಬೇಕು ಎಂದು ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಲೋಕೇಶ್ ಪಾಳೇಗಾರ ಕೇಂದ್ರ ಹಾಗೂ ರಾಮ ಜನ್ಮಭೂಮಿ ಟ್ರಸ್ಟ್‌ನ್ನು ಒತ್ತಾಯಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 533
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved