• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುವೆಂಪು ಕನ್ನಡ ಪ್ರಜ್ಞೆಯ ಉನ್ನತ ಶಿಖರ
ಕುವೆಂಪು ಕನ್ನಡ ಪ್ರಜ್ಞೆಯ ಉನ್ನತ ಶಿಖರ, ಕನ್ನಡ ಡಿಂಡಿಂ ಬಾರಿಸು ಕರ್ನಾಟಕವನ್ನು ಎಚ್ಚರಿಸಿದರು ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ನುಡಿದರು.
ಸಾಧನೆಯ ಪ್ರಶಸ್ತಿಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ
ಸಾಧನೆಯ ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಇನ್ನು ಹೆಚ್ಚುಸುತ್ತದೆ ಅದನ್ನು ಉಳಿಸಿಕೊಳ್ಳುವ ಕರ್ತವ್ಯ ನಮ್ಮದು ಎಂದು ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಕೊರಟಗೆರೆ ಸಿಪಿಐ ಆರ್.ಪಿ.ಅನಿಲ್ ತಿಳಿಸಿದರು.
ಗ್ರಾಮೀಣ ಭಾಗದ ದಲಿತ ಕೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ
ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯ ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.
ಗಣೇಶೋತ್ಸವದಿಂದ ಸಮಾಜದಲ್ಲಿ ಒಗ್ಗಟ್ಟು
ಕೊರಟಗೆರೆಯಲ್ಲಿ ಎಲ್ಲರೂ ಒಟ್ಟಾಗಿ ಒಂದೇ ಬಾರಿ ಗಣೇಶನನ್ನು ವಿಸರ್ಜನೆ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಒಕೆ.. ಪತ್ರಿಕಾ ವಿತರಕ ಮಾಚೇನಹಳ್ಳಿ ಶಶಿ ನಿಧನ
ತುರುವೇಕೆರೆ: ತಾಲೂಕಿನ ಹಿರಿಯ ಪತ್ರಿಕಾ ವಿತರಕ ಹಾಗೂ ಅಯೋಧ್ಯೆ ಹೋರಾಟದಲ್ಲಿ ಪಾಲ್ಗೊಂಡಿದ್ದ ಕರ ಸೇವಕರಾದ ಮಾಚೇನಹಳ್ಳಿ ಶಶಿ (60) ಶನಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಅರೇಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಭಾರತಿ ತಿಮ್ಮೇಗೌಡ
ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹುಲಿಕಲ್ ಕ್ಷೇತ್ರದ ಸದಸ್ಯೆ ಭಾರತಿ ತಿಮ್ಮೇಗೌಡ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್‌ ಘೋಷಿಸಿದರು.
ಭಾರತದ ಇತಿಹಾಸ ಗುರುತಿಸಲು ಚಿತ್ರಕಲೆಯೂ ಆಧಾರ
ಭಾರತೀಯ ಇತಿಹಾಸ, ಪರಂಪರೆಯನ್ನು ಗುರುತಿಸಲು ಇರುವ ಪ್ರಮುಖ ಆಧಾರಗಳಲ್ಲಿ ಚಿತ್ರಕಲೆಯೂ ಒಂದು. ಚಿತ್ರಕಲಾವಿದರಾಗಿ ನೀವೆಲ್ಲರೂ ಅಂತಹ ಪರಂಪರೆಯನ್ನು ಉಳಿಸುವ ರಾಯಭಾರಿಗಳು ಎಂದು ಜಿ.ಪಂ.ಸಿಇಒ ಜಿ.ಪ್ರಭು ತಿಳಿಸಿದ್ದಾರೆ.
ರಾಜಣ್ಣ, ರಾಜೇಂದ್ರರಿಂದ ದ್ವೇಷದ ರಾಜಕಾರಣ
ಕಳೆದ ಅಸೆಂಬ್ಲಿ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದು. ಅಂದಿನಿಂದ ಇಂದಿನವರೆಗೂ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ. ಎಂಎಲ್‌ಸಿ ಆರ್‌.ರಾಜೇಂದ್ರ ಹಾಗೂ ಅವರ ಬೆಂಬಲಿಗರು ಕ್ಷೇತ್ರದಲ್ಲಿ ನನ್ನ ವಿರುದ್ಧ ಒಂದಲ್ಲಾ ಒಂದು ರೀತಿ ದ್ವೇಷದ ರಾಜಕಾಣ ಮಾಡುತ್ತಿದ್ದಾರೆ ಎಂದು ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಆರೋಪಿಸಿದರು.
ಧರ್ಮಸ್ಥಳ ಬಿಜೆಪಿಯ ಆಸ್ತಿಯಲ್ಲ ; ನಾವು ಸಹ ಭಕ್ತರು
ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ತಮ್ಮ ಬೆಂಬಲಿಗರ ಜೊತೆ ಸುಮಾರು 300ಕ್ಕಿಂತ ಹೆಚ್ಚು ವಾಹನಗಳಲ್ಲಿ ಧರ್ಮಸ್ಥಳ ಚಲೋ ನಡೆಸಿದರು.
256 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ
256 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಶೀಘ್ರ ಭೂಮಿಪೂಜೆ ಕಾರ್ಯ ನೆರವೇರಿಸಲಾಗುವುದಾಗಿ ಶಾಸಕ ಎಚ್.ವಿ.ವೆಂಕಟೇಶ್ ಅವರು ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved