• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದರ ಜನಸ್ಪಂದನ ಸಭೆಗೆ ಅಧಿಕಾರಿಗಳ ಗೈರು
ತಾಲೂಕಿನ ಸಂತೆಮಾವತ್ತೂರು ಗ್ರಾಮದಲ್ಲಿ ಸಂಸದ ಡಾ. ಸಿಎನ್ ಮಂಜುನಾಥ್ ನಡೆಸಿದ ಜನಸ್ಪಂದನಾ ಸಭೆಗೆ ತಹಸೀಲ್ದಾರ್ ಸೇರಿದಂತೆ ಹಲವಾರು ಇಲಾಖೆ ಅಧಿಕಾರಿಗಳು ಗೈರಾಗಿದ್ದರು.
ಸರ್ಕಾರಿ ಬಸ್‌ಗಳಿಂದ ವಾಯು ಮಾಲಿನ್ಯ, ದಂಡ ಹಾಕೋರ್‍ಯಾರು?
ರಾಜ್ಯದಲ್ಲಿ ವಾಯು ಮಾಲಿನ್ಯ ತಡೆಗಾಗಿ ಸರ್ಕಾರಗಳು ಹತ್ತಾರು ಯೋಜನೆಗಳನ್ನು ರೂಪಿಸುತ್ತಿರುವುದು ಒಂದೆಡೆಯಾದರೆ ಸರ್ಕಾರದ ಅಧೀನದಲ್ಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳೇ ವಾಯು ಮಾಲಿನ್ಯ ಮಾಡುತ್ತಿದ್ದು, ಇವರಿಗೆ ದಂಡ ಹಾಕೋರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.
ಜಮೀನು ನನ್ನದೆಂದು ಎರಡು ಬಣಗಳಿಂದ ವಾದ
ವೈ ಎನ್‌ ಕೋಟೆ ಜಾಮೀಯಾ ಮಸೀದಿ ಹಾಗೂ ಚಾಂದ್‌ ಬಾಷಾ ಅವರ ನಡುವಿನ ಕಾನೂನು ಸಮರ ನಡೆಯುತ್ತಿರುವಾಗಲೇ ಪರಸ್ಪರ ಆರೋಪ ದೋಷಾರೋಪಗಳನ್ನು ಮಾಡಲಾಗಿದ್ದು ಜಮೀನು ವಿಚಾರಕ್ಕೆ ಸಂಬಂಧಿಸಿದ ಚರ್ಚೆ ಜೋರಾಗಿದೆ.
ಸೈಬರ್‌ ಕ್ರೈಂ ನಿಯಂತ್ರಣಕ್ಕೆ 1930 ಬಳಸಿ: ನೂತನ ಡಿವೈಎಸ್ಪಿ
ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ 112 ಮತ್ತು ಸೈಬರ್‌ ಕ್ರೈಂ ನಿಯಂತ್ರಣಕ್ಕೆ 1930 ಬಳಸುವಂತೆ ಮಧುಗಿರಿ ನೂತನ ಡಿವೈಎಸ್‌ಪಿ ಮಂಜುನಾಥ್‌ ಜಿ. ಸಾರ್ವಜನಿಕರಿಗೆ ಕರೆ ನೀಡಿದರು.
ಮಕ್ಕಳ ಪಾಲನೆಗೆ ಹೆಚ್ಚು ಸಮಯ ನೀಡಿ
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಒತ್ತಡದ ಬದುಕಿನಲ್ಲಿ ಬದುಕುತ್ತಿದ್ದು ಕೇವಲ ಹಣ ಸಂಪಾದನೆಗಷ್ಟೇ ಮಹತ್ವ ನೀಡುತ್ತಿದ್ದು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತಿಲ್ಲ, ಶಿಕ್ಷಣದೊಂದಿಗೆ ಮಕ್ಕಳ ಪ್ರತಿಭೆಗೂ ಹೆಚ್ಚು ಒತ್ತು ನೀಡುವ ಮೂಲಕ ಮಕ್ಕಳನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ತರುವು ಪ್ರಯತ್ನ ಮಾಡಬೇಕು ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ಹನುಮಂತನಾಥಸ್ವಾಮೀಜಿ ತಿಳಿಸಿದರು.
ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ: ಬಂಧನ
ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆಯನ್ನು ಖಂಡಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದ ಶಾಸಕ ಸುರೇಶ್‌ಗೌಡ ಸೇರಿದಂತೆ ಹಲವು ಮಂದಿ ಬಿಜೆಪಿ ಕಾರ್ಯಕರ್ತರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಠೇವಣಿ ಹಣ ಹಿಂತಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ
ತಾಲೂಕಿನ ಕೋಳಘಟ್ಟ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂಭಾಗ ಠೇವಣಿದಾರರು ತಮ್ಮ ಠೇವಣಿ ಹಣವನ್ನು ಹಿಂತಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಪ್ರಾಥಮಿಕ ಕೃಷಿ ಸಂಘದ ಚುನಾವಣೆ: ನಾಗರಾಜು ಬಣಕ್ಕೆ ಜಯ
ತಾಲೂಕಿನ ಗೊರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆಯಿತು.
ಶಿರಾದಲ್ಲಿ ಕ್ಷೀರ ಕ್ರಾಂತಿ: ಎಸ್‌ ಆರ್‌ ಗೌಡ
ತಾಲೂಕಿನ ಪ್ರತಿಯೊಂದು ಹಳ್ಳಿಯಲ್ಲೂ ಕೂಡ ಹಾಲು ಉತ್ಪಾದಕರ ಸಂಘ ಸ್ಥಾಪನೆ ಮಾಡಿ, ಕ್ಷೀರ ಕ್ರಾಂತಿ ಮಾಡಬೇಕೆಂಬ ನನ್ನ ಪರಿಕಲ್ಪನೆಗೆ ಹಾಲು ಉತ್ಪಾದಕ ಬಂಧುಗಳು ಶಕ್ತಿ ತುಂಬಿದ್ದೀರಿ ಹಾಲು ಉತ್ಪಾದಕರ ಆರ್ಥಿಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ಕೆಲಸ ಮಾಡುತ್ತೇನೆ ಎಂದು ತುಮಕೂರು ಹಾಲು ಒಕ್ಕೂಟದ ನೂತನ ನಿರ್ದೇಶಕ ಎಸ್. ಆರ್ .ಗೌಡ ಹೇಳಿದರು.
ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ: ದಸರಿಘಟ್ಟ ಶ್ರೀ
ಮನುಷ್ಯ ದ್ವೇಷ, ಅಸೂಹೆ, ನಾನು, ನನ್ನದು ಎಂಬ ಸ್ವಾರ್ಥ ಬಿಟ್ಟು ಪರಸ್ಪರ, ಸಹೋದರತ್ವ, ಪ್ರೀತಿ, ವಿಶ್ವಾಸದಿಂದ ಬೆರೆತು ಜೀವನ ನಡೆಸಿದಾಗ ಮಾತ್ರ ಆತ್ಮತೃಪ್ತಿ ಲಭಿಸಲಿದೆ ಎಂದು ತಾಲೂಕಿನ ದಸರಿಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 407
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved