• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಲೆ‌ ಏರಿಕೆ ವಿರೋಧಿಸಿ ಪ್ರತಿಭಟನೆ
ಕೇಂದ್ರ ರಾಜ್ಯ ಸರ್ಕಾರಗಳು ಪೈಪೋಟಿಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿವೆ, ಇದರಿಂದ ಜನತೆ ಅತೀವ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಮೀನಾಕ್ಷಿ ಸುಂದರಂ ಅವರು ಆರೋಪಿಸಿದರು.
ದಿಬ್ಬದ ಬೊಮ್ಮಣ್ಣನಿಗೆ 5 ಕೋಟಿ ವೆಚ್ಚದಲ್ಲಿ ಮಂದಿರ ನಿರ್ಮಾಣ
ದೇವರಿಗೆ ಭವ್ಯ ದೇಗುಲ ನಿರ್ಮಾಣ ಮಾಡಿ, ನಿಮ್ಮ ಮನೆದೇವರು ತೃಪ್ತನಾದರೆ. ಭಗವಂತ ನಿಮ್ಮ ಹೃದಯ ಮಂದಿರದಲ್ಲಿ ನೆಲಸಲಿದ್ದಾನೆ. ಶ್ರೀ ದಿಬ್ಬದ ಬೊಮ್ಮಣ್ಣ ಸ್ವಾಮಿ ದೇಗುಲ ರಾಜ್ಯದಲ್ಲಿಯೇ ಮಾದರಿಯಾಗುವ ರೀತಿ ನಿರ್ಮಾಣವಾಗಿ ದೈವಿಕ ಶಕ್ತಿಯ ಕೇಂದ್ರವಾಗಲಿ ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಕಾಂಗ್ರೆಸ್‌ನಿಂದ ದಲಿತರಿಗೆ ನಿರಂತರ ಅನ್ಯಾಯ
ಕಾಂಗ್ರೆಸ್ ಪಕ್ಷ ದೇಶದಲ್ಲಿ ದಲಿತ ಸಮುದಾಯಕ್ಕೆ ನಿರಂತರವಾಗಿ ೭೫ ವರ್ಷಗಳಿಂದ ಅನ್ಯಾಯ ಮಾಡಿಕೊಂಡು ಬಂದಿದೆ. ಅದನ್ನು ಜನಸಾಮಾನ್ಯರಿಗೆ ತಿಳಿಸಿ ದಲಿತ ಸಮುದಾಯದವರನ್ನು ಎಚ್ಚರಿಸುವ ಉದ್ದೇಶ ಭೀಮ ಹೆಜ್ಜೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ವಿದ್ಯಾವಂತರ ಕೊರತೆಯಿಲ್ಲ, ಬುದ್ದಿವಂತರ ಕೊರತೆಯಿದೆ
ಇಂದು ದೇಶದಲ್ಲಿ ವಿದ್ಯಾವಂತರ ಕೊರತೆಯಿಲ್ಲ. ಆದರೆ ಬುದ್ದಿವಂತರ ಕೊರತೆಯಿದೆ.ಅಂಕಗಳ ಹಿಂದೆ ಬಿದ್ದು, ಮಾನಸಿಕ ಮತ್ತು ದೈಹಿಕ ನ್ಯೂನತೆಯನ್ನು ಅನುಭವಿಸುತಿದ್ದಾರೆ ಎಂದು ಸ್ಫೂರ್ತಿ ಚಿದಾನಂದ ತಿಳಿಸಿದ್ದಾರೆ.
ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ
ರಸ್ತೆ ಗುಂಡಿಗಳ ಬಗ್ಗೆ ಬೇಸತ್ತ ನಗರದ ಗೋಕುಲ, ಬಡ್ಡಿಹಳ್ಳಿ ಬಡಾವಣೆ ನಾಗರಿಕರು ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ಗುಂಡಿಗಳನ್ನು ಮುಚ್ಚಲು ನಗರಪಾಲಿಕೆಯ ಗಮನ ಸೆಳೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ತಾಲೂಕಿನ ಬಡ ಕುಟುಂಬಗಳ ವೃದ್ಧರಿಗೆ ಕಣ್ಣಿನ ಉಚಿತ ತಪಾಸಣೆ
ಬಡವರ ಕಣ್ಣಿಗೆ ಬೆಳಕನ್ನು ನೀಡುವುದು ಅತ್ಯುತ್ತಮ ಕಾರ್ಯ. ಇಂತಹ ಸಮಾಜಮುಖಿ ಚಿಂತನೆಯೊಂದಿಗೆ ಉಚಿತ ತಪಾಸಣಾ ಶಿಬಿರವನ್ನು ಪ್ರತಿವಾರ ಏರ್ಪಡಿಸಲು ಸಿದ್ಧಗೊಂಡಿರುವ ಆರ್. ಉಗ್ರೇಶ್ ಅಭಿಮಾನಿಗಳ ಸೇವೆ ಜನ ಮೆಚ್ಚುವಂತದ್ದು .
14 ರಂದು ಡಾ: ಬಿ.ಆರ್. ಅಂಬೇಡ್ಕರ್ ಕುರಿತ ಛಾಯಾಚಿತ್ರ ಪ್ರದರ್ಶನ
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ 134ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ
ಕಾಂಗ್ರೆಸ್ ನಿಂದ ಅಧಿಕಾರಕ್ಕಾಗಿ ಅಂಬೇಡ್ಕರ್ ಬಳಕೆ
ಡಾ.ಬಿ.ಆರ್.ಅಂಬೇಡ್ಕರ್ ಅವರು ಬೆಳಗಾವಿ ಜಿಲ್ಲೆ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬಿದ ಹಿನ್ನೆಲೆ ರಾಜ್ಯ ಬಿಜೆಪಿ ಬೆಂಗಳೂರಿನಿಂದ ನಿಪ್ಪಾಣಿಗೆ ಹಮ್ಮಿಕೊಂಡಿರುವ ಭೀಮ ಹೆಜ್ಜೆ- 100 ರಥಯಾತ್ರೆ ಶುಕ್ರವಾರ ನಗರಕ್ಕೆ ಆಗಮಿಸಿದಾಗ ಜಿಲ್ಲಾ ಬಿಜೆಪಿಯಿಂದ ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.
ಯುವಕರು ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಸಿ ಬಿ ಸುರೇಶ್ ಬಾಬು
ಭಾರತ ಸಾಕಷ್ಟು ಯುವ ಸಂಪತ್ತನ್ನು ಹೊಂದಿದೆ. ಯುವಪೀಳಿಗೆ ಉತ್ತಮ ಆರೋಗ್ಯ, ಸಂಸ್ಕೃತಿ, ಮೌಲ್ಯಗಳನ್ನು ಮೈಗೂಡಿಸಿಕೊಂಡು ಶ್ರಮಿಸಿದರೆ ಸಮಾಜದ ಅಭಿವೃದ್ಧಿ ಮತ್ತು ಪರಿವರ್ತನೆ ಸಾಧ್ಯ ಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಬಿ.ಸುರೇಶ್ ಬಾಬು ಹೇಳಿದರು.
ಶಿಕ್ಷಣದ ಜೊತೆಗೆ ಹಳ್ಳಿಕಾರ್ ಹಸುಗಳ ಸಾಕಾಣಿಕೆಗೂ ಆದ್ಯತೆ ನೀಡಿ: ವರ್ತೂರು ಸಂತೋಷ ಕರೆ
ಕಲ್ಪೋತ್ಸವದ ಆಕರ್ಷಣೆಯಾಗಿದ್ದ ಕನ್ನಡದ ಬಿಗ್‌ಬಾಸ್ ಸ್ಪರ್ಧಿ, ಹಳ್ಳಿಕಾರ್ ತಳಿಯ ರಾಯಭಾರಿ ವರ್ತೂರು ಸಂತೋಷ್, ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ, ಚಿರಾಯು ಕನ್ನಡದ ಚಿತ್ರಗೀತೆಗಳನ್ನು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ನಂತರ ಸಂಸ್ಥೆಯಿಂದ ಸನ್ಮಾನಿಸಲಾಯಿತು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved