• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಲಿಂಗಾಯತರಲ್ಲಿ ಐಕ್ಯತೆ ಕಾಣಬೇಕು: ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕರೆ
ತುಮಕೂರು ಜಿಲ್ಲೆಯಲ್ಲಿ ವೀರಶೈವ, ಲಿಂಗಾಯತರ ಜನಸಂಖ್ಯೆ ಲಕ್ಷ ದಾಟಿದೆ, ಆದರೆ ಮಹಾಸಭಾದಲ್ಲಿ ಸದಸ್ಯರಾಗಿರುವುದು ಕೇವಲ 2 ಸಾವಿರ ಜನ ಮಾತ್ರ. ಮಹಾಸಭಾದ ತೀರ್ಮಾನದಂತೆ ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಪ್ರತಿ ಮನೆಯಲ್ಲಿಯೂ ಓರ್ವ ಸದಸ್ಯನನ್ನು ನೋಂದಾಯಿಸುವುದು ನಮ್ಮ ಮುಂದಿರುವ ಸವಾಲು.
ಕ್ರೀಡೆಯು ಸ್ನೇಹ, ಸೌಹಾರ್ದತೆ ಬೆಳೆಸುವ ಸಾಧನ: ವಿನಾಯಕ್ ಶೆಟಿಗೇರಿ
ಕ್ರೀಡೆಯು ಸ್ನೇಹ, ಸೌಹಾರ್ದತೆ ಬೆಳೆಸುವ ಸಾಧನವಾಗಿದ್ದು, ಇದಕ್ಕೆ ಜಾತಿ, ಮತ, ಭಾಷೆಯ ಗಡಿಯಿರುವುದಿಲ್ಲ. ಸತತ ಅಭ್ಯಾಸ ಹಾಗೂ ಪರಿಶ್ರಮದಿಂದ ಉತ್ತಮ ಸಾಧನೆ ಮಾಡಿದಾಗ ಒಬ್ಬ ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಬಹುದು ಎಂದು ತಿಪಟೂರು ಡಿವೈಎಸ್‌ಪಿ ವಿನಾಯಕ ಎನ್. ಶೆಟಿಗೇರಿ ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ಸಲ್ಲದ ರಾಜಕಾರಣ ಬೇಡ
ರಾಜಕಾರಣಿಗಳಲ್ಲಿ ಇಚ್ಛಾಶಕ್ತಿ ಇರಬೇಕು. ಜನಪರ ಕಾಳಜಿ ಹೊಂದಿರಬೇಕು. ಅಭಿವೃದ್ಧಿ ವಿಚಾರದಲ್ಲಿ ಸಲ್ಲದ ರಾಜಕೀಯ ಮಾಡದೇ ಪಕ್ಷ ಭೇದ ಮರೆತು, ಕೆಲಸಗಳಲ್ಲಿ ಕೇಂದ್ರ, ರಾಜ್ಯ ಎಂಬ ತಾರತಮ್ಯ ಇಲ್ಲದೆ ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಮನವಿ ಮಾಡಿದರು.
750ಕೋಟಿ ರು. ವೆಚ್ಚದಲ್ಲಿ ರೈಲ್ವೆ ನಿಲ್ದಾಣಗಳ ಆಧುನೀಕರಣ
ರೈಲು ನಿಲ್ದಾಣಗಳ ಆಧುನೀಕರಣ ಹಾಗೂ ರೈಲ್ವೆ ಕೆಳಸೇತುವೆ ಮತ್ತು ಮೇತ್ಸೆತುವೆ ನಿರ್ಮಾಣಕ್ಕಾಗಿ ಕೇಂದ್ರ ರೈಲ್ವೆ ಇಲಾಖೆಯಿಂದ 750ಕೋಟಿರು.ವೆಚ್ಚದಲ್ಲಿ ರೈಲ್ವೆ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿದ್ದು ಮುಂದಿನ ಒಂದೂವರೆ ವರ್ಷದೊಳಗೆ ಜಿಲ್ಲೆಯಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ತಿಳಿಸಿದರು.
ನಗರದಲ್ಲಿ ಸತ್ಯಾಗ್ರಹ ಪಾರ್ಕ್ ಸ್ಥಾಪನೆಗೆ ಮನವಿ
ಸಾರ್ವಜನಿಕರು ಪ್ರತಿಭಟನೆ, ಧರಣಿ, ಸತ್ಯಾಗ್ರಹ ಮಾಡಲು ಅನುಕೂಲ ಆಗುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ಮಾದರಿಯಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತ್ಯೇಕ ಸ್ಥಳ ಒದಗಿಸಬೇಕು ಎಂದು ಜಿಲ್ಲಾ ಮಹಿಳಾ ಸಂರಕ್ಷಣಾ ವೇದಿಕೆ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಮಹಾವೀರ ಐದು ತತ್ವಗಳನ್ನು ಅಳವಡಿಸಿಕೊಳ್ಳಿ
ಭಗವಾನ್ ಮಹಾವೀರರು ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವದಾದ್ಯಂತ ತಮ್ಮ ಅಹಿಂಸಾ ತತ್ವದ ಮೂಲಕ ಹೆಸರುವಾಸಿಯಾದ ಸಂತರಾಗಿದ್ದಾರೆ. ಅವರ ಮಾನವನ ಬದುಕಿಗೆ ಬೇಕಾದ ಐದು ತತ್ವಗಳನ್ನು ಹೇಳಿದ್ದು, ಅವುಗಳನ್ನು ಜನರು ಅಳವಡಿಸಿಕೊಂಡರೆ ಇಡೀ ವಿಶ್ವವೇ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ತುಮಕೂರು ತಹಸೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ.
ವಿವಿ ಬಿಸಿಯೂಟ ಯೋಜನೆ ಅನ್ನದಾಸೋಹ ಪ್ರತೀಕ
ಸಿದ್ದಗಂಗಾ ಶ್ರೀಗಳ ನಾಡಿನಲ್ಲಿ ಅನ್ನದಾಸೋಹಕ್ಕೆ ಎಂದಿಗೂ ಕೊರತೆ ಉಂಟಾಗುವುದಿಲ್ಲ ಎಂಬುದಕ್ಕೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಭೋಜನ ಯೋಜನೆ ಪ್ರತ್ಯಕ್ಷ ಸಾಕ್ಷಿ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಭಿಪ್ರಾಯಪಟ್ಟರು.
ಬೌದ್ಧ ಭಿಕ್ಕುಗಳಿಗೆ ಆಹ್ವಾನಿಸಲು ನಿರ್ಣಯ
ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬೌದ್ಧ ಭಿಕ್ಕುಗಳನ್ನು ಆಹ್ವಾನಿಸಲು ನಿರ್ಣಯ ಕೈಗೊಳ್ಳಲಾಯಿತು.
ವಿವಿಧ ರೈಲ್ವೆ ಕಾಮಗಾರಿಗಳಿಗೆ ಶಂಕು ಸ್ಥಾಪನೆ
ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಬುಧವಾರ ನಗರದ ಬಟವಾಡಿ, ಬಡ್ಡಿಹಳ್ಳಿ ಹಾಗೂ ಮೈದಾಳ ರೈಲ್ವೆ ಗೇಟ್ ಬಳಿ ರೋಡ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಎಂಎಂಎಸ್‌ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಸಾಧನೆ
ವಿದ್ಯೆ ಯಾರ ಮನೆ ಸ್ವತ್ತಲ್ಲ ಆಸಕ್ತಿಯಿಂದ ಅಭ್ಯಾಸ ಮಾಡಿದರೆ ಎಲ್ಲವು ಸಾಧ್ಯ ಎಂಬುದನ್ನ ಹಳ್ಳಿಯ ಹುಡುಗಿ ತೋರಿಸಿದ್ದಾಳೆ ಎಂದು ಹಿಂದುಳಿದ ವರ್ಗಗಳ ಮಾಜಿ ಸದಸ್ಯ ಯೋಗಾನಂದ ಕುಮಾರ್ ತಿಳಿಸಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved