• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಶಾಂತಿ ಸೃಷ್ಠಿಸುತ್ತಿರುವ ಜಗದೀಶ ಮೇಲೆ ಕ್ರಮಕ್ಕೆ ಆಗ್ರಹ
ಕುಣಿಕೇನಹಳ್ಳಿಯ ಜಗದೀಶ್ ಎಂಬುವವರು ವಿನಾಕಾರಣ ಜಗಳ ತೆಗೆದು ಗ್ರಾಮದಲ್ಲಿ ಅಶಾಂತಿಯ ವಾತಾವರಣ ಸೃಷ್ಠಿ ಮಾಡಿ ಸೌಹಾರ್ದತೆಗೆ ಧಕ್ಕೆ ತಂದಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ದೇವತೆಗಳ ಪೂಜೆ ನಡೆಸುತ್ತಿರುವ ಅರ್ಚಕರುಗಳು ತಾಲೂಕು ಆಡಳಿತವನ್ನು ಆಗ್ರಹಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕೆಲಸ ಮಾಡಬೇಕು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಒಟ್ಟಾಗಿ ಸೇರಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ಅಕ್ಕಿ ವ್ಯಾಪಾರಿಯ ಮಗಳು ರಾಜ್ಯಕ್ಕೆ 4 ನೇ ಸ್ಥಾನ
ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ.
ಅನಾಥೆಗೆ ಬಂತು 95% ಅಂಕ
ಪ್ರಸಕ್ತ ಸಾಲಿಗೆ ದ್ವಿತೀಯ ಪಿಯುಸಿ ಕಲಾ ಹಾಗೂ ವಿಜ್ಞಾನ ವಿಭಾಗದಲ್ಲಿ ಇಲ್ಲಿನ ಶ್ರೀನಿವಾಸ ನಗರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜ್‌ ಶೇ 62ರಷ್ಟು ಫಲಿತಾಂಶ ನೀಡುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನಗಳಿಸಿಕೊಂಡಿದೆ.
ಮುಸ್ಲಿಮರಿಗೆ ಮೀಸಲಾತಿ ಖಂಡಿಸಿ ಪ್ರತಿಭಟನೆ
ಮುಸ್ಲಿಮರಿಗೆ 4% ಮೀಸಲಾಯಿತಿಯನ್ನು ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ವತಿಯಿಂದ ಮಂಗಳವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸುಧಾರಿಸಿದ ದ್ವಿತೀಯ ಪಿಯುಸಿ ಫಲಿತಾಂಶ
ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆ ಕಂಡು ಬಂದಿದೆ. ಕಳೆದ ವರ್ಷ 24 ನೇ ಸ್ಥಾನದಲ್ಲಿದ್ದ ಜಿಲ್ಲಾ ಫಲಿತಾಂಶ ಈ ವರ್ಷ 18ನೇ ಸ್ಥಾನಕ್ಕೆ ಜಿಗಿದಿದ್ದು‌ ಫಲಿತಾಂಶ ತೃಪ್ತಿದಾಯಕವಾಗಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರಿಡಾಂಗಣ ೨೦೨೬ಕ್ಕೆ ಉದ್ಘಾಟನೆ
ವಸಂತ ನರಸಾಪುರ ಸಮೀಪ ೧೬೦ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಮ್ಮ ತುಮಕೂರು ಜಿಲ್ಲೆಗೆ ಹೆಮ್ಮೆ. ರಾಜ್ಯದ ೨ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದ ಕಾಮಗಾರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಿ ಮುಂದಿನ ವರ್ಷದೊಳಗೆ ನಾವು ರಣಜಿ ಪಂದ್ಯ ವೀಕ್ಷಿಸಲಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ರಂಗ-ಶಂಕರನ ಕೃಪೆಯಿಂದ ನಾಡಿಗೆ ಮಳೆ-ಬೆಳೆಯಾಗಲಿ
ದಿನದಿಂದ ದಿನಕ್ಕೆ ಬೇಸಿಗೆ ತೀವ್ರತೆ ಹೆಚ್ಚಾಗುತ್ತಿದ್ದು ಪ್ರಕೃತಿಯಲ್ಲೂ ಅಸಮತೋಲನ ಉಂಟಾಗಿ ಹನಿ ಹನಿ ನೀರಿಗಾಗಿ ಜನ ಜಾನುವಾರುಗಳು ಪರದಾಡುವಂತಾಗಿದ್ದು ಶ್ರೀ ಕ್ಷೇತ್ರದ ಆರಾಧ್ಯ ದೈವಗಳಾದ ರಂಗ-ಶಂಕರ ಹಾಗೂ ಹಿರಿಯ ಶ್ರೀಗಳವರ ಕೃಪೆಯಿಂದ ಕಲ್ಪತರು ನಾಡಿಗೆ ಆದಷ್ಟು ಬೇಗ ಮಳೆ ಬರುವ ಮೂಲಕ ಎಲ್ಲರ ದಾಹ ತೀರುವಂತಾಗಿ ಉತ್ತಮ ಕೃಷಿ ಚಟುವಟಿಕೆಗಳು ಪ್ರಾರಂಭವಾಗಲಿ ಎಂದು ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರು ಹರಸಿದರು.
ಸಾಹಿತ್ಯವು ಮಾನವನಿಗೆ ಜೀವನಾಧಾರ
ಸಾಹಿತ್ಯ ಮಾನವನಿಗೆ ಜೀವನಾಧಾರ. ಮಾನವನ ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸುವ ಮಾಧ್ಯಮ ಸಾಹಿತ್ಯ. ಉತ್ತಮ, ಉನ್ನತ ವಿಚಾರಗಳು, ಭಾವನೆಗಳು ಸರ್ವರಿಗೂ, ಮುಂದಿನ ಪೀಳಿಗೆಗೂ ಲಭ್ಯವಾಗಿಸುವ ಸಾಧನ ಸಾಹಿತ್ಯ ಎಂದು ಕಾರ್ಕಳದ ಭುವನೇಂದ್ರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ.ಗೋವಿಂದ ಪ್ರಭು ಅಭಿಪ್ರಾಯಪಟ್ಟರು.
ಕನ್ನಡ ಬಾರದ ಬ್ಯಾಂಕ್ ವ್ಯವಸ್ಥಾಪಕರಿಗೆ ಘೇರಾವ್ ಬಿಸಿ
ಕನ್ನಡ ಬಾರದ ಬ್ಯಾಂಕ್ ನ ವ್ಯವಸ್ಥಾಪಕರಿಂದ ಗ್ರಾಹಕರಿಗೆ ಅನಾನುಕೂಲವಾಗುತ್ತಿದೆ ಎಂದು ಆರೋಪಿಸಿ ಗ್ರಾಹಕರು ಬ್ಯಾಂಕ್ ವ್ಯವಸ್ಥಾಪಕರಿಗೆ ಘೇರಾವ್ ಹಾಕಿದ ಘಟನೆ ತಾಲೂಕಿನ ದಬ್ಬೇಘಟ್ಟದ ಎಸ್ ಬಿ ಐ ಶಾಖೆ ಮುಂದೆ ನಡೆದಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved