• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಗೊಲ್ಲರ ಮೇಲೆ ನಿರ್ಲಕ್ಷ್ಯ: ಆರೋಪ
ಶಿರಾ ನಗರದ ಕಲ್ಲುಕೋಟೆ ಸರ್ವೇ ನಂ. 118ರಲ್ಲಿ ಧರಣಿ ಕುಳಿತಿದ್ದ ಇಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೂ ಇದುವರೆಗೂ ಯಾವುದೇ ಅಧಿಕಾರಿಗಳಾಗಲೀ, ರಾಜಕೀಯ ವ್ಯಕ್ತಿಗಳಾಗಲೀ ಭೇಟಿ ನೀಡಿ ಆರೋಗ್ಯ ವಿಚಾರಿಸಿಲ್ಲ. ಕಾಡುಗೊಲ್ಲ ಸಮುದಾಯ ಎಂದರೆ ಏಕೆ ಇಷ್ಟು ನಿರ್ಲಕ್ಷ್ಯ ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ ಆರೋಪಿಸಿದರು.
ಉತ್ತಮ ಆರೋಗ್ಯ ಹೊಂದುವುದೇ ಸಾಧನೆ
ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಒಂದು ಸಾಹಸವಾಗಿದೆ. ಈಗಿನ ಕಲುಷಿತವಾದ ವಾತಾವರಣ, ಕಲುಷಿತಗೊಂಡಿರುವ ನೀರು, ಕಲುಷಿತಗೊಂಡಿರುವ ಆಹಾರ ಪದಾರ್ಥಗಳ ಭರಾಟೆಯಲ್ಲಿ ಉತ್ತಮವಾದ ಆರೋಗ್ಯವನ್ನು ಹೊಂದುವುದೇ ಸಾಧನೆಯಾಗಿದೆ ಎಂದು ಶ್ರೀ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಜಿಲ್ಲೆಯಲ್ಲಿ 13 ಬಾಲ್ಯ ವಿವಾಹ ಪ್ರಕರಣಗಳು ಪತ್ತೆ
ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು
ವಿವೇಕಾನಂದರಿಗೆ ಯುವಕರ ಮೇಲೆ ಅಪಾರ ನಂಬಿಕೆ
ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ತುಮಕೂರು ಜಿಲ್ಲಾ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸುವುದರ ಮೂಲಕ ಸಿಹಿ ಹಂಚಿ ಆಚರಿಸಲಾಯಿತು
ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
ಕಳೆದ ಇಪ್ಪತ್ತು ವರ್ಷಗಳಿಂದ ಬುಕ್ಕಾಪಟ್ಟಣ ಗ್ರಾಮದಲ್ಲಿ ನಿವೇಶನ ರಹಿತ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಆಶ್ರಯ ಯೋಜನೆಯಡಿ ಹಕ್ಕು ಪತ್ರ ವಿತರಿಸಲು ಈಗಾಗಲೇ ಬುಕ್ಕಾಪಟ್ಟಣ ಸ. ನಂ. 93/2ಎನಲ್ಲಿ 2 ಎಕರೆ ಹಾಗೂ ಬಾಳಾಪುರ ಸ. ನಂ. 104ರಲ್ಲಿ 6.20 ಎಕರೆ ಜಮೀನು ಗುರುತಿಸಲಾಗಿದೆ. ಸದರಿ ಜಮೀನಿನಲ್ಲಿ ಸೂಕ್ತ ನಿವೇಶನ ವಿಂಗಡಣೆ ಮಾಡಿ ಅರ್ಹರಿಗೆ ವಿತರಿಸಲಾಗುವುದು ಎಂದು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಹರೀಶ್ ತಿಳಿಸಿದರು.
ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ: ಲಕ್ಷ್ಮೀ ವೆಂಕಟರಾಮಯ್ಯ ಸಲಹೆ
ಶಿಕ್ಷಕರ ಜತೆ ಮಕ್ಕಳ ವಿದ್ಯೆ ಬಗ್ಗೆ ಫೋಷಕರು ಹೆಚ್ಚು ನಿಗಾವಹಿಸಬೇಕು. ಮಕ್ಕಳಲ್ಲಿ ಸಮಯ ಪಾಲನೆ ಹಾಗೂ ಶಿಸ್ತು ರೂಪಿಸುವಲ್ಲಿ ಫೋಷಕರ ಪಾತ್ರ ಹೆಚ್ಚಿದೆ .
ಗೃಹ ಸಚಿವರ ಭೇಟಿಯಾದ ತುಮುಲ್‌ ನೂತನ ನಿರ್ದೇಶಕ ಚಂದ್ರಶೇಖರ್ ರೆಡ್ಡಿ
ಜ.9ರಂದು ನಡೆದ ಹಾಲು ಒಕ್ಕೂಟದ ಚುನಾವಣೆಯ ಫಲಿತಾಂಶದಲ್ಲಿ ಪಾವಗಡ ತಾಲೂಕಿನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರರೆಡ್ಡಿ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶ ಅತ್ಯಂತ ಸಂತಸ ತಂದಿದ್ದು, ಅಭಿನಂದನೆ ಸಲ್ಲಿಸುತ್ತಿದ್ದೇನೆ.
ಅಪ್ರಾಪ್ತ ವಯಸ್ಸಿನ ಮಕ್ಕಳು ಬೈಕ್‌ ಚಾಲನೆ ಮಾಡಬೇಡಿ
ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ನ್ಯಾಯಾಧೀಶರಾದ ನೂರುನ್ನೀಸಾ ತಿಳಿಸಿದರು.
ಶಿಕ್ಷಕರೆಂದರೆ ಬಡ ಮೇಷ್ಟ್ರುಗಳಲ್ಲ, ಆತ್ಮೀಯತೆಯುಳ್ಳ ಶ್ರೀಮಂತರು: ನಟಿ ವಿನಯಾ ಪ್ರಸಾದ್ ಅಭಿಪ್ರಾಯ
ಶಿಕ್ಷಕರೆಂದರೆ ಬಡ ಮೇಷ್ಟ್ರುಗಳಲ್ಲ, ಶಿಕ್ಷಕರೆಂದರೆ ಆತ್ಮೀಯತೆ, ಹೃದಯ ವೈಶಾಲ್ಯ ಹಾಗೂ ಬುದ್ಧಿವಂತಿಕೆಯುಳ್ಳ ಶ್ರೀಮಂತರೆಂದು ಪರಿಗಣಿಸಬೇಕಿದೆ ಎಂದು ಖ್ಯಾತ ಕನ್ನಡ ಚಲನಚಿತ್ರ ನಟಿ ವಿನಯಾ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು.
ಜಾನಪದದಿಂದ ಮಾನವೀಯ ಮೌಲ್ಯ ಕಲಿಯುವುದು ಅಗತ್ಯ
ಓರ್ವ ವ್ಯಕ್ತಿಯು ಪರಿಪೂರ್ಣ ವ್ಯಕ್ತಿತ್ವವನ್ನು ಹೊಂದಲು ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ಶಿಷ್ಟ ಶಿಕ್ಷಣದ ಜೊತೆಗೆ, ಜಾನಪದದಿಂದ ಮಾನವೀಯ ಮೌಲ್ಯಗಳನ್ನು ಕಲಿಯುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಅಭಿಪ್ರಾಯಪಟ್ಟರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 408
  • next >
Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved