• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ವರದಿ ನೀಡಿ
ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಮಧುಗಿರಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಸಾವಿನ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ಬಗ್ಗೆ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಸೂಚನೆ ನೀಡಿದರು.
ರತ್ನಮ್ಮ ಭೋವಿ ಕುಟುಂಬಕ್ಕೆ ಧನ ಸಹಾಯ
ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಪುರ ಗ್ರಾಮದ ಗೌಡನಕಟ್ಟೆ ಗ್ರಾಮದಲ್ಲಿ ಯುಗಾದಿ ಹಬ್ಬದಂದು ರತ್ನಮ್ಮ ಭೋವಿ ಅವರ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಗುಡಿಸಲಿನಲ್ಲಿದ್ದ ದಿನಬಳಕೆ ವಸ್ತುಗಳು, ಎರಡು ಹಸು, ಒಂದು ಕರು. ಎರಡು ಕುರಿ, ನಾಲ್ಕು ಮೇಕೆ ಸಂಪೂರ್ಣ ಭಸ್ಮವಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಧನ ಸಹಾಯ ಮಾಡಿದರು.
ರಸ್ತೆ ಗುಂಡಿ ಮುಚ್ಚಿದ ಹಬ್ಬಕ್ಕೆಂದು ವಿದೇಶದಿಂದ ಗ್ರಾಮಕ್ಕೆ ಬಂದಿದ್ದ ಅನಿವಾಸಿ ಭಾರತೀಯರು
ಹಬ್ಬಕ್ಕೆಂದು ವಿದೇಶದಿಂದ ಗ್ರಾಮಕ್ಕೆ ಬಂದಿದ್ದ ಅನಿವಾಸಿ ಭಾರತೀಯರು ರಸ್ತೆಗಳಲ್ಲಿನ ಗುಂಡಿಗಳಿಗೆ ಮಣ್ಣು ಹಾಕುವ ಮೂಲಕ ಗಾಢ ನಿದ್ರೆಯಲ್ಲಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.
ದೇಶದಲ್ಲಿ ಸಮಾನತೆಯನ್ನು ಸಾರುವಲ್ಲಿ ಭಾರತೀಯ ಜನತಾ ಪಕ್ಷ ತನ್ನದೇ ಆದ ಕೊಡುಗೆ ನೀಡಿದೆ : ವಿಜಯಕುಮಾರ್
ದೇಶದಲ್ಲಿ ಸಮಾನತೆಯನ್ನು ಸಾರುವಲ್ಲಿ ಭಾರತೀಯ ಜನತಾ ಪಕ್ಷ ತನ್ನದೇ ಆದ ಕೊಡುಗೆ ನೀಡಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂ ತುರುವೇಕೆರೆ ಮಂಡಲದ ಉಸ್ತುವಾರಿಯಾಗಿರುವ ಸಾಗರನಹಳ್ಳಿ ವಿಜಯಕುಮಾರ್ ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ : ಶಾಸಕ ಸುರೇಶಬಾಬು
ಸರ್ಕಾರಿ ಶಾಲೆಗಳಿ ಗೆ ಮೆರಿಟ್ ಆಧಾರದಲ್ಲಿ ಶಿಕ್ಷಕರನ್ನು ಆಯ್ಕೆ ಮಾಡುವುದರಿಂದ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ, ಗುಣಾತ್ಮಕ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ಲಭ್ಯ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಕಿವಿ ಮಾತು ಹೇಳಿದರು.
ಗುಬ್ಬಿಯಲ್ಲಿ ಸಂಭ್ರಮದ ರಾಮನವಮಿ
ಪಟ್ಟಣ, ತಾಲೂಕಿನಲ್ಲಿ ಶ್ರೀರಾಮನವಮಿ ಹಿನ್ನೆಲೆಯಲ್ಲಿ ಶ್ರೀ ಆಂಜನೇಯ ಸ್ವಾಮಿ ಹಾಗೂ ಶ್ರೀ ರಾಮನ ದೇವಾಲಯಗಳಲ್ಲಿ ಸಂಭ್ರಮ, ಸಡಗರ, ಶ್ರದ್ಧಾ ಭಕ್ತಿಯಿಂದ ಭಕ್ತರು ಪೂಜೆ ಪೂಜೆ ಸಲ್ಲಿಸಿದರು.
ಕೊರಟಗೆರೆ ವಿವಿಧ ದೇವಾಲಯದಲ್ಲಿ ರಾಮನವಮಿ ಸಂಭ್ರಮ
ತಾಲೂಕಿನಾದ್ಯಾಂತ ಶ್ರೀರಾಮನವಮಿ ಹಬ್ಬದ ಪ್ರಯುಕ್ತ ರಾಮ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ದಂಡು ಆಗಮಿಸಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀರಾಮನವಮಿ ಹಬ್ಬ ಸಂತಸದಿಂದ ಆಚರಣೆ ಮಾಡಿದರು.
ಬೀದಿಬದಿ ವ್ಯಾಪಾರಿಗಳಿಂದ ಶ್ರೀರಾಮ ನವಮಿ ಆಚರಣೆ
ಶ್ರಮಜೀವಿ ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಿತಮ್ಮದೇ ಹಣಕಾಸು ಸಂಸ್ಥೆ ಸ್ಥಾಪನೆ ಮಾಡಿಕೊಂಡು ಸಾಲಸೌಲಭ್ಯ ಪಡೆದು ವ್ಯಾಪಾರ ವಹಿವಾಟು ನಡೆಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗುವಂತೆ ಬಿಜೆಪಿ ಮುಖಂಡ, ಎಸ್.ಪಿ.ಚಿದಾನಂದ್ ಸಲಹೆ ಮಾಡಿದರು.
21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಮುಖಂಡರು ಪಕ್ಷದ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸವರ್ಣಿಯರು ದಲಿತರ ಮಧ್ಯೆ ಜಟಾಪಟಿ: ಜಾತ್ರೆ ರದ್ದು
ತಾಲೂಕಿನ ಕುಣಿಕೆನಹಳ್ಳಿಯ ಶ್ರೀ ಕೆಂಪಮ್ಮ ದೇವಿಯ ಮತ್ತು ಶ್ರೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ ರದ್ದು ಮಾಡಿ ತಾಲೂಕು ಆಡಳಿತ ಆದೇಶಿಸಿದೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 476
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved