• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ಮೊಬೈಲ್‌, ಪ್ರೀತಿ, ಪ್ರೇಮದ ವ್ಯಾಮೋಹಕ್ಕೆ ಬೀಳದಿರಿ
ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಮೊಬೈಲ್‌ ವ್ಯಾಮೋಹಕ್ಕೆ ಗುಡ್‌ ಬೈ ಹೇಳಬೇಕು. ಆಗ ಸುಂದರ ಜೀವನ ರೂಪಿಸಿಕೊಳ್ಳಲು ಸಾಧ್ಯ. ಮಧುಗಿರಿ ತಾಲೂಕಿನಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆಯುತ್ತಿರುವುದು ಆತಂಕಕಾರಿ ವಿಚಾರ ಎಂದು ಕಳವಳ ವ್ಯಕ್ತಪಡಿಸಿದರು.
ಮುಸ್ಲಿಂ, ದಲಿತರಿಗೆ ಅಕ್ಷರದ ಬೆಳಕು ನೀಡಿದ ಫಾತಿಮಾ
ನಗರದ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಅಲ್ಪ ಸಂಖ್ಯಾತರ ಘಟಕದಿಂದ ಮುಸ್ಲಿಂ ಬಾಂಧವರ ಅಕ್ಷರದ ಅವ್ವ ಎಂದೇ ಖ್ಯಾತಿ ಗಳಿಸಿರುವ ಫಾತಿಮಾ ಶೇಕ್‌ರವರ ಜನ್ಮದಿನಾಚರಣೆಯನ್ನು ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು
ತುಮಕೂರಿನಲ್ಲೇ ವಿಮಾನ ನಿಲ್ದಾಣ ಆಗಲಿ
ತುಮಕೂರು ಅಥವಾ ನೆಲಮಂಗಲ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಬೇಕು. ಇದರ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ನಾನು ಈಗಾಗಲೇ ಚರ್ಚಿಸಿದ್ದೇನೆ. ನೀವೇನಾದರೂ ಬೇರೆಡೆ ಮಾಡಲು ಪ್ರಯತ್ನಿಸಿದರೆ ನಮಗೆ ಎಚ್‌ಎಎಲ್ ನಿಲ್ದಾಣವೇ ಸಾಕು. ಇದಕ್ಕೆ ನಾನೇ ಟ್ರಂಪ್‌ಕಾರ್ಡ್ ಆಗಿರುತ್ತೇನೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಕುಟುಂಬ
ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡುವ ಸಂಬಂಧ ಸರ್ಕಾರಿ ಜಮೀನನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಜಮೀನು ಬಿಡದೆ ರಾಮಕೃಷ್ಣಪ್ಪನ ಕುಟುಂಬ ಸಮೇತ ಕಳೆದ 15 ದಿನಗಳಿಂದಲೂ ಜಮೀನಿನಲ್ಲಿ ಧರಣಿ ಕುಳಿತಿದ್ದರು. ಯಾವುದೇ ಕಾರಣಕ್ಕೂ ಜಮೀನು ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ನಂಬಿಕೆಯೇ ದೇವರು ಎಂಬುದಕ್ಕೆ ನಾನೇ ಸಾಕ್ಷಿ
ನಂಬಿಕೆಯೇ ದೇವರು ಎಂಬುದಕ್ಕೆ ನಾನೇ ಸಾಕ್ಷಿ ಎಂದು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು.
ಮಾಗಡಿಗೆ ಹೇಮಾವತಿ ನೀರು ರಾಮನಗರಕ್ಕಲ್ಲ
ಕುಣಿಗಲ್ ಪಾಲಿನ 3ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳುವ ಸಲುವಾಗಿ ಎಕ್ಸಪ್ರೆಸ್‌ ಲಿಂಕ್ ಕೆನಾಲ್ ಮಾಡಲಾಗುತ್ತಿದೆ. ಆದರೆ ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದು ಶ್ರೀರಂಗ ಏತ ನೀರಾವರಿಯಲ್ಲಿ ಇದೆ. ರಾಮನಗರ ಎಂಬುದು ಇಲ್ಲ. ಆದ್ದರಿಂದ ರಾಮನಗರಕ್ಕೆ ನೀರನ್ನು ತೆಗೆದುಕೊಂಡು ಹೋಗುವುದಿಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡಬಾರದು ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ತಿಳಿಸಿದರು.
ಕುಣಿಗಲ್ ನಲ್ಲಿ ವೈಕುಂಠ ಏಕಾದಶಿ ವೈಭವ
ಪಟ್ಟಣದ ದುಡಿಕೆ ವೆಂಕಟರಮಣ ಸ್ವಾಮಿ ದೇವಾಲಯ ಸೇರಿದಂತೆ ರಮಣ ಬ್ಲಾಕ್ ನ ರಾಮ ಮಂದಿರದಲ್ಲಿ ನಡೆದ ವೈಭವದ ಏಕಾದಶಿ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು.
ಎರ''ವರ್ಷವಾದರೂ ಮುಖ್ಯಮಂತ್ರಿ ಒಂದು ಪೈಸೆ ಅನುದಾನ ನೀಡುತ್ತಿಲ್ಲ : ನಾನು ಕೇವಲ ಪೇಪರ್ ಎಂಎಲ್ಎ'
ಎರಡು ವರ್ಷವಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಪೈಸೆ ಅನುದಾನ ನೀಡುತ್ತಿಲ್ಲ. ಹೀಗಾಗಿ ನಾನು ಕೇವಲ ಪೇಪರ್ ಎಂಎಲ್ಎ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ವಾಗ್ದಾಳಿ ನಡೆಸಿದ್ದಾರೆ.
ಶಿರಾದಲ್ಲಿ ವಿಜೃಂಭಣೆಯ ಮಹೋತ್ಸವ
ವೈಕುಂಠ ಏಕಾದಶಿ ಪ್ರಯುಕ್ತ ಶಿರಾ ನಗರ ಸೇರಿದಂತೆ ತಾಲೂಕಿನಾದ್ಯಂತ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರನ್ನು ವೀಕ್ಷಿಸಿ ಪೂಜೆ ಸಲ್ಲಿಸಿದರು.
ವಿಶೇಷ ಸಭೆಯಲ್ಲೂ ಪಟ್ಟಣಕ್ಕೆ ಸಿಗದ ಶುದ್ಧ ನೀರು
ನಗರಕ್ಕೆ ಕುಡಿಯುವ ನೀರು ಪೂರೈಸುವ ಈಚನೂರು ಕೆರೆಯ ನೀರು ಬಳಸಲು ಯೋಗ್ಯವಲ್ಲ ಎಂದು ಲ್ಯಾಬ್ ವರದಿ ಬಂದ ಹಿನ್ನೆಲೆಯಲ್ಲಿ ಸರ್ಕಾರದ ನೆರವಿನಿಂದ ನಗರಕ್ಕೆ ಕುಡಿಯುವ ನೀರು ನಿರಂತರವಾಗಿ ಪೂರೈಸಲು ವಿಶೇಷ ಯೋಜನೆಗೆ ಅನುಮತಿ ನೀಡಲು ಶುಕ್ರವಾರ ಕರೆದಿದ್ದ ವಿಶೇಷ ಸಾಮಾನ್ಯ ಸಭೆ ಗದ್ದಲದಲ್ಲಿ ಅಂತ್ಯವಾಯಿತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved