• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಬಳಾಪುರ ಶಾಲೆಯಲ್ಲಿ ನಿಯಮಬಾಹಿರವಾಗಿ ಅತಿಥಿ ಶಿಕ್ಷಕರ ನೇಮಕಾತಿ
ಓಬಳಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆಗೆ ನಿಯಮನುಸಾರ ಡಿಇಡಿ ತರಬೇತಿ ಪಡೆದ ಇಬ್ಬರು ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುವಂತೆ ಶಿಕ್ಷಣ ಇಲಾಖೆ ಅದೇಶ ಜಾರಿಪಡಿಸಿದೆ.
ರೈತರೇ ಬೆಳೆ ಸಮೀಕ್ಷೆ ಕಡ್ಡಾಯವಾಗಿ ಮಾಡಿಕೊಳ್ಳಿ: ಬಿ.ಪೂಜಾ
ರೈತಾಪಿಗಳು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
ಕನ್ನಡದ ಸಾಹಿತಿ, ಕವಿಗಳಿಗೆ ಪ್ರೋತ್ಸಾಹ ಅಗತ್ಯ: ವೆಂಕಟೇಶ್
ಪ್ರತಿಯೊಬ್ಬರೂ ಸಹ ಕನ್ನಡ ಸಾಹಿತ್ಯ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಡಬೇಕು. ಎಲ್ಲೆಡೆ ಕನ್ನಡ ಅಭಿಮಾನ ಮೊಳಗಬೇಕು. ಹೀಗಾದಾಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.
ಚಿರತಹಳ್ಳಿ ವೈದ್ಯಾಧಿಕಾರಿ ವರ್ಗಾ ಮಾಡದಂತೆ ಪ್ರತಿಭಟನೆ
ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಂತಿರುವ ಗಡಿ ಗ್ರಾಮದ ಆಸ್ಪತ್ರೆಯಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕುಣಿಗಲ್‌ ತಾಲೂಕಿನಲ್ಲಿ ನೂರಾರು ಕೋಟಿ ನರೇಗಾ ಅವ್ಯವಹಾರ
ಡಿ ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ಭ್ರಷ್ಟಾಚಾರ ನರೇಗಾ ಸೇರಿದಂತೆ ಎಲ್ಲ ಇತರ ಯೋಜನೆಗಳಲ್ಲಿ ನಡೆದಿದೆ ಎಂದು ಬಹುತೇಕ ದೂರುಗಳನ್ನು ನೀಡಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಕಚೇರಿಗೆ ಬಿಜೆಪಿ ಮುತ್ತಿಗೆ
ಮಹರ್ಷಿ ವಾಲ್ಮೀಕಿ ನಿಗಮದ 178 ಕೋಟಿ ರು.ಗಳನ್ನು ಚುನಾವಣೆಗೆ ಬಳಸಿಕೊಂಡಿದೆ. ದೇಶದಲ್ಲಿ ಯಾವುದೇ ಸರ್ಕಾರ ಜನರಿಗೆ ಮೀಸಲಾಗಿದ್ದ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡಿದೆಯೆಂದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ.
ಬುಲ್ಡೋಜರ್ ಸಂಸ್ಕೃತಿಯವರಿಂದ ತುರ್ತು ಪರಿಸ್ಥಿತಿ ಟೀಕೆ: ಸಿ. ಯತಿರಾಜು
ಆಳುವ ವರ್ಗಗಳು ತಮ್ಮ ಅಧಿಕಾರವನ್ನು ತಮ್ಮ ಕೈಯಲ್ಲೇ ಉಳಿಸಿಕೊಳ್ಳುವ ಸಲುವಾಗಿ ತುರ್ತು ಪರಿಸ್ಥಿತಿಯನ್ನು ಹೇರುತ್ತವೆ. ಇದು ಅಪಾಯಕಾರಿ ಬೇಳವಣಿಗೆಯಾಗಿದೆ.
ಕೆಎಸ್ಆರ್‌ಟಿಸಿ ಬಸ್ ಟೈರ್ ಬ್ಲಾಸ್ಟ್ : ತಪ್ಪಿದ ಬಹುದೊಡ್ಡ ಅಪಾಯ
ಬಸ್‌ನಲ್ಲಿದ್ದ 10-15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರೆಲ್ಲರಿಗೂ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಯಿತು.
ಮಾನಸಿಕ ರೋಗಿಗಳಿಗೆ ಯೋಗ ಆಧಾರಿತ ಶಿಕ್ಷಣ ಅಗತ್ಯ: ಡಾ.ಸಿ. ನವೀನ್ ಕುಮಾರ್
ಮಾನಸಿಕ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ನೀಡುವ ಜೊತೆಗೆ ಪುನರ್ವಸತಿ ಕಲ್ಪಿಸಲು ಪ್ರಯತ್ನಿಸಬೇಕಿದೆ. ಯೋಗದಿಂದ ಹಲವಾರು ಮಾನಸಿಕ ಕಾಯಿಲೆಗಳನ್ನು ಗುಣಪಡಿಸಿರುವ ಉದಾಹಣೆಗಳೂ ಸಹ ಇವೆ.
ಸಾದರ‌ ಸಮುದಾಯದಿಂದ ಸ್ತುತ್ಯಾರ್ಹ ಕೆಲಸ: ವಿ. ಸೋಮಣ್ಣ
ಬಡತನವನ್ನು ಮೆಟ್ಟಿನಿಂತು ಸಮಾಜದ ಏಳಿಗೆಗೆ ಸಮುದಾಯದ ದಾನಿಗಳು ನಿರಂತರವಾಗಿ ನಿಸ್ವಾರ್ಥದಿಂದ ಶ್ರಮಿಸುತ್ತಿರುವುದೇ ಸಮುದಾಯ ಉತ್ತರೋತ್ತರವಾಗಿ ಬೆಳೆಯಲು ಕಾರಣವಾಗಿದೆ ಎಂದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 538
  • next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved