• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಪತರು ನಾಡಲ್ಲಿ ಶ್ರೀರಾಮನವಮಿ ಆಚರಣೆ
ಕಲ್ಪತರುನಾಡಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿಯ ದೇವಾಲಯಗಳಲ್ಲಿ ಶ್ರೀರಾಮನವಮಿಯನ್ನು ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಹೆಣ್ಣು ಮಕ್ಕಳೇ ದೇಶದ ಶಕ್ತಿ: ಡಾ.ನಾಗಲಕ್ಷ್ಮೀ ಚೌಧರಿ
ಹೆಣ್ಣು ಮಕ್ಕಳೇ ದೇಶದ ಶಕ್ತಿ, ಹೆಣ್ಣು ಮಕ್ಕಳು ಸ್ವತಂತ್ರ ನಿರ್ಧಾರ ಮಾಡಬೇಕು. ಸ್ವತಂತ್ರವಾಗಿ ಬದುಕಬೇಕು. ಹೆಣ್ಣು ಮಕ್ಕಳು ಎಲ್ಲರೂ ರಾಜಕೀಯ ಪ್ರವೇಶ ಮಾಡಬೇಕು. ಉತ್ತಮ ರಾಜಕಾರಣಿಗಳನ್ನು ಅಧಿಕಾರಕ್ಕೆ ತರಬೇಕು. ಅದಕ್ಕೆ ಎಲ್ಲರೂ ರಾಜಕೀಯವಾಗಿ ಸಕ್ರಿಯವಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಹೇಳಿದರು.
ನೆಲಮಂಗಲ ವ್ಯಕ್ತಿ ಕೊಲೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ
ಮಾರ್ಚ್ 26 ರಂದು ಕುಣಿಗಲ್ ರಂಗಸ್ವಾಮಿ ಗುಡ್ಡದಲ್ಲಿ ಅಪರಿಚಿತ ವ್ಯಕ್ತಿ ಕೊಲೆ ಮಾಡಿದ ಸಂಬಂಧ 8 ಮಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಬಾಬೂಜಿ ಜಯಂತಿ ಆಚರಣೆ
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಅವರ 118ನೇ ಜನ್ಮಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಜನರ ಹಿತ ಕಾಪಾಡಿ ಇಲ್ಲ ರಾಜೀನಾಮೆ ಕೊಡಿ
ಬೆಲೆ ಏರಿಕೆ ಪರಿಣಾಮ ರಾಜ್ಯದ ಜನತೆ ಸಂಕಷ್ಟಕ್ಕೀಡಾಗಿದ್ದು ಜನತೆಯ ಹಿತಕ್ಕನುಗುಣವಾಗಿ ಸರ್ಕಾರ ನಡೆಸಿ ಇಲ್ಲವಾದರೆ ರಾಜೀನಾಮೆ ನೀಡಿ ರಾಜ್ಯ ಬಿಟ್ಟು ತೊಗಲಿ ಎಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ೬ನೇ ಗ್ಯಾರಂಟಿ
ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಬೆಲೆ ಏರಿಕೆಯೇ ೬ನೇ ಗ್ಯಾರಂಟಿಯಾಗಿದ್ದು ಇದೊಂದನ್ನು ಮಾತ್ರ ಸರಿಯಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್ ವ್ಯಂಗ್ಯವಾಡಿದರು.
ಬಾಬು ಜಗಜೀವನರಾಮ್ ಹಸಿರು ಕ್ರಾಂತಿ ಹರಿಕಾರ: ತಹಸೀಲ್ದಾರ್‌
ಡಾ.ಬಾಬು ಜಗಜೀವನರಾಮ್ ಅವರು ತಮ್ಮ ಬದುಕಿನುದ್ದಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡುವುದರೊಂದಿಗೆ ದೇಶದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಹಸಿರು ಕಾಂತ್ರಿ ಹರಿಕಾರ ಎಂದು ದೇಶವ್ಯಾಪ್ತಿ ಈ ಮಹಾನ್ ನಾಯಕರನ್ನು ಸ್ಮರಿಸಬೇಕು ಎಂದು ತಹಸೀಲ್ದಾರ್ ಮಂಜುನಾಥ್ ತಿಳಿಸಿದರು.
ಬಾಬು ಜಗಜೀವನರಾಂ ವೃತ್ತ ಅಭಿವೃದ್ಧಿಗೆ ಸಿದ್ಧತೆ
ನಗರದ ಕೋತಿ ತೋಪು ಪ್ರದೇಶದಲ್ಲಿರುವ ಡಾ. ಬಾಬು ಜಗಜೀವನರಾಂ ವೃತ್ತದ ಅಭಿವೃದ್ಧಿಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಲಕ್ಷಾಂತರ ಭಕ್ತರ ಮಧ್ಯೆ ನಡೆದ ಎಡೆಯೂರು ರಥೋತ್ಸವ
ಪ್ರಸಿದ್ಧ ಪುಣ್ಯ ಕ್ಷೇತ್ರ ಎಡೆಯೂರಿನಲ್ಲಿ ತೋಂಟದ ಶ್ರೀ ಸಿದ್ಧಲಿಂಗೇಶ್ವರರ ಮಹಾರಥೋತ್ಸವ ಲಕ್ಷಾಂತರ ಭಕ್ತಾದಿಗಳ ಜಯಘೋಷಗಳ ಮಧ್ಯೆ ವಿಜೃಂಭಣೆಯಿಂದ ಶನಿವಾರ ನಡೆಯಿತು. ಅಭಿಜಿನ್‌ ಮುಹೂರ್ತದಲ್ಲಿ ನಡೆದ ರಥೋತ್ಸವಕ್ಕೆ ಸಿದ್ಧಗಂಗಾ ಮಠಾಧೀಶ ಶ್ರೀ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು
ಹೊರಗುತ್ತಿಗೆ ನೌಕರರಿಗೆ ಹೆರಿಗೆ ಭತ್ಯೆಗೆ ಪ್ರಯತ್ನ
ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರಿಗೆ ಖಾಯಂ ನೌಕರರಂತೆಯೇ ಹೆರಿಗೆ ರಜೆ, ಹೆರಿಗೆ ಭತ್ಯೆ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 476
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved