• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಸಂಗೀತ, ಕ್ರೀಡೆ ಮುಖ್ಯ
ಎರಡು ದಿನಗಳ ಕಾಲ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಕಲ್ಪೋತ್ಸವ-2025 ಸಮಾರಂಭವು ಒಂದು ರೀತಿಯ ಹಬ್ಬದ ವಾತಾವರಣ ಸೃಷ್ಟಿಸಿದೆ.
ಬೆಟ್ಟದಹಳ್ಳಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ
ಬೆಟ್ಟದಹಳ್ಳಿ ಶ್ರೀ ವೀರಭದ್ರೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಏ.5ರಿಂದ ಏ.9ರ ವರೆಗೆ ಸುಮಾರು ಐದು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ವೀರಭದ್ರೇಶ್ವರ ಸ್ವಾಮಿಯ ದೇವಾಲಯ ಕಾರ್ಯದರ್ಶಿ ನಂದೀಶ್ ತಿಳಿಸಿದರು.
ಬಹುಭಾಷಿಕ ಅಧ್ಯಯನ ಮಾದರಿ ಬೆಳೆಯಬೇಕು
ಬೇರೆ ಬೇರೆ ಭಾಷೆಗಳನ್ನು ಕಲಿತು ಅಲ್ಲಿ ಬಂದಿರುವ ಸಾಹಿತ್ಯದ ಅಧ್ಯಯನ ಮಾಡುವುದೇ ತೌಲನಿಕ ಅಧ್ಯಯನದ ಮೊದಲ ಮೆಟ್ಟಿಲು. ಬಹುಭಾಷಿಕ ಅಧ್ಯಯನ ಮಾದರಿ ಬೆಳೆಯಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬಹುಭಾಷಿಕ ವಿದ್ವತ್ತು ಕಡಿಮೆ ಆಗುತ್ತಿದೆ ಎಂದು ಮಹಾರಾಷ್ಟ್ರದ ಅಹಮದ್‌ನಗರ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಡಾ. ಕಮಲಾಕರ ಭಟ್ ಅಭಿಪ್ರಾಯಪಟ್ಟರು.
ಭ್ರಷ್ಟಾಚಾರದ ಬಗ್ಗೆ ಶಾಸಕರು ಯಾವಾಗ ಪ್ರತಿಭಟಿಸುತ್ತಾರೆ?
ಹಾಲಿನ ದರ ಹೆಚ್ಚಳ ಮಾಡಿರುವುದನ್ನೇ ದೊಡ್ಡದೆಂದು ಬಿಂಬಿಸುತ್ತಾ ಫ್ರೀಡಂ ಪಾರ್ಕಿನಲ್ಲಿ ಹೋರಾಟ ನಡೆಸುತ್ತಿರುವ ತುಮಕೂರು ಗ್ರಾಮಾಂತರ ಶಾಸಕರು ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಯಾವಾಗ ಪ್ರತಿಭಟನೆ ನಡೆಸುತ್ತಾರೆ ಎಂದು ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಪ್ರಶ್ನಿಸಿದ್ದಾರೆ.
ಧರ್ಮಾಚರಣೆಯಿಂದ ಜೀವನ ಸಾರ್ಥಕ: ಮಾಧುಸ್ವಾಮಿ
ಮನುಷ್ಯನ ಜನ್ಮ ಸಾರ್ಥಕತೆಯ ಬದುಕಿನಲ್ಲಿ ಮೌಲ್ಯ ಉಳಿಸಿಕೊಂಡು ಧರ್ಮಾಚರಣೆಯ ಮಾರ್ಗವನ್ನು ಆದಿ ಜಗದ್ಗುರು ಶ್ರೀ ರೇಣುಕರು ತೋರಿಸಿಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ ಸಾಧ್ಯ
ಮಹಿಳೆಯರು ಸ್ವ ಉದ್ಯೋಗಗಳನ್ನು ಕಂಡುಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಬಹುದಾಗಿದ್ದು, ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಮಾನಸಿಕ ನೆಮ್ಮದಿಯನ್ನು ಕಂಡುಕೊಳ್ಳಬಹುದು ಎಂದು ಬಿಜೆಪಿ ಮುಖಂಡ ಲೋಕೇಶ್ವರ ತಿಳಿಸಿದರು.
ಸ್ಮಶಾನ ಮಂಜೂರಾತಿಗೆ ಆಗ್ರಹಿಸಿ ಹೆದ್ದಾರಿ ತಡೆ
ಮನುಷ್ಯನ ಗೌರವಯುತ ಅಂತಿಮ ಶವ ಸಂಸ್ಕಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಸ್ಮಶಾನಗಳ ತೆರವು ಹಾಗೂ ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆಯ ಹೆಬ್ಬೂರು ಹೋಬಳಿ ಘಟಕ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಸಮೀಕ್ಷೆ ವೇಳೆ ಮಾದಿಗರು ಜಾಗೃತಿ ವಹಿಸಬೇಕಿದೆ
ಒಳಮೀಸಲಾತಿಗೆ ಸಂಬಂಧಿಸಿದಂತೆ ಏಂಪಾರಿಕಲ್ ಡೇಟಾ ಸಂಗ್ರಹಕ್ಕೆ ನ್ಯಾ.ನಾಗಮೋಹನ್‌ದಾಸ್ ಸಮಿತಿ ಶೀಘ್ರದಲ್ಲಿಯೇ ಸಮೀಕ್ಷೆ ಆರಂಭಿಸಲಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರು ಸಭೆ ಸೇರಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು.
ಗುಣಮಟ್ಟದ ಹಾಲಿನಿಂದ ಕ್ಷೀರ ಕ್ರಾಂತಿ ಸಾಧ್ಯ
ಹೈನುಗಾರರು ತುಮಕೂರು ಹಾಲು ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಗುಣಮಟ್ಟದ ಹಾಲನ್ನು ಡೇರಿಗಳಿಗೆ ಹಾಕುವ ಮೂಲಕ ಕ್ಷೀರ ಕ್ರಾಂತಿ ಮಾಡುವ ನಮ್ಮ ಸಂಕಲ್ಪಕ್ಕೆ ಬಲ ನೀಡಬೇಕು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.
ದಾಸೋಹದೊಂದಿಗೆ ಶಿವಕುಮಾರ ಸ್ವಾಮೀಜಿಗೆ ಭಕ್ತಿ ಸಮರ್ಪಣೆ
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ 118 ನೇ ಜನ್ಮದಿನಾಚರಣೆ ಅಂಗವಾಗಿ ತುಮಕೂರು ನಾಗರೀಕ ವೇದಿಕೆ, ವಿಘ್ನೇಶ್ವರ ಗೆಳೆಯರ ಬಳಗ ಹಾಗೂ ವಿವಿಧ ಸಂಘಸಂಸ್ಥೆಗಳ ಮುಖಂಡರು ಗುರುವಾರ ನಗರದ ವಿವಿಧೆಡೆ ಅನ್ನದಾಸೋಹ ಏರ್ಪಡಿಸಿ ಸ್ವಾಮೀಜಿಗೆ ಭಕ್ತಿ ಸಮರ್ಪಣೆ ಮಾಡಿದರು. ಎಲ್ಲೆಡೆ ಸಾವಿರಾರು ಜನ ದಾಸೋಹ ಸ್ವೀಕಾರ ಮಾಡಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 476
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved