• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲ್ಲ: ಶಾಸಕ ಶ್ರೀನಿವಾಸ್
ಕಳೆದ ಐದು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೇಮಾವತಿ ಹೋರಾಟ ವಿಚಾರ ಪ್ರಸ್ತಾಪಿಸಿದ್ದೇನೆ. ಉಪ ಮುಖ್ಯಮಂತ್ರಿಗಳಿಗೆ ಇಲ್ಲಿನ ವಾಸ್ತವ ಚಿತ್ರಣವನ್ನು ತಾಲೂಕಿಗೆ ಬಂದಾಗ ವಿವರಿಸಿದ್ದೇನೆ. ಒಮ್ಮತದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಭಿಕ್ಷೆ ಬೇಡುತ್ತಿದ್ದ ಯುವತಿ ನಿರಾಶ್ರಿತ ಕೇಂದ್ರಕ್ಕೆ ಶಿಫ್ಟ್

ಮಾಯಸಂದ್ರದಲ್ಲಿ ಕಳೆದ ಒಂದೆರಡು ತಿಂಗಳಿನಿಂದ ಭಿಕ್ಷೆ ಬೇಡುತ್ತಿದ್ದವಳನ್ನು ಗುಬ್ಬಿ ತಾಲೂಕಿನ ಕಲ್ಲೂರು ಬಳಿಯ ಹರಿದೇವನಹಳ್ಳಿಯ ನಿವಾಸಿ ಆಶಾ (27) ಎಂದು ಗುರುತಿಸಲಾಗಿದೆ. 

ಮಕ್ಕಳು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಬೇಕು: ಗೋಟೂರು ಶಿವಪ್ಪ ಸಲಹೆ
ವಿದ್ಯಾರ್ಥಿಗಳ ಆರೋಗ್ಯವೇ ದೇಶದ ಭಾಗ್ಯ, ಹದಿಹರೆಯದ ವಯಸ್ಸಿನಲ್ಲಿ ಮಕ್ಕಳು ಅಮಲು ಪದಾರ್ಥಗಳಿಂದ ದೂರವಿದ್ದು,ಸುಭದ್ರ ಭಾರತ ಕಟ್ಟುವ ಮೂಲಕ ಸಾಮಾಜಿಕ ಚಿಂತನೆಗಳನ್ನು ಹಿರಿಯರ ಕನಸಿನ ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಮುಂದಾಗುವ ಜತೆಗೆ ತಮ್ಮ ಜೀವನದಲ್ಲಿ ಶಿಕ್ಷಣದ ಮೌಲ್ಯಗಳನ್ನು ಅರಿತು ಬದುಕಿ ಬಾಳಬೇಕು.
ಕೆಂಪೇಗೌಡರ ಬೆಂಗಳೂರಿಗೆ ಎಲ್ಲಾ ಜಾತಿ,ಧರ್ಮದವರಿಗೂ ಸ್ಥಾನ: ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ
ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ಕೆಂಪೇಗೌಡರು ೧೫೩೭ರಲ್ಲೇ ನಗರವನ್ನು ಕಟ್ಟಿದರು. ತದನಂತರ ಕೆಂಪೇಗೌಡರ ರಾಜಧಾನಿಯು ಯಲಹಂಕದಿಂದ ಬೆಂಗಳೂರಿಗೆ ಸ್ಥಳಾಂತರವಾಯಿತು. ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವನ್ನಾಗಿ ಮಾಡಬೇಕೆಂಬುದು ಅವರ ಮಹದಾಸೆಯಾಗಿತ್ತು. ಅದರಂತೆಯೇ ತಮ್ಮ ಕೋಟೆಯೊಳಗೆ ಆಯಾ ಕುಲ ಕಸುಬುದಾರರಿಗೆ ಅನುಗುಣವಾಗಿ ಪೇಟೆಗಳನ್ನು ಕಟ್ಟಿಕೊಂಡು, ವ್ಯಾಪಾರ-ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರು .
ರೇಣುಕಾ ಆಸ್ಪತ್ರೆಯಲ್ಲಿ ಬಡವರಿಗಾಗಿ ನೂತನ ಡಯಾಲಿಸಿಸ್ ಕೇಂದ್ರ ಪ್ರಾರಂಭ
ಇವತ್ತಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಬಡವರಿಗಾಗಿ ಇದನ್ನು ತೆರೆಯಲಾಗಿದ್ದು, ರೋಗಿಗಳು ಡಯಾಲಿಸಿಸ್ ಕೇಂದ್ರದ ಉಪಯೋಗ ಪಡೆದುಕೊಳ್ಳಲಿ.
ಹುತ್ರಿದುರ್ಗ ಬೆಟ್ಟದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ: ಶಾಸಕ ಡಾ.ರಂಗನಾಥ ಭರವಸೆ
ಕೆಂಪೇಗೌಡರು ತನ್ನ ಆಡಳಿತ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದು, ಕುಣಿಗಲ್ ಭಾಗದ ಜನ ಅವರ ಋಣ ತೀರಿಸಲು ಸಾಧ್ಯವಿಲ್ಲ.
ಕೆಂಪೇಗೌಡರ ವಿಚಾರಧಾರೆ ತಿಳಿಯುವುದು ಅಗತ್ಯ: ಶಾಸಕ ಷಡಕ್ಷರಿ
ತಮ್ಮ ಕನಸಿನ ನಗರ ಬೆಂಗಳೂರನ್ನು ನಿರ್ಮಿಸಲು ಕೆಂಪೇಗೌಡರು ಸಮುದ್ರಮಟ್ಟದಿಂದ ಮೂರು ಸಾವಿರ ಅಡಿಗಳಷ್ಟು ಮೇಲಿರುವ ಭೂಪ್ರದೇಶವನ್ನು ಆಯ್ಕೆ ಮಾಡಿಕೊಂಡಿದ್ದರಿಂದ ಯಾವುದೇ ರೀತಿಯ ಪ್ರವಾಹ, ಭೂಕಂಪವಾಗಲೀ ಇದುವರೆಗೂ ಬೆಂಗಳೂರಿಗೆ ಬಾಧಿಸಿಲ್ಲ. ನೀರಿನ ಕೊರತೆ ಉಂಟಾಗಬಾರದೆಂದು 350 ಕೆರೆ- ಕಟ್ಟೆಗಳನ್ನು ನಿರ್ಮಿಸಿದ್ದರು .
ನಾಡಪ್ರಭು ಕೆಂಪೇಗೌಡರು ಸರ್ವಜನಾಂಗಗಳ ನಾಯಕ: ಡಾ.ಹಂ.ಗು.ರಾಜೇಶ್‌
ಬೆಂಗಳೂರಿನಲ್ಲಿ ಹೆಚ್ಚಾಗಿರುವ ಲ್ಯಾಂಡ್ ಮಾಫಿಯಾದ ಪರಿಣಾಮ ಕೆಂಪೇಗೌಡರು ನಿರ್ಮಿಸಿದ್ದ ಕೆರೆಗಳನ್ನು ಅಭಿವೃದ್ಧಿ ಹೆಸರಿನಲ್ಲಿ ಮುಚ್ಚಿ ಬೃಹತ್ ಕಟ್ಟಡಗಳನ್ನು ಕಟ್ಟಿ ಸರ್ವ ನಾಶ ಮಾಡಲಾಗಿದೆ. ಇದರಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳೂ ಸಹ ಸೇರಿಕೊಂಡಿರುವುದು ದುರಂತ.
ಆರೋಗ್ಯ ದಾಸೋಹ ನೀಡುತ್ತಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ: ಶಿವ ಸಿದ್ಧೇಶ್ವರ ಸ್ವಾಮೀಜಿ
ಆರೋಗ್ಯ ಕ್ಷೇತ್ರದಲ್ಲಿ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಅನೇಕ ಮೈಲುಗಳನ್ನು ನಿರ್ಮಾಣ ಮಾಡಿದ್ದು, ವಿವಿಧ ಕಾಯಿಲೆಗಳಿಗೆ ಬಡವರಿಗೆ ಉಚಿತವಾಗಿ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸೇವೆಗಳನ್ನು ನೀಡಲಾಗುವುದು .
ಶಿವಕುಮಾರ ಶ್ರೀಗಳು ಕಂಡ ಕನಸು ನನಸಾಗಿಸಿ: ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ
ಒಂದು ವಿದ್ಯಾಸಂಸ್ಥೆಯ ತೇರು ಸುಗಮವಾಗಿ ಸಾಗಬೇಕೆಂದರೆ, ಅದರ ಚಕ್ರಗಳಾಗಿರುವ ಬೋಧಕ ಮತ್ತು ಬೋಧಕೇತರ ವರ್ಗದವರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 538
  • next >
Top Stories
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved