• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂಜರಿಯದೇ ಹೊಲೆಯ, ಮಾದಿಗ ಎಂದು ಸಮೀಕ್ಷೆ ವೇಳೆ ಹೇಳಿ
ಒಳ ಮೀಸಲಾತಿ ನೀಡುವಲ್ಲಿ ಉದ್ಭವವಾಗಿರುವ ಅನುಮಾನವನ್ನು ಪರಿಹರಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ.
ಕುಣಿಗಲ್‌ ಪುರಸಭೆಗೆ 42 ಕೋಟಿ ಬಜೆಟ್‌ ಮಂಡನೆ
ಪುರಸಭೆಗೆ ಅವಿರೋಧವಾಗಿ ಆಯ್ಕೆಯಾದ ಮಂಜುಳಾ ನಾಗರಾಜ್ ತಿಂಗಳ ತುಂಬುವ ಮೊದಲೇ ಬಜೆಟ್ ಮಂಡಿಸಿ ಸದಸ್ಯರಿಂದ ಸೈ ಎನಿಸಿಕೊಂಡಿದ್ದಾರೆ
ಕಸಬಾ ವ್ಯಾಪ್ತಿಯ ಗ್ರಾಪಂಯಲ್ಲಿ ಭ್ರಷ್ಟಾಚಾರ ತನಿಖೆ ಮಾಡಿ
ತಾಲೂಕಿನ ವಿರಪಸಮುದ್ರ, ದೊಮ್ಮತಮರಿ, ಕೊಡಮಡಗು, ವೆಂಕಟಾಪುರ, ಕನ್ನಮೇಡಿ, ಬ್ಯಾಡನೂರು ಸಿ.ಕೆ.ಪುರ ಗುಜ್ಜನಡು ಪಂಚಾಯಿತಿಗೆ ಸಂಬಂಧಿಸಿದ ಪಿಡಿಒ ನರೇಗಾ ಹಾಗೂ ಇತರೆ ಗ್ರಾಪಂ ಪ್ರಗತಿಯ ಅನುಷ್ಟಾನದಲ್ಲಿ ಏಕ ಪಕ್ಷ ಧೋರಣೆಯಿಂದಾಗಿ ಗ್ರಾಮೀಣಾಭಿವೃದ್ಧಿ ಸಾಧ್ಯವಾಗುತ್ತಿಲ್ಲ. ನರೇಗಾದಲ್ಲಿ ಭ್ರಷ್ಟಚಾರ ನಡೆಯುತ್ತಿದ್ದು ತನಿಖೆ ನಡೆಸಿ ಸೂಕ್ತ ಕ್ರಮವಹಿಸುವಲ್ಲಿ ಮೇಲಧಿಕಾರಿಗಳು ಅಸಕ್ತಿ ವಹಿಸುತ್ತಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಆಶೋಕ್ ಆರೋಪಿಸಿದ್ದಾರೆ.
ರಾಜ್ಯದ ಬಡವರ ಪಾಲಿಗೆ ಕಾಂಗ್ರೆಸ್‌ ಅನಿಷ್ಠ ಸರ್ಕಾರ
ರಾಜ್ಯದ ಜನರಿಗೆ ಪ್ರತಿದಿನ ಬೆಲೆ ಏರಿಕೆಯ ಬರೆ ಎಳೆಯುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನ ಕಾಯಕವಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.
ದೇವರ ದಾಸಿಮಯ್ಯರ ಸರಳತೆ ನಮ್ಮದಾಗಲಿ
ಶಿವನಲ್ಲಿ ಅಪಾರ ಭಕ್ತಿ ಉಳ್ಳವರಾಗಿದ್ದ ಶಿವಶರಣ ದೇವರ ದಾಸಿಮಯ್ಯ ಅವರು ಸಾರಿದ ಸರಳ ಮತ್ತು ಪಾರದರ್ಶಕ ಜೀವನ ನಮ್ಮದಾಗಬೇಕು ಎಂದು ತುಮಕೂರು ತಾಲೂಕು ತಹಸೀಲ್ದಾರ್ ರಾಜೇಶ್ವರಿ ಅಭಿಪ್ರಾಯಪಟ್ಟಿದ್ದಾರೆ.
ಪಂಜಾಬಿನಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡನೀಯ
ಪಂಜಾಬಿನಲ್ಲಿ ರೈತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹಾಗೂ ವಿದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳ ಬಗ್ಗೆ, ರೈತರ ಮತ್ತು ಕೃಷಿ ಕಾರ್ಮಿಕರ ಸಾಲ ಮನ್ನಾ ಸೇರಿ ಇತರೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಿಪಟೂರು ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಗ್ರೇಡ್-2 ತಹಸೀಲ್ದಾರ್ ಜಗನ್ನಾಥ್‌ಗೆ ಮನವಿ ಸಲ್ಲಿಸಿದರು.
5ರಂದು ಕೆರೆಗೋಡಿ-ರಂಗಾಪುರ ಶ್ರೀಗಳ 73ನೇ ಜನ್ಮವರ್ಧಂತಿ
ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ 73ನೇ ಜನ್ಮವರ್ಧಂತಿ ಮಹೋತ್ಸವವನ್ನು ಏ.5ರಂದು ಶ್ರೀಮಠದ ಆವರಣದಲ್ಲಿ ಆಚರಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರಾಭಿಮಾನಿಗಳ ಸಂಘದ ಅಧ್ಯಕ್ಷ ಯು.ಕೆ. ಶಿವಪ್ಪ ತಿಳಿಸಿದರು.
ವರ್ಷ ತೊಡಕು: ₹60-₹80 ಲಕ್ಷ ಮಾಂಸ ಮಾರಾಟ
ತಾಲೂಕಿನಲ್ಲಿ ವರ್ಷ ತೊಡಕು ಹಿನ್ನೆಲೆ ಕಳೆದ ವರ್ಷ 1 ಕೆಜಿ ಮಟನ್ ₹750ಕ್ಕೆ ಮಾರಾಟವಾಗಿದ್ದು, ಈ ಬಾರಿ 1 ಕೆಜಿಗೆ ಮಟನ್ ₹850- ₹900ಕ್ಕೆ ಮಾರಾಟವಾಗಿದೆ. ತಾಲೂಕಿನಲ್ಲಿ ಸುಮಾರು 150ಕ್ಕೂ ಹೆಚ್ಚು ಮಟನ್ ಮಾರಾಟದ ಅಂಗಡಿಗಳಲ್ಲಿ ಸುಮಾರು ₹60 ಲಕ್ಷದಿಂದ ₹80 ಲಕ್ಷದ ಮಟನ್ ಮಾರಾಟವಾಗಿದೆ ಎಂದು ಅಂಗಡಿಯ ಮಾಲೀಕರು ತಿಳಿಸಿದ್ದಾರೆ. ತಾಲೂಕಿನಿಂದ ಹೆಸರಾಂತ ಉದ್ಯಮಿ ಲಿಕ್ಕರ್ ಮಾಲೀಕ ದಿ. ಜೆ.ಪಿ. ನಾರಾಯಣಸ್ವಾಮಿಗೂ ಸಹ ಇಲ್ಲಿಂದ ಮಟನ್ ಹೋಗುತ್ತಿತ್ತು ಎನ್ನಲಾಗಿದೆ.
ಸಿದ್ಧಗಂಗಾ ಶ್ರೀಗಳು ಅನ್ನ, ಅಕ್ಷರ, ಆಶ್ರಯ ನೀಡಿದ ಜ್ಞಾನಿ
ಅನ್ನ ,ಅಕ್ಷರ ,ಆಶ್ರಯ ನೀಡಿ ಶಿಕ್ಷಣ ಕಲಿಯುವ ಮಕ್ಕಳಿಗೆ ಸಮಾಜದ ಎಲ್ಲ ವರ್ಗದವರಿಗೂ ಶಿಕ್ಷಣ ನೀಡುವ ಮೂಲಕ ದೇಶದ ಸತ್ಪ್ರಜೆಗಳನ್ನಾಗಿ ರೂಪಿಸಿ ನಡೆದಾಡುವ ದೇವರು ಎಂದೇ ಪ್ರಸಿದ್ಧರಾದ ಮಹಾನ್‌ ಚೇತನ ಡಾ.ಶಿವಕುಮಾರಸ್ವಾಮಿಗಳು ಎಂದು ಅಖಿಲ ಭಾರತ ವೀಶೈವ ಲಿಂಗಾಯಿತ ಮಹಾಸಭಾದ ಮಧುಗಿರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗೀತಾನಾಗರಾಜು ಅಭಿಪ್ರಾಯಪಟ್ಟರು.
ವಿಜೃಂಭಣೆಯಿಂದ ನಡೆದ ವಡ್ಡಗೆರೆ ವೀರನಾಗಮ್ಮ ರಥೋತ್ಸವ
ತಾಲೂಕಿನ ವಡ್ಡಗೆರೆ ಗ್ರಾಮದ ೮೫೦ವರ್ಷಗಳ ಇತಿಹಾಸವುಳ್ಳ ಶ್ರೀವೀರನಾಗಮ್ಮ ತಾಯಿಯ ಯುಗಾದಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 476
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved