• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಡಿಪ್ಲೊಮಾದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ: ಮುರಳೀಧರ ಹಾಲಪ್ಪ
ಯುವ ಪೀಳಿಗೆಗೆ ಇಂದು ಬೇಕಾಗಿರುವುದು ಕೇವಲ ಪದವಿ ಸರ್ಟಿಪಿಕೇಟ್ ಅಲ್ಲ, ಬದಲಿಗೆ ಉದ್ಯೋಗ. ಹಾಗಾಗಿ ಶಿಕ್ಷಣದ ಜೊತೆಗೆ ಉದ್ಯೋಗವನ್ನು ದೊರಕಿಸಿಕೊಡುವ ಇಂತಹ ಕೋರ್ಸುಗಳನ್ನು ಯುವಜನತೆ ಆಯ್ಕೆ ಮಾಡಿಕೊಂಡರೆ ಶೇ100 ರಷ್ಟು ಉದ್ಯೋಗ ಪಡೆಯಬಹುದು.
ನಾಡಪ್ರಭು ಕೆಂಪೇಗೌಡರು ಇಂದಿನ ಪೀಳಿಗೆಗ ಮಾದರಿ: ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು.ಜಿ
ಯಾವುದೇ ಜಾತಿ, ಮತ, ಪಂಥದ ಭೇದವಿಲ್ಲದೆ ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡರ ಬಗ್ಗೆ ನಿರ್ಲಕ್ಷ್ಯ ಸಲ್ಲದು. ವಿಜಯನಗರ ಸಾಮ್ರಾಟರ ಸಾಮಂತರಾಗಿ ಬೆಂಗಳೂರು ನಗರವನ್ನು ಕಟ್ಟಿ, ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ.
ಪತ್ರಕರ್ತರಾಗುವವರಿಗೆ ಸಮಾಜದ ಒಳನೋಟ ಮುಖ್ಯ
ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಬ್ಯಾಂಕ್‌ಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ
ಜನಸಾಮಾನ್ಯರಿಗೆ ಆರ್ಥಿಕ ಶಕ್ತಿ ತುಂಬಲು ಬ್ಯಾಂಕಿಂಗ್ ವ್ಯವಸ್ಥೆ ಬೇಕು. ಬ್ಯಾಂಕುಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಜನಸಾಮಾನ್ಯರಿಗೆ ತಲುಪುವ ವ್ಯವಸ್ಥೆಯಾಗಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಭೂ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ
ದೇವನಹಳ್ಳಿಯಲ್ಲಿ ಕೈಗಾರಿಕ ಘಟಕಕ್ಕಾಗಿ ಭೂ ಸ್ವಾಧೀನಪಡಿಸಿಕೊಂಡಿರುವ ರೈತರ ಭೂಮಿಯನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕೆಂದು ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಭೂ ಹೋರಾಟಗಾರರನ್ನು ಬಂಧಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ, ಪ್ರಾಂತ್ಯ ರೈತ ಸಂಘ ಹಾಗೂ ರಾಜ್ಯ ರೈತ ಸಂಘದ ಮುಖಂಡರು ತಾಲೂಕು ಆಡಳಿತ ಸೌಧದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯದ ಜಲಾಶಯಗಳು ಭರ್ತಿ: ಕೃಷಿ ಚಟುವಟಿಕೆಗೆ ಅನುಕೂಲ
ಕಳೆದ ವರ್ಷ ಬೆಂಗಳೂರಿನಲ್ಲಿ ಆರಂಭಗೊಂಡ ಕಾವೇರಿ ಪೂಜೆ ಕಾರ್ಯಕ್ರಮದ ಕೃಪೆಯಿಂದ ಬಹುತೇಕ ರಾಜ್ಯದ ಪ್ರಮುಖ ಜಲಾಶಯಗಳು ಶೇ.85ರಷ್ಟು ಭರ್ತಿಯಾಗಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸ್ವಚ್ಛ ನಗರ ನಿರ್ಮಾಣ ಮಾಡುವ ಕಾರ್ಯಕ್ರಮಕ್ಕೆ ಚಾಲನೆ
ನಗರ ಪಾಲಿಕೆಯಿಂದ ಪ್ರತಿ ಗುರುವಾರ ನಗರದ ವಿವಿಧ ವಾರ್ಡ್ಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಗುರುವಾರ ಮರಳೂರು, ಸದಾಶಿವನಗರ, ಮೆಳೆಕೋಟೆ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರಿ ಕಾಲೇಜು ಹೆಸರುವಾಸಿ
ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಕಾಲೇಜಿನಲ್ಲಿ ಉತ್ತಮ ಉಪನ್ಯಾಸಕರಿದ್ದಾರೆ ವಿದ್ಯಾರ್ಥಿಗಳು ಸರ್ಕಾರಿ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕ ಮಟ್ಟವನ್ನ ಹೆಚ್ಚಿಸಿಕೊಳ್ಳಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ವೈದ್ಯಕೀಯ ಸಂಶೋಧನೆಯಿಂದ ಜೀವಿತಾವಧಿ ವಿಸ್ತರಣೆ

 ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಸಂಶೋಧನೆಗಳು ಅಗತ್ಯವಿದೆ ಎಂದು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಪಾದಿಸಿದ್ದಾರೆ.

ನಂಜುಂಡಸ್ವಾಮಿ ಚಿಂತನೆ ಎಲ್ಲರಿಗೂ ಮಾದರಿಯಾಗಲಿ
ಕರ್ನಾಟಕದ ಲಕ್ಷಾಂತರ ರೈತರನ್ನು ಸಂಘಟಿಸಿ ಅವರಲ್ಲಿ ಹೋರಾಟದ ಪ್ರಜ್ಞೆಯನ್ನು ಮೂಡಿಸಿ ಹಾಗೂ ದುರ್ಬಲ ರೈತ ವರ್ಗದವರಿಗೆ ಮತ್ತು ಶೋಷಣೆಗೆ ಒಳಗಾದವರಿಗೆ ಧ್ವನಿಯಾಗಿ ನಿಂತವರು ಪ್ರೊ. ಎಂ ಡಿ ನಂಜುಂಡಸ್ವಾಮಿ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ರವಿಕುಮಾರ್ ಬಾಗಿ ಹೇಳಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved