ಕನ್ನಿಕಾಪರಮೇಶ್ವರಿ ದೇಗುಲದಲ್ಲಿ 11ರಂದು ದ್ವಾರದರ್ಶನಇಲ್ಲಿನ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀಲಕ್ಷ್ಮೀನಾರಾಯಣಸ್ವಾಮಿಗೆ ಜ.11 ರಂದು ಮುಕ್ಕೋಟಿ ದ್ವಾದಶಿ ಪ್ರಯುಕ್ತ ಮುಂಜಾನೆ ಸ್ವಾಮಿಗೆ ಅಭಿಷೇಕ, ಹೂವಿನ ಅಲಂಕಾರ ಹಾಗೂ ವಿಶೇಷ ಪೂಜಾ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರ್ಯ ವೈಶ್ಯ ಮಂಡಲಿ ಅಧ್ಯಕ್ಷ ಕೆ.ಎನ್.ಶ್ರೀನಿವಾಸಮೂರ್ತಿ ತಿಳಿಸಿದರು.