• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುರ್ತು ಪರಿಸ್ಥಿತಿ-50: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ತದ ಕಗ್ಗೊಲೆ
ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ದೇಶದಲ್ಲಿ ಹೇರಿದ ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅನ್ಯಾಯ. ಆಗ ತುರ್ತು ಪರಿಸ್ಥಿತಿ ವಿರುದ್ಧ ದೇಶದ ತುಂಬಾ ಜನ ಹೋರಾಟ ಮಾಡದಿದ್ದರೆ ಈಗ ರಾಹುಲ್‌ ಗಾಂಧಿಯವರು ಹೋದ- ಬಂದಕಡೆ ಸಂವಿಧಾನ ಪ್ರತಿಯ ಪುಸ್ತಕ ಹಿಡಿದು ಅಲ್ಲಾಡಿಸುವುದು ಇಂದಿರಾ ಗಾಂಧಿ ತಿದ್ದುಪಡಿ ಮಾಡಿದ ಸಂವಿಧಾನ ಆಗಿರುತ್ತಿತ್ತು ಹೊರತು ಅಂಬೇಡ್ಕರ್ ರಚಿಸಿದ ಸಂವಿಧಾನ ಆಗಿರುತ್ತಿರಲಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಪಾವಗಡ ರಿಯಲ್ ಎಸ್ಟೇಟ್‌ ಅಕ್ರಮ ಚಟುವಟಿಕೆಗೆ ಬ್ರೇಕ್!

ತಾಲೂಕಿನ ಕಣಿವೇನಹಳ್ಳಿ ಸರ್ವೆ ನಂ.131ರಲ್ಲಿ ರಿಯಲ್ ಎಸ್ಟೇಟ್ ವ್ಯಾಪಾರಿಗಳು ನಡೆಸುತ್ತಿದ್ದ ಅಕ್ರಮ ಚಟುವಟಿಕೆಗೆ ಕೊನೆಗೂ ಬ್ರೇಕ್ ಬಿದ್ದಿದೆ.  

ಎಲ್ಲರ ಪರಿಶ್ರಮದಿಂದ ಕಾಲೇಜು ಅಭಿವೃದ್ಧಿ ಸಾಧ್ಯ
ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳ ಗುಣಮಟ್ಟವನ್ನು ಸುಧಾರಿಸುವಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶದ ಪಾತ್ರ ದೊಡ್ಡದು ಎಂದು ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯ ಗುಣಮಟ್ಟ ಭರವಸ ಕೋಶದ ನೋಡಲ್ ಅಧಿಕಾರಿ ಡಾ. ಕೆ. ವಿಕ್ರಂ ತಿಳಿಸಿದರು.
ಮಾಗಡಿ ರಾಮನಗರಕ್ಕೆ ಕೆನಾಲ್‌ ಮೂಲಕ ನೀರು ಕೊಡಿ
ಹೇಮಾವತಿ ಜಲಾಶಯದ ನೀರು ತುಮಕೂರುನಿಂದ ಕುಣಿಗಲ್ ಮುಖಾಂತರ ಮಾಗಡಿ ಹಾಗೂ ರಾಮನಗರಕ್ಕೆ ಹರಿಸಬೇಕೆಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಅಧ್ಯಕ್ಷ ಮಂಜೇಗೌಡ ಆಗ್ರಹಿಸಿದ್ದಾರೆ.
ಜೆಜೆಎಂ ಸಮಸ್ಯೆ: ಮುಂದಿನ ವಾರ ಪ್ರತ್ಯೇಕ ಸಭೆ
ಜಿಲ್ಲೆಯಲ್ಲಿ ಕೈಗೊಂಡಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ್ ಜೀವನ್ ಮಿಷನ್(ಜೆಜೆಎಂ) ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಲು ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲು ದಿನಾಂಕ ನಿಗಧಿಗೊಳಿಸಲು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರಿಗೆ ಸೂಚಿಸಿದರು.
1560 ಅನುದಾನಿತ ಶಾಲೆಗಳಿಗೆ ಬೀಗ
ಅನುದಾನಿತ ಶಾಲೆಗಳ ಉಳಿವಿಗೆ ನಾನು ಬದ್ಧನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಮಾಣ ಹೆಚ್ಚಿಸಲು ಸೂಚನೆ
ಶಿಕ್ಷಕರ ನಿರ್ಲಕ್ಷ್ಯದಿಂದ ಶೇ.35ರಷ್ಟು ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕಷ್ಟ ಪಡುತ್ತಿದ್ದಾರೆ. ಮಕ್ಕಳು ಅನುತ್ತೀರ್ಣರಾಗಲು ಶಿಕ್ಷಕರೇ ಕಾರಣ.
ಪಾವಗಡ ತಾಲೂಕಿಗೆ 500 ಮನೆ ಭರವಸೆ
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂಗಳವಾರ ಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್‌.ವಿ.ವೆಂಕಟೇಶ್ ಹಾಗೂ ಶಾಸಕರ ತಂದೆಯವರಾದ ಮಾಜಿ ಸಚಿವ ವೆಂಕಟರಮಣಪ್ಪ ಅವರು ಭೇಟಿಯಾಗಿ ಪಾವಗಡ ತಾಲೂಕಿನ ವಸತಿ ಹೀನರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 500 ಮನೆ ಮಂಜೂರಾತಿ ಕೋರಿ ಮನವಿ ಮಾಡಿದರು.
15 ದಿನದಲ್ಲಿ ಬಾಕಿ ಕೆಲಸ ಮುಗಿಸಿ: ಶಾಸಕ ಶ್ರೀನಿವಾಸ್‌ ಕಟ್ಟಪ್ಪಣೆ
ತಾಲೂಕಿನಲ್ಲಿ ನಡೆದಿರುವ ಕುಡಿಯುವ ನೀರಿನ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಗ್ರಾಮಸ್ಥರಿಂದ ದೂರು ಬರುತ್ತಿವೆ. ಇಂತಹ ಕಾಮಗಾರಿ ಬಗ್ಗೆ ಅಧಿಕಾರಿಗಳು ಕ್ರಮವಹಿಸಿ ಇನ್ನೂ ಹದಿನೈದು ದಿನದಲ್ಲಿ ಬಾಕಿ ಕೆಲಸ ಮುಗಿಸಿ ಪಂಚಾಯಿತಿಗೆ ಹಸ್ತಾಂತರ ಮಾಡಬೇಕು ಎಂದು ಶಾಸಕ ಎಸ್. ಆರ್.ಶ್ರೀನಿವಾಸ್ ತಾಕೀತು ಮಾಡಿದರು.
ಜೆಜೆಎಂ ಕಾಮಗಾರಿ ಬಿಲ್‌ ನೀಡಲು ಸಚಿವರಿಗೆ ಮನವಿ
ಜೆಜೆಎಂ ಕಾಮಗಾರಿ ನಡೆಸಿರುವ ಗುತ್ತಿಗೆದಾರರ ಪೂರ್ತಿ ಹಣ ಬಿಡುಗಡೆ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ಸಿಸಿ ಹಣ ತಡೆ ಹಿಡಿಯಬಾರದು ಎಂದು ಆಗ್ರಹಿಸಿ ಜಿಲ್ಲಾ ಗುತ್ತಿಗೆದಾರರ ಸಂಘದಿಂದ ತುಮಕೂರು ಜಿಪಂ ಬಳಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved