• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರೂರು ಪರ್ಯಾಯ ಸರ್ವವ್ಯಾಪಿ ಸರ್ವಸ್ಪರ್ಶಿಯಾಗಬೇಕು: ಯಶ್ಪಾಲ್ ಸುವರ್ಣ
ಮಹಿಳೆ, ಮಕ್ಕಳ ನೆರವಿಗೆ ‘ಅಕ್ಕಪಡೆ’ ಸ್ಥಾಪನೆ: ಲಕ್ಷ್ಮೀ ಹೆಬ್ಬಾಳ್ಕರ್
ನಾಡಗೀತೆ ಅರ್ಥೈಸಿಕೊಂಡರೆ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ: ಜೆ.ಪಿ. ಹೆಗ್ಡೆ
ವಂಚನೆ ತಡೆದ ಪೊಲೀಸರಿಗೆ ಶಹಭಾಶ್ ಎಂದ ಲಕ್ಷ್ಮೀ ಹೆಬ್ಬಾಳ್ಕರ್
ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್‌ ಸೊಸೈಟಿ ಗ್ರಾಹಕರ ಸಮಾವೇಶ
ಪಂಚಾಯತ್‌ರಾಜ್‌ ವ್ಯವಸ್ಥೆ ಕಡೆಗಣನೆ: ಸಾಣೂರು ಆಕ್ರೋಶ
ಭಾರತ ಮಾತೆಯ ನೆಚ್ಚಿನ ಪುತ್ರಿ ಕನ್ನಡಾಂಬೆ: ರಶ್ಮೀ ಎಸ್.ಆರ್ಡಿಸಿಎಂ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತಾರೆ: ಲಕ್ಷ್ಮೀ ಹೆಬ್ಬಾಳ್ಕರ್ಉಡುಪಿ: ರೆಡ್‌ ಕ್ರಾಸ್‌ನಿಂದ ಶ್ರವಣ ತಪಾಸಣೆ ಶಿಬಿರಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!

ಇನ್ನಷ್ಟು ಸುದ್ದಿ

ಕಾಂಗ್ರೆಸ್‌ ಕಚೇರಿ ದೇವಸ್ಥಾನ ಇದ್ದಂತೆ: ಸಚಿವೆ ಹೆಬ್ಬಾಳ್ಕರ್‌
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಸಂಜೆ ಜಿಲ್ಲಾ ಉಸ್ತುವಾರಿ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು.
ಉಡುಪಿ: ಪೊಲೀಸ್‌ ಇಲಾಖೆ ‘ಭಾರತ ಐಕ್ಯತೆ ಓಟ’
ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಐಕ್ಯತೆ ಓಟವು ಬೋರ್ಡ್ ಹೈಸ್ಕೂಲ್ ವರೆಗೆ ಸಾಗಿಬಂತು. ಬಳಿಕ ಶಾಲಾ ಆವರಣದಲ್ಲಿ ಗಿಡ ನೆಟ್ಟು, ದೇಶಸೇವೆಯ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.
ರಾಜ್ಯದ ಪ್ರಥಮ ಉಪಶಮನ ಆರೈಕೆ ಕೇಂದ್ರಕ್ಕೆ ಉಸ್ತುವಾರಿ ಸಚಿವೆ ಚಾಲನೆ
ವಂಡ್ಸೆ ಕ್ಲಸ್ಟರ್‌ನ 7 ಗ್ರಾ.ಪಂ.ಗಳ ವ್ಯಾಪ್ತಿಯ ‘ಸಮುದಾಯ ಉಪಶಮನ ಆರೈಕೆ ಕೇಂದ್ರ’ವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಉದ್ಘಾಟಿಸಿದರು.
ಉಡುಪಿ: 2000ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ
ದೊಡ್ಡಣಗುಡ್ಡೆಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಹಾಗೂ ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಹಯೋಗದಲ್ಲಿ 2000ನೇ ಮದ್ಯವರ್ಜನ ಶಿಬಿರ ಗುರುವಾರ ಆರಂಭವಾಯಿತು.
ಜನರ ಕೆಲಸ ಜವಾಬ್ದಾರಿಯಿಂದ ಮಾಡಿ: ಹೆಬ್ಬಾಳ್ಕರ್‌
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡರು.
ಪಂಚಾಯತ್‌ರಾಜ್‌ ವ್ಯವಸ್ಥೆ ಕಡೆಗಣನೆ: ಸಾಣೂರು ಆಕ್ರೋಶ
ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ಕಾರಣಕ್ಕೆ ಚುನಾವಣೆಗಳನ್ನು ಮುಂದೂಡುತ್ತಾ ಬರುತ್ತಿರುವ ಸರ್ಕಾರದ ಧೋರಣೆಯನ್ನು ಸಾಣೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ತೀವ್ರವಾಗಿ ಟೀಕಿಸಿದ್ದಾರೆ.
ಉಡುಪಿ ಬಿಜೆಪಿಯಿಂದ ಸರ್ಕಾರ್‌ ಪಟೇಲರ ಜಯಂತಿ ‘ಏಕತಾ ನಡಿಗೆ’
ಜಿಲ್ಲಾ ಬಿಜೆಪಿ ವತಿಯಿಂದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ, ಉಡುಪಿ ಕಲ್ಸಂಕದಿಂದ ಬಿಜೆಪಿ ಜಿಲ್ಲಾ ಕಚೇರಿಯ ವರೆಗೆರ್‌ ಏಕತಾ ನಡಿಗೆ ನಡೆಯಿತು.
ಇಂದಿರಾ ವಿಶ್ವಕ್ಕೆ ಮಾದರಿ, ನನ್ನ ಆದರ್ಶ: ಲಕ್ಷ್ಮೀ ಹೆಬ್ಬಾಳ್ಕರ್‌
ಕಾಂಗ್ರೆಸ್ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡರು.
ಕುಂದಾಪುರ: ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಸರ್ಕಾರಿ ಪ್ರೌಢ ಶಾಲೆ ವಕ್ವಾಡಿ ಆಶ್ರಯದಲ್ಲಿ ವಕ್ವಾಡಿ ಸರ್ಕಾರಿ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು.
ಆರ್‌ಎಸ್‌ಎಸ್ ಕುರಿತು ಶುಭದ ರಾವ್ ಟೀಕೆ: ಬಿಜೆಪಿ ಆಕ್ರೋಶ
ಭಾರತವು ಭಕ್ತಿ ಮತ್ತು ಶಕ್ತಿಯ ಆರಾಧನೆಯ ದೇಶ. ಆರ್‌ಎಸ್‌ಎಸ್ ಕಳೆದ ಶತಮಾನದಿಂದ ಪ್ರತಿಯೊಬ್ಬರಲ್ಲೂ ದೇಶಭಕ್ತಿ, ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಬೆಳೆಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಸ್ವಯಂಸೇವಕರ ಕೈಯಲ್ಲಿರುವ ಲಾಠಿ ದೌರ್ಜನ್ಯಕ್ಕಾಗಿ ಅಲ್ಲ, ಆತ್ಮರಕ್ಷಣೆ ಹಾಗೂ ಶಿಸ್ತಿನ ಸಂಕೇತವಾಗಿದೆ. ನೂರು ವರ್ಷಗಳ ಇತಿಹಾಸದಲ್ಲೂ ಆರ್‌ಎಸ್‌ಎಸ್ ಹಿಂಸೆಗೆ ಪ್ರಚೋದನೆ ನೀಡಿದ ಉದಾಹರಣೆ ಒಂದೂ ಇಲ್ಲ ಎಂದು ಬಿಜೆಪಿ ಕಾರ್ಕಳ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 520
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved