• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಟಿಕೂಟಗಳು ಬದುಕಿಗೆ ಪಾಠವಾಗಬೇಕು: ಡಾ.ಪ್ರಜ್ಞಾ ಮಾರ್ಪಳ್ಳಿ
ಪಡುಬೆಳ್ಳೆ: ಪ್ರತಿಭಾ ಪುರಸ್ಕಾರ, ವನಮಹೋತ್ಸವ, ಇಂಟರ್‍ಯಾಕ್ಟ್ ಪದಗ್ರಹಣ
ಬಂಟಕಲ್ಲು ರೋಟರಿ ಆಟಿ ಕೂಟದಲ್ಲಿ ಪೋಸ್ಟ್ ಡಾಕ್ಟರಲ್ ಪದವಿಧರ ಸಾಧಕ ದಂಪತಿಗೆ ಸನ್ಮಾನ
ಗಿಡ ನೆಡುವ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲದು: ವಿದ್ಯಾ ಸಾಲಿಯಾನ್
ಪರಶುರಾಮ ಪ್ರತಿಮೆ ಕಂಚಿನದ್ದೆಂದು ಬೈಲೂರಿನ ಮಾರಿಗುಡಿಯಲ್ಲಿ ಪ್ರಮಾಣ ಮಾಡಲಿ: ಶುಭದರಾವ್
ಗದ್ದೆಗಿಳಿದು ಕೃಷಿ ಅನುಭವ ಪಡೆದ ಪಡುಬೆಳ್ಳೆ ಇಂಟರ್‍ಯಾಕ್ಟ್- ಸ್ಕೌಟ್ ಗೈಡ್ಸ್ ಮಕ್ಕಳು!
ಯುವನಿಧಿ ಯೋಜನೆಯಿಂದ ಯುವಜನರಲ್ಲಿ ಆತ್ಮವಿಶ್ವಾಸ ಹೆಚ್ಚಳ: ಅಶೋಕ್ ಕುಮಾರ್ ಕೊಡವೂರುಡಾ. ಎಚ್.ವಿ. ನಾಗರಾಜ ರಾವ್‌ಗೆ ಸೇಡಿಯಾಪು ಪ್ರಶಸ್ತಿಯುಪಿಎಂಸಿ: ವೃತ್ತಿ ಆಧಾರಿತ ಕೋರ್ಸ್‌ಗಳ ಮಾಹಿತಿ ಕಾರ್ಯಕ್ರಮಕರಾವಳಿಯಲ್ಲೇ ಉದ್ಯೋಗಸೃಷ್ಟಿಗೆ ಕ್ರಮ: ಡಿಕೆ ಶಿವಕುಮಾರ್‌

ಇನ್ನಷ್ಟು ಸುದ್ದಿ

ಶಿರ್ವ ಮಹಿಳಾ ಮಂಡಲ: ಕಾರ್ಗಿಲ್ ವಿಜಯೋತ್ಸವ, ಆಟಿದ ಕೂಟ ಕಾರ್ಯಕ್ರಮ
ಕಳೆದ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಶಿರ್ವ ಮಹಿಳಾ ಮಂಡಲ ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯೋತ್ಸವ ಹಾಗೂ ಆಟಿದ ಕೂಟ ಕಾರ್ಯಕ್ರಮ ನಡೆಯಿತು.
ಮಲ್ಪೆ: ತೊಟ್ಟಂ ಚರ್ಚಿನ ಪಾಲಕರ ಸ್ಮರಣೆಯ ಮಹೋತ್ಸವ
ತೊಟ್ಟಂ ಚರ್ಚಿನ ಪಾಲಕರಾದ ಸಂತ ಅನ್ನಮ್ಮ ಮತ್ತು ಸಂತ ಜೋಕಿಮ್ ಅವರ ವಾರ್ಷಿಕ ಸ್ಮರಣೆಯ ಪವಿತ್ರ ಬಲಿಪೂಜೆ ನಡೆಯಿತು.
ಭಾರಿ ಮಳೆ: ಕಾರ್ಕಳ ತಾಲೂಕಿನಾದ್ಯಂತ ಅಪಾರ ಹಾನಿ
ಕಾರ್ಕಳ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಹಲವೆಡೆ ಮನೆಗಳು, ಅಡಕೆ ಮರಗಳು, ಶೀಟ್‌ಗಳು ಹಾಗೂ ಜಮೀನುಗಳಿಗೆ ಹಾನಿ ಉಂಟಾಗಿದೆ.
ಉಡುಪಿ: ಗಾಳಿಮಳೆಗೆ 60 ಮನೆಗಳಿಗೆ 60 ಲಕ್ಷ ರು.ಗೂ ಅಧಿಕ ಹಾನಿ
ಶನಿವಾರ ರಾತ್ರಿ ಭಾರಿ ಗಾಳಿ ಮಳೆಯಾಗಿದ್ದರೂ ಭಾನುವಾರ ಒಂದೆರಡು ಬಾರಿ ಲಘು ಮಳೆಯಾಯಿತು. ಮಧ್ಯಾಹ್ನ ನಂತರ ಬಿಸಿಲು ಕಾಣಿಸಿಕೊಂಡಿತು.
ಉಡುಪಿ: ಎಬಿವಿಪಿಯಿಂದ ವಿವಿಧೆಡೆ ಕಾರ್ಗಿಲ್ ವಿಜಯೋತ್ಸವ ಆಚರಣೆ
26ನೇ ವರ್ಷದ ಕಾರ್ಗಿಲ್‌ ವಿಜಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ವಿವಿಧ ಕಡೆಗಳಲ್ಲಿ ನಡೆಸಲಾಯಿತು.
ಬೈಂದೂರು ಶಾಸಕರಿಂದ 210 ಫಲಾನುಭವಿಗಳಿಗೆ ಕೈಗಾರಿಕಾ ಕಿಟ್ ವಿತರಣೆ
ಗ್ರಾಮೀಣ ಪ್ರದೇಶದ 210 ಫಲಾನುಭವಿಗಳಿಗೆ ಉಪಕರಣಗಳ ಕಿಟ್‌ಗಳನ್ನು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ವಿತರಿಸಿದರು.
ಕೆಎಂಸಿ: ಜುಲೈ 30, 31ರಂದು ಫಲವತ್ತತೆ- ಬಂಜೆತನ ಉಚಿತ ತಪಾಸಣಾ ಶಿಬಿರ
ಬಂಜೆತನ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ಮಹತ್ವದ ಉಪಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಜುಲೈ 30, 31ರಂದು ಉಚಿತವಾಗಿ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದೆ. ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಎರಡೂ ದಿನ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರ ವರೆಗೆ ಈ ಶಿಬಿರವ ನಡೆಯಲಿದೆ.
ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತುರ್ತು ಆ್ಯಂಬುಲೆನ್ಸ್ ಬೇಕು: ಡಿಸಿಗೆ ಮನವಿ
ಪ್ರಸ್ತುತ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಂದು 108 ಆಂಬುಲೆನ್ಸ್ ಮತ್ತು ಇನ್ನೊಂದು ಆಸ್ಪತ್ರೆಯ ಆಂಬುಲೆನ್ಸ್‌ ಸೇರಿದಂತೆ ಎರಡು ಆಂಬುಲೆನ್ಸ್‌ಗಳಿವೆ. ಆದರೆ, ಈ ಎರಡೂ ಆಂಬುಲೆನ್ಸ್‌ಗಳಿಗೆ ಚಾಲಕರ ಕೊರತೆ ಇದೆ. ಆಸ್ಪತ್ರೆಯ ಆಂಬುಲೆನ್ಸ್ ವಾರದಲ್ಲಿ ಮೂರು ದಿನ ಮಾತ್ರ ಕೆಲಸದ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತದೆ.
ವಿವೇಕಾನಂದ ಕಾಲೇಜಿನಲ್ಲಿ ವಿಜಯ ಯೋಧ ನಮನ ಕಾರ್ಯಕ್ರಮ
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಬಾಲಕೃಷ್ಣ ಎನ್.ಎ. ಮತ್ತು ನಿವೃತ್ತ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಪದ್ಮನಾಭ ಸೊರಂಜಾ ಅವರನ್ನು ವಿವೆಕಾನಂದ ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ಕಡಿಯಾಳಿ ದೇವಸ್ಥಾನದಲ್ಲಿ ಕಳವಿಗೆ ಯತ್ನ: ಆರೋಪಿಗಳ ಬಂಧನ
ಆರೋಪಿಗಳಲ್ಲಿ ಒಬ್ಬಾತ ದೇವಸ್ಥಾನದ ದ್ವಾರ ಬಾಗಿಲನ್ನು ಒಡೆಯಲು ಪ್ರಯತ್ನಿಸುತ್ತಿದ್ದ. ಅಲ್ಲೇ ಇದ್ದ ಕಾವಲುಗಾರ ಬೊಬ್ಬೆ ಹಾಕಿ ಆತನನ್ನು ಹಿಡಿಯಲು ಹೋದಾಗ ಇಬ್ಬರೂ ಆರೋಪಿಗಳು ಅಲ್ಲಿಂದ ಪರಾರಿಯಾದರು. ಅವರಲ್ಲೊಬ್ಬನಿಗೆ ಮೂರ್ಚೆರೋಗವಿದ್ದು, ಓಡುವಾಗ ಅಲ್ಲಿನ ಪೆಟ್ರೋಲ್ ಬಂಕ್ ಬಳಿ ಕುಸಿದು ಬಿದ್ದ. ಇನ್ನೊಬ್ಬ ಆತನನ್ನು ಉಪಚರಿಸತೊಡಗಿದ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 452
  • next >
Top Stories
ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ
ಷೇರು ಮಾರುಕಟ್ಟೆ ಕುಸಿದಾಗ ಪಾಲಿಸಬೇಕಾದ 7 ವಿಚಾರಗಳು
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್
ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved