• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಹದಲ್ಲೇ ತೆರಳಿ ಸ್ಥಳೀಯರ ರಕ್ಷಿಸಿದ ಕಾಪು ತಹಸೀಲ್ದಾರ್‌
ಸುರಿದ ಭಾರಿ ಮಳೆಗೆ ಕಾಮಿನಿ ನದಿಪಾತ್ರದ ಪಾದೆಬೆಟ್ಟು ಎಂಬಲ್ಲಿ 4 ಮನೆಗಳು ಜಲಾವೃತವಾಗಿದೆ.
ಕಾರ್ಕಳ, ಹೆಬ್ರಿಯಲ್ಲಿ ಮುಂಗಾರು ಆರ್ಭಟ: ಮನೆಗಳಿಗೆ ಹಾನಿ
ಕಾರ್ಕಳ ಹೆಬ್ರಿ ತಾಲೂಕುಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪುಷ್ಟಿ: ಉಡುಪಿ ಜಿಲ್ಲಾಧಿಕಾರಿ
ನಿಗಮದ ಬಸ್‌ಗೆ ಪೂಜೆ ಸಲ್ಲಿಸಿ ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ, ಸಿಹಿ ತಿಂಡಿ ವಿತರಿಸಲಾಯಿತು.
ಕೋಟೆಶ್ವರ-ಹೆಜಮಾಡಿ ಹೆದ್ದಾರಿ: ಮೂರು ಫೂಟ್‌ ಓವರ್ ಬ್ರಿಡ್ಜ್ ಅನುಮೋದನೆ
ಕೋಟೇಶ್ವರ ಬೈಪಾಸ್‌ನಿಂದ ಹೆಜಮಾಡಿವರೆಗೆ ಸರ್ವಿಸ್‌ ರಸ್ತೆ ಮತ್ತು 3 ಕಡೆ ಪೂಟ್‌ ಒವರ್‌ ಬ್ರಿಡ್ಜ್‌ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ ಎಂದು ಸಂಸದ ಕೋಟ ತಿಳಿಸಿದರು.
ಅರೆಬರೆ ಕಾಮಗಾರಿ: ಕಾರ್ಕಳ-ಮಾಳ ಹೆದ್ದಾರಿ ಸಂಚಾರ ಅವ್ಯವಸ್ಥೆ
ಕಾರ್ಕಳ ಬೈಪಾಸ್‌ನಿಂದ ಮಾಳವರೆಗಿನ ರಾ.ಹೆ. ನಿರ್ಮಾಣ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಕುಂಟುತ್ತಲೇ ಸಾಗುತ್ತಿದೆ.
ಕೊಲ್ಲೂರು ದೇವಸ್ಥಾನದ ಹಣ ಸರ್ಕಾರಕ್ಕೆ ಹೋಗಿಲ್ಲ: ಕೆ.ಬಾಬು ಶೆಟ್ಟಿ ಸ್ಪಷ್ಟನೆ
ದೇವಸ್ಥಾನದ ಆದಾಯದಿಂದ ದೇವಳದ ದೈನಂದಿನ ಖರ್ಚು, ವಾರ್ಷಿಕ ಜಾತ್ರೆ, ಅಭಿವೃದ್ಧಿ ಕೆಲಸ, ಸಿಬ್ಬಂದಿ ವೆಚ್ಚ, ಭಕ್ತರಿಗೆ ಉಚಿತ ಅನ್ನಸಂತರ್ಪಣೆ, ಭಕ್ತರ ಮೂಲಸೌಕರ್ಯದ ಬಗ್ಗೆ, ಗೋಶಾಲೆ ನಿರ್ವಹಣೆ, ದೇವಸ್ಥಾನಕ್ಕೆ ಸೇರಿದ 5 ಪ್ರೌಢಶಾಲೆ ಮತ್ತು 1 ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಉಚಿತ ಬಿಸಿಯೂಟ, ಪಠ್ಯ ಪುಸ್ತಕ, ಸಮವಸ್ತ್ರ, ಇತ್ಯಾದಿಗಳಿಗೆ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಹಾಗೂ ದೇವಸ್ಥಾನದ ಪರವಾಗಿ ಸ್ಪಷ್ಟನೆ ನೀಡಿದೆ.
ಗಂಗೊಳ್ಳಿ ದೋಣಿ ದುರಂತ: ಸುರೇಶ್‌ ಖಾರ್ವಿ ಮೃತದೇಹ ಪತ್ತೆ
ದೋಣಿ ದುರಂತದಲ್ಲಿ ನೀರು ಪಾಲಾದ ಮೂರನೇ ವ್ಯಕ್ತಿಯ ಮೃತದೇಹ ಗುರುವಾರ ಪತ್ತೆಯಾಗಿದೆ.
ಕಾಂಗ್ರೆಸಿನ ಫೈಬರ್‌ಗೆ ಕೊನೆ ಮೊಳೆ ಜಡಿದ ತಮ್ಮದೇ ಸರ್ಕಾರದ ತಜ್ಞರ ವರದಿ: ಶ್ರೀನಿಧಿ ಹೆಗ್ಡೆ
ಕಾಂಗ್ರೆಸ್ ದ್ವೇಷದ ರಾಜಕಾರಣಕ್ಕೆ ಅಭಿವೃದ್ಧಿಯನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಪಕ್ಷ ಉಡುಪಿಯ ಪ್ರವಾಸೋದ್ಯಮಕ್ಕೆ ಮುನ್ನುಡಿ ಆಗುತ್ತಿದ್ದ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕಾರ್ಪಣೆ ಆದ ಪರಶುರಾಮ ಥೀಮ್ ಪಾರ್ಕ್ ಅನ್ನು ಕಾಂಗ್ರೆಸ್ ಪಕ್ಷ ಮಿತಿ ಮಿರಿ ಅಪಪ್ರಚಾರ ಮಾಡುವ ಮೂಲಕ ಕೇವಲ ಕಾರ್ಕಳ ಕ್ಷೇತ್ರ ಮಾತ್ರವಲ್ಲದೆ ಇಡೀ ಜಿಲ್ಲೆಗೆ ಪ್ರವಾಸೋದ್ಯಮದಲ್ಲಿ ಹಿನ್ನಡೆ ಉಂಟು ಮಾಡಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಹೇಳಿದ್ದಾರೆ.
ಶತಮಾನೋತ್ತರ ಐತಿಹಾಸಿಕ ಪಾಲಮೆ ಪಂಡಿತರ ದೊಡ್ಡ ಗದ್ದೆಗೆ ಇಳಿದ ಮಹಿಳಾ ವೃಂದ!
ಈ ಪಂಡಿತರ ಮನೆಯ 4ನೇ ತಲೆಮಾರಿನ ಪಂಡಿತ್ ಉಮೇಶ ಪ್ರಭು ಅವರ ಈ ಗದ್ದೆಯಲ್ಲಿ ಶಿಕ್ಷಕಿ ವನಿತಾ ದೇವೇಂದ್ರ ನಾಯಕ್ ನೇತೃತ್ವದ ಶ್ರೀದುರ್ಗಾ ಮಹಿಳಾ ವೃಂದದ ಸುಮಾರು 13 ಮಂದಿ ಸದಸ್ಯೆಯರು ಈ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿ, ನಾಟಿಗೆ ಆಳುಗಳ ಕೊರತೆ ನೀಗಿದರು.
ನಾವುಂದ ಸರ್ಕಾರಿ ಪಪೂ ಕಾಲೇಜಿನಲ್ಲಿ ಪ್ರತಿಭಾ ಪ್ರೋತ್ಸಾಹಧನ ವಿತರಣೆ
ಇದು ಹತ್ತನೇ ವರ್ಷದ ಕಾರ್ಯಕ್ರಮವಾಗಿದ್ದು ಈ ವರ್ಷ ದ್ವಿತೀಯ ಪಿ. ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ ದೀಪಕ್ ಶೆಟ್ಟಿಗೆ 15 ಸಾವಿರ ರು. ಪ್ರೋತ್ಸಾಹ ಧನ ನೀಡಲಾಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 453
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved