• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರ್ವ ಕಾಲೇಜು: ವಿಶೇಷ ಉಪನ್ಯಾಸ ಕಾರ್ಯಕ್ರಮ
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಮಾನವಿಕ ವಿಭಾಗದಿಂದ ‘ಯುವಜನತೆಯ ಮೇಲೆ ಸಾಮಾಜಿಕ ಮಾಧ್ಯಮದ ಪರಿಣಾಮ’ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಕಳ: ವಿಶ್ವ ರಂಗಭೂಮಿ ದಿನಾಚರಣೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷರಂಗಾಯಣ ಕಾರ್ಕಳ ಸಹಯೋಗದಲ್ಲಿ ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಅವರಣದಲ್ಲಿ ಆಯೋಜಿಸಲಾದ ವಿಶ್ವ ರಂಗಭೂಮಿ ದಿನಾಚರಣೆ ರಂಗಾಯಣದ ರೆಪರ್ಟರಿ ಕಲಾವಿದರು ಕುಮಾರವ್ಯಾಸ ಭಾರತದ ವಿರಾಟ ವಾಚಿಕ ವಿನ್ಯಾಸ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.
ಯತ್ನಾಳ್‌ ಉಚ್ಛಾಟನೆಯಿಂದ ಕರಾವಳಿಯಲ್ಲಿ ಯಾವುದೇ ಗೊಂದಲ ಇಲ್ಲ: ಯಶ್ಪಾಲ್‌ ಸುವರ್ಣ
ಯತ್ನಾಳ್‌ ಉಚ್ಛಾಟನೆಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುವಾಗ ಸಾಧಕ ಬಾಧಕ ತಿಳಿದುಕೊಂಡಿರುತ್ತಾರೆ, ಹಿರಿಯರ ತೀರ್ಮಾನದಲ್ಲಿ ಯಾವುದೇ ವ್ಯತ್ಯಾಸ ಆಗಲು ಸಾಧ್ಯವಿಲ್ಲ. ಯಾವುದೇ ಪರಿಸ್ಥಿತಿಯನ್ನು ಸುಧಾರಿಸುವ ಶಕ್ತಿ ನಮ್ಮ ಕೇಂದ್ರ ನಾಯಕರಿಗೆ ಇದೆ. ಪಕ್ಷದ ಸೂಚನೆಯ ಮೇರೆಗೆ ರಾಜ್ಯಾಧ್ಯಕ್ಷರು ಕೆಲಸ ಮಾಡುತ್ತಾರೆ. ಪಕ್ಷದ ತೀರ್ಮಾನದ ಬಗ್ಗೆ ಎಲ್ಲರೂ ಒಪ್ಪಿಕೊಳ್ಳಬೇಕು. ರಾಜ್ಯಾಧ್ಯಕ್ಷರ ಬಗ್ಗೆ ಯಾರು ಕೂಡ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಹೇಳಿದ್ದಾರೆ.
ಸರ್ಕಾರಿ ಜಮೀನು ಒತ್ತುವರಿ: ಕಂದಾಯ ಅಧಿಕಾರಿಗಳಿಂದ ಬೇಲಿ ತೆರವು
ಆಜ್ರಿ ಗ್ರಾ.ಪಂ‌. ವ್ಯಾಪ್ತಿಯ ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆ ಹಿಂಭಾಗ ಖಾಸಗಿ ವ್ಯಕ್ತಿಯೋರ್ವರು ಸರ್ಕಾರಿ ಜಾಗಕ್ಕೆ ತಂತಿಬೇಲಿ ಅಳವಡಿಸಿದ ಬಗ್ಗೆ ಸಾರ್ವಜನಿಕ‌ ದೂರು ಬಂದ‌ ಹಿನ್ನೆಲೆ, ವಂಡ್ಸೆ ಹೋಬಳಿ ಕಂದಾಯ ಇಲಾಖೆ ಕಾರ್ಯಾಚರಣೆ ನಡೆಸಿ ತಂತಿಬೇಲಿಯನ್ನು ತೆರವುಗೊಳಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದ ಘಟನೆ ಗುರುವಾರ ನಡೆದಿದೆ.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಕ್ರೀಯಾಶೀಲತೆ ಸಾಧ್ಯ: ಶಾಸಕ ಯಶ್ಪಾಲ್ ಎ. ಸುವರ್ಣ
ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಗಳ ಸಹಕಾರದೊಂದಿಗೆ 2023-24 ನೇ ಸಾಲಿನ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ ನಡೆಯಿತು.
ಮಲ್ಪೆ ಮಹಿಳೆಗೆ ಥಳಿತ: ಆರೋಪಿಗಳ ಬಿಡುಗಡೆಗೆ ಹೈಕೋರ್ಟ್ ಆದೇಶ
ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಲಕ್ಷ್ಮೀ ಸಾಲಿಯಾನ್‌ ಮತ್ತು ಲಕ್ಷ್ಮೀ ಬಾಯಿ ಮತ್ತು ಸುಂದರ್‌ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಲು ಹೈಕೋರ್ಟ್‌ ಆದೇಶಿಸಿದೆ.
‘ಮನಮೋಹಕ ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮ ಸಂಪನ್ನ
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಸ್ಪಿಕ್-ಮೆಕೆ ಮಂಗಳೂರು ಚಾಪ್ಟರ್ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಇಂಡಿಯನ್ ನಾಲೆಡ್ಜ್ ಸಿಸ್ಟಮ್ಸ್ ಸಹಯೋಗದೊಂದಿಗೆ ಮಾ. 25 ರಂದು ಮನಮೋಹಕ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಿತ್ತು.
ತೆಂಕನಿಡಿಯೂರು ಕಾಲೇಜಿನಲ್ಲಿ ಲಿಂಗತ್ವ ಸಂವೇದನೆ ಕಾರ್ಯಾಗಾರ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಅಭ್ಯುದಯ ಸಮಾಜಕಾರ್ಯ ವೇದಿಕೆ ಹಾಗೂ ಸಂಚಲನ ಮಹಿಳಾ ತರಬೇತುದಾರರ ಒಕ್ಕೂಟ ಆಶ್ರಯದಲ್ಲಿ ಲಿಂಗತ್ವ ಸಂವೇದನೆ-ಅರಿವಿನ ಪಯಣ ಎಂಬ ಕಾರ್ಯಾಗಾರವು ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.
ಶಿವಪುರದಲ್ಲಿ ಯಳಗೋಳಿ ಅಕ್ಕಮ್ಮ ಶೆಟ್ಟಿ ಸಂಸ್ಮರಣೆ
ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಶಿವಪುರ, ಕೆರೆಬೆಟ್ಟು ಮತ್ತು ಮುಕ್ಕಾಣಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಅನ್ನದಾನದ ಸಂತರ್ಪಣೆ ನೀಡಲಾಯಿತು. ಶಿವಪುರ ಶಾಲೆಗೆ ಬಟ್ಟಲು ಇಡುವ ಸ್ಟೀಲ್‌ ಸ್ಟ್ಯಾಂಡ್‌ ಕೊಡುಗೆಯಾಗಿ ಹರೀಶ ಶೆಟ್ಟಿ ನೀಡಿದರು. ಕಾರ್ಯಕ್ರಮದಲ್ಲಿ ಪುಣೆ ಉದ್ಯಮಿ ಯಳಗೋಳಿ ಚಿಟ್ಟೆಬೆಟ್ಟು ಹರೀಶ ಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು.
ರೋಟರಿಯ ಸಮರ್ಥ ನಾಯಕತ್ವಕ್ಕೆ ಜವಾಬ್ದಾರಿಗಳ ಅರಿವು ಅಗತ್ಯ: ಡಾ.ಭರತೇಶ್
ಶಂಕರಪುರ ಜೆಎಂಜೆ ಸಭಾಂಗಣದಲ್ಲಿ ಬೆಳ್ಮಣ್ ರೋಟರಿಯ ಮುಂದಾಳತ್ವದಲ್ಲಿ ರೋಟರಿ ವಲಯ ೫ರ ೨೦೨೫-೨೬ನೇ ಸಾಲಿನ ನೂತನ ಅಧ್ಯಕ್ಷ ಕಾರ್ಯದರ್ಶಿಗಳಿಗೆ ‘ನಾವಿಕ’ ಜವಾಬ್ದಾರಿಗಳ ಅರಿವು ತರಬೇತಿ ಕಾರ್ಯಾಗಾರ ನೆರವೇರಿತು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved