• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಂಚ ಸ್ವೀಕಾರ: ಸರ್ಕಾರಿ ವಕೀಲ ಲೋಕಾಯುಕ್ತ ಬಲೆಗೆ
ಮರಳುಗಾರಿಕೆ ವಾಹನ ಬಿಡುಗಡೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕರನ್ನು ಬುಧವಾರ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ.
ತೆಂಕನಿಡಿಯೂರು ಕಾಲೇಜಿನಲ್ಲಿ ವಿಶ್ವ ಸಮಾಜಕಾರ್ಯ ದಿನಾಚರಣೆ ಸಂಪನ್ನ
ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿಶ್ವ ಸಮಾಜಕಾರ್ಯ ದಿನ ಆಚರಿಸಲಾಯಿತು.
ಕೊರಗ ಯುವಜನತೆಗೆ ಸರ್ಕಾರಿ ಉದ್ಯೋಗ, ಕೃಷಿಭೂಮಿ ಹಕ್ಕುಪತ್ರಕ್ಕೆ ಒತ್ತಾಯ
ಕೊರಗ ಸಮುದಾಯದ ಶಿಕ್ಷಣ ಪಡೆದ ಯುವಜನರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿ ನೀಡಬೇಕು ಎಂದು ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಸರ್ಕಾರಕ್ಕೆ ಒತ್ತಾಯಿಸಿದೆ.
ಕುಂದಾಪುರಕ್ಕೆ ಸಿಐಎಸ್‌ಎಫ್‌ ನೇತೃತ್ವದ ಸೈಕಲ್‌ ಜಾಥಾ ಆಗಮನ
ಸಿಐಎಸ್‌ಎಫ್ ನೇತೃತ್ವದಲ್ಲಿ ‘ಸುರಕ್ಷಿತ ತಟ, ಸಮೃದ್ಧ ಭಾರತ’ ಪರಿಕಲ್ಪನೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಗುಜರಾತ್‌ನಿಂದ ಕನ್ಯಾಕುಮಾರಿ ತನಕ ಆರಂಭಗೊಂಡಿರುವ ಸೈಕಲ್ ಜಾಥಾ ಬುಧವಾರ ಕುಂದಾಪುರಕ್ಕೆ ಆಗಮಿಸಿತು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ವಿರೋಧಿಸಿ ಕಾರ್ಕಳ ಬಿಜೆಪಿ ಪ್ರತಿಭಟನೆ
ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾರ್ಕಳ ತಾಲೂಕು ಆಫೀಸ್‌ ಸರ್ಕಲ್ ಬಳಿ ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಬುಧವಾರ ಬಿಜೆಪಿ ಪ್ರತಿಭಟನೆ ನಡೆಸಿತು.
ಮಾನಸ ವಿಶೇಷ ಶಾಲೆಗೆ ಅದಾನಿ ಫೌಂಡೇಶನ್‌ 20 ಲಕ್ಷ ರು. ಅನುದಾನ
ಪಾಂಬೂರಿನ ವಿಶೇಷ ಮಕ್ಕಳ ಶಾಲೆ - ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರಕ್ಕೆ ಕಂಪ್ಯೂಟರ್ ಡೇಟಾ ಕೇಂದ್ರ, ಸಂಶೋಧನಾ ಕೇಂದ್ರ ಮತ್ತು ಆಟಿಸಂ ಕೇಂದ್ರದ ಮೂಲಸೌಕರ್ಯ ಸೌಲಭ್ಯಗಳಿಗಾಗಿ ಅದಾನಿ ಸಮೂಹದ ಸಿಎಸ್‌ಆರ್ ಯೋಜನೆಯನ್ನು ನಿರ್ವಹಿಸುವ ಅದಾನಿ ಫ಼ೌಂಡೇಶನ್ ೨೦ ಲಕ್ಷ ರು. ಅನುದಾನ ನೀಡಿದೆ.
ಕೈಗಾರಿಕಾ ಪ್ರದೇಶ ವಿಸ್ತರಣೆಗೆ ತ್ವರಿತ ಭೂಸ್ವಾಧೀನಗೊಳಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನೆರವೇರಿತು.
ಕುಂದಾಪುರ ಎಂಐಟಿ-ಸಿಡಬ್ಲ್ಯುಸಿ ಸಹಯೋಗ ಒಪ್ಪಂದಕ್ಕೆ ಸಹಿ
ಮೂಡ್ಲಕಟ್ಟೆಯ ಎಂ. ಐ. ಟಿ.ಯ ಐಕ್ಯೂಎಸಿ ವಿಭಾಗವು ಕುಂದಾಪುರ ಮೂಲದ ಎನ್‌ಜಿಒ ದಿ ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್‌ನೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸಹಯೋಗ ಪ್ರಾರಂಭಿಸಿದೆ.
‘ಜಸ್ಟ್ ಪಾಸ್’ ಮಾಡಲು ಪ್ರಾರ್ಥಿಸಿ ದೈವಕ್ಕೆ ವಿದ್ಯಾರ್ಥಿ ಪತ್ರ!
ಕುಂದಾಪುರ ತಾಲೂಕಿನ ಪ್ರಸಿದ್ಧ ದೈವಸ್ಥಾನಗಳಲ್ಲಿ ಒಂದಾದ ಹೊಳ್ಮಗೆ ಬೊಬ್ಬರ್ಯ ದೈವಸ್ಥಾನದ ಕಾಣಿಕೆ ಹುಂಡಿಯೊಳಗೆ ವಿದ್ಯಾರ್ಥಿಯು ತನ್ನನ್ನು ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಮಾಡುವಂತೆ ಮಾಡಿರುವ ಮನವಿ ಪಟ್ಟಿ ಸಿಕ್ಕಿದ್ದು, ಮನವಿ ಪತ್ರದ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಶಾಸಕರ ಅಮಾನತು ಅಸಾಂವಿಧಾನಾತ್ಮಕ: ಕಿಶೋರ್‌ಕುಮಾರ್‌
18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್, ಮುಸ್ಲಿಂ ತುಷ್ಟೀಕರಣಕ್ಕಾಗಿ ಅಗತ್ಯ ಬಿದ್ದರೆ ಸಂವಿಧಾನ ಬದಲಾಗುತ್ತದೆ ಎಂಬ ಉಪ ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved