• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಯಕ್ಷಶಿಕ್ಷಣ ಸನಿವಾಸ ಶಿಬಿರಕ್ಕೆ ಚಾಲನೆ
ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ, ಭೀಮ ಗೋಲ್ಡ್ ಪ್ರೈ. ಲಿ., ಬೆಂಗಳೂರು ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ - 2025 ನ್ನು ಶನಿವಾರ ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಉದ್ಘಾಟಿಸಿದರು.
ವಿಜ್ಞಾನಯುಗದಲ್ಲಿ ಭಾರತದ ಆಧ್ಯಾತ್ಮ ಶಕ್ತಿಯೇ ದೊಡ್ಡ ಟೆಕ್ನಾಲಜಿ: ಶ್ರೀ ಭಟ್ಟಾರಕ ಸ್ವಾಮೀಜಿ
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೫ ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ 2025 - ಮನು ಶೆಟ್ಟಿ ಆಯ್ಕೆ
ಭಾರತ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ನಡೆದ ವಿಕಸಿತ ಭಾರತ ಯುವ ಪಾರ್ಲಿಮೆಂಟ್ ಸ್ಪರ್ಧೆಯಲ್ಲಿ ಉಡುಪಿ ಎಂ.ಜಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ: ಡುಂಡಿರಾಜ್‌
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಸೇವಾ ಭಾವನೆಯಿಂದ ಕರ್ತವ್ಯ ನಿರ್ವಹಿಸಿದಾಗ ಸಂಸ್ಥೆಯ ಉನ್ನತಿ ಸಾಧ್ಯ: ಫ್ರೆಡ್ ಮಸ್ಕರೇನ್ಹಸ್
ಬೆಳ್ಮಣ್‌ನಲ್ಲಿ ಎಂಸಿಸಿ ಬ್ಯಾಂಕ್‌ನ ಶಾಖೆಯ ಉದ್ಘಾಟನಾ ಸಮಾರಂಭ ನಡೆಯಿತು.
ಕೋಟ: ೨೪೭ನೇ ಪರಿಸ್ನೇಹಿ ಸರಣಿ ಅಭಿಯಾನ
ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್, ಕೋಟ ಗ್ರಾಮ ಪಂಚಾಯಿತಿ, ಎಸ್‌ಎಲ್‌ಆರ್‌ಎಂ ಘಟಕಗಳ ಸಹಯೋಗದೊಂದಿಗೆ ೨೪೭ನೇ ಭಾನುವಾರದ ಪರಿಸರಸ್ನೇಹಿ ಸರಣಿ ಅಭಿಯಾನದ ಅಂಗವಾಗಿ ಈ ಕಾರ್ಯಕ್ರಮ ನಡೆಸಲಾಯಿತು.
ರೈತ ಸಮುದಾಯವನ್ನು ನಿರ್ಲಕ್ಷಿಸದಿರಿ: ಗುಂಡ್ಮಿ ರಾಮಚಂದ್ರ ಐತಾಳ್
ಪಾಂಡೇಶ್ವರ ಯಡಬೆಟ್ಟಿನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಅವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 44ನೇ ಪಂಚವರ್ಣ ರೈತ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ವೈಜ್ಞಾನಿಕ ಕೃಷಿ ಪದ್ಧತಿಯಿಂದ ರೈತರಿಗೆ ಅಧಿಕ ಲಾಭ: ಮಾಧವ ಕಾಮತ್
ಉಡುಪಿ ಜಿಲ್ಲಾ ಕೃಷಿಕ ಸಂಘ ಉಡುಪಿ ಇದರ ಪಾಂಬೂರು ಘಟಕ ವತಿಯಿಂದ ಶಿರ್ವ ಸಮೀಪದ ಪಡುಬೆಳ್ಳೆ ಪಾಂಬೂರು ಕುರ್ಡಾಯಿ ಸ್ಯಾಮ್ಸ್ ಫಾರ್ಮ್‌ನಲ್ಲಿ "ವೈಜ್ಞಾನಿಕ ಬತ್ತದ ಬೇಸಾಯ ಕೃಷಿ ಮಾಹಿತಿ " ಕಾರ್ಯಕ್ರಮ ನಡೆಯಿತು.
ಈಡಿಗ ನಿಗಮದ ಬಗ್ಗೆ ದನಿ ಎತ್ತಿದ ಕಾಪು ಶಾಸಕರನ್ನು ಅಭಿನಂದಿಸಿದ ಪ್ರಣವಾನಂದ ಶ್ರೀ
ಈಡಿಗ ನಿಗಮಕ್ಕೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡದ ಬಗ್ಗೆ ಸದನದಲ್ಲಿ ಮಾತನಾಡಿದ ಕಾಪು ಶಾಸಕ ಸುರೇಶ್ ಶೆಟ್ಟಿ ಅವರನ್ನು ಕಲಬುರಗಿಯಲ್ಲಿ ಡಾ. ಪ್ರಣವಾನಂದ ಶ್ರೀಗಳು ಅಭಿನಂದಿಸಿದ್ದಾರೆ.
ಜೇನುಗೂಡಿಗೆ ಕೈಹಾಕಬೇಡಿ, ಕೇಸು ಹಿಂಪಡೆಯರಿ: ಯಶ್ಪಾಲ್‌ ಸುವರ್ಣ
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆಯಲ್ಲಿ 5 ಮಂದಿ ಮೀನುಗಾರರನ್ನು ಬಂಧಿಸಿರುವುದರ ಮತ್ತು ಮೀನುಗಾರರ ಬಗ್ಗೆ ಅಪಪ್ರಚಾರ ಮಾಡುತ್ತಿರುವ ವಿರುದ್ಧ ಮಲ್ಪೆ ಮೀನುಗಾರರ ಸಂಘದ ವತಿಯಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 462
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved