• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿಯಲ್ಲಿ ಯಶಸ್ವಿಯಾದ ಕುದ್ರೋಳಿ ಗಣೇಶ್‌ ‘ಮೈಂಡ್ ಮಿಸ್ಟರಿ ಜಾದೂ’
ಯಕ್ಷಗಾನ, ರಂಗಭೂಮಿ, ಭರತನಾಟ್ಯ, ಸಂಗೀತ ಸೇರಿದಂತೆ ಹಲವು ಕಲಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವ ಉಡುಪಿ ಜಿಲ್ಲೆಯಲ್ಲಿ ಕಲಾಸಕ್ತರ ಸಮ್ಮುಖದಲ್ಲಿ ಹೊಸ ಪ್ರಯೋಗವನ್ನು ಪ್ರದರ್ಶಿಸಿ ಸಂತೋಷ ಪಟ್ಟಿದ್ದೇನೆ ಎಂದು ಜಾದೂಗಾರ ಕುದ್ರೋಳಿ ಗಣೇಶ್ ಹೇಳಿದರು.
ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ ‘ವಿಶ್ವ ವಜ್ರ’ ಪ್ರದರ್ಶನಕ್ಕೆ ಚಾಲನೆ
ಪ್ರದರ್ಶನದಲ್ಲಿ ಐಷರಾಮಿ ವಜ್ರಾಭರಣಗಳ ಸಂಗ್ರಹ, ಸಾಲಿಟೈರ್ ಕಲೆಕ್ಷನ್, ಸಾಂಪ್ರದಾಯಿಕ ಶೈಲಿಯ ವಜ್ರಾಭರಣಗಳು, ತನ್ಮನಿಯಾ ಕಲೆಕ್ಷನ್, ಬ್ರೈಡಲ್ ವಜ್ರಾಭರಣ ಕಲೆಕ್ಷನ್, ಅನ್ಕಟ್ ಡೈಮಂಡ್, ರುಬಿ ಎಮೆರಾಲ್ಡ್ ಜೆಮ್ ಸ್ಟೋನ್ ಕಲೆಕ್ಷನ್ಗಳ ಸಂಗ್ರಹ ಇವೆ. ಪ್ರತಿ ಡೈಮಂಡ್ ಕ್ಯಾರೆಟ್ ಮೇಲೆ 8000 ರು. ರಿಯಾಯಿತಿ ನೀಡಲಾಗುವುದು ಎಂದು ಉಡುಪಿ ಬ್ರಾಂಚ್ ಮ್ಯಾನೇಜರ್‌ ತಿಳಿಸಿದ್ದಾರೆ.
ಕಾರ್ಕಳ: ನಿವೇಶನ, ಭೂಮಿಗಾಗಿ ಕೊರಗ ಸಂಘಗಳ ಒಕ್ಕೂಟ ಮನವಿ
ಜನವರಿ 4ರಂದು ಇಲಾಖೆಯ ವತಿಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಹಸೀಲ್ದಾರ್ ಭರವಸೆ ನೀಡಿದರು.
ಗೀತೆ ಅಧ್ಯಯನದಿಂದ ತ್ರಿಕರಣ ಶುದ್ಧ ತೀರ್ಪು ಸಾಧ್ಯ: ನ್ಯಾ.ಶ್ರೀಶಾನಂದ
ಸಂವಿಧಾನ ರಚನಾ ಪೂರ್ವಾ ಸಭೆಯಲ್ಲಿ ಅಂಬೇಡ್ಕರ್ ಅವರೇ ಸರ್ಕಾರದಿಂದ ಅನುದಾನ ಪಡೆಯದೆ ಶಾಲೆಗಳಲ್ಲಿ ಭಗವದ್ಗೀತೆಯನ್ನು ಪಾಠವನ್ನು ಅಭ್ಯಸಿಸಲು ಆಕ್ಷೇಪವಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು ಎಂದವರು ಹೇಳಿದರು.
ರೈತರ ಹಿತಾಸಕ್ತಿ ಕಾಪಾಡಲು ಹೋರಾಟ ಅನಿವಾರ್ಯ: ರಮೇಶ್ ರಾಜು
ಪ್ರಾಂತ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಅವರು ಜಿಲ್ಲೆಯ ಎಲ್ಲಾ ಗ್ರಾಮ ಹಾಗೂ ಎಲ್ಲಾ ತಾಲೂಕುಗಳಲ್ಲಿ ಸಮಿತಿ ರಚನಾ ಕಾರ್ಯ ಮಾಡಿ ಈ ಭಾಗದ ರೈತರ ನೈಜ್ಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಸಂಘಟನೆ ಮಾಡಬೇಕಾಗಿದೆ ಎಂದರು.
ಉಡುಪಿಯಲ್ಲಿ ಅಮಿತ್ ಶಾ, ಸಿ.ಟಿ. ರವಿ ವಿರುದ್ಧ ಪ್ರತಿಭಟನೆ
ಶಾಸಕ ಸಿ.ಟಿ.ರವಿ ಅವರು ರಾಜ್ಯದ ಮಹಿಳಾ ಸಚಿವರನ್ನು ಉದ್ದೇಶಿಸಿ ಅಕ್ಷೇಪಾರ್ಹ ಮಾತುಗಳನ್ನು ನಾವು ಖಂಡಿಸುತ್ತೇವೆ. ಸಡಿಲ ನಾಲಗೆಯ ಹಗುರ ಮಾತುಗಳಾನ್ನಾಡುವ ಚಾಳಿಯನ್ನು ಹೊಂದಿರುವ ಸಿ.ಟಿ. ರವಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಲಾಯಿತು.
ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ ಸಂಪನ್ನ
ಕ್ರಿಸ್ಮಸ್ ಹಿನ್ನೆಯಲ್ಲಿ ಕ್ರೈಸ್ತ ಬಾಂಧವರ ಮನೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಮಾಂಸಾಹಾರ ಭಕ್ಷ್ಯಗಳೊಂದಿಗೆ ವಿವಿಧ ಖಾಧ್ಯಗಳನ್ನು ತಯಾರಿಸಿ ನೆರೆ ಹೊರೆಯವರು, ಸ್ನೇಹಿತರು ಬಂಧುಗಳು ಹಬ್ಬದ ಅಡುಗೆಯನ್ನು ಸವಿದರು.
ಕೋಟ ವಿವೇಕ ಪಪೂ ಕಾಲೇಜಿನಲ್ಲಿ ‘ಅರಿವು ನಿಮಗಿರಲಿ’ ಕಾರ್ಯಕ್ರಮ
ಪ್ರಸಿದ್ಧ ಆಯುರ್ವೇದ ವೈದ್ಯೆ ಡಾ.ವಾಣಿಶ್ರೀ ಐತಾಳ್ ಪ್ರಸ್ತುತ ಮಕ್ಕಳಲ್ಲಿ ಉದ್ಭವಿಸುತ್ತಿರುವ ಆರೋಗ್ಯ ಸಮಸ್ಯೆ, ಮೊಬೈಲ್ ಗೀಳು, ಪೋಷಕರು ಮತ್ತು ಮಕ್ಕಳಲ್ಲಿ ಇರುವ ಸಂಬಂಧಗಳ ಬಗ್ಗೆ ವಿಸ್ತೃತವಾಗಿ ತಿಳಿಯಪಡಿಸಿದರು.
ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಮಾರೋಪ
ಉದ್ಯಾವರದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ನಿರಂಜನ ಭಟ್ ನಿರ್ದೇಶನದಲ್ಲಿ ಕೃಷ್ಣಾರ್ಜುನ ಕಾಳಗ ಬಳಿಕ ಉಚ್ಚಿಲದ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ನಿಶ್ವಲ್ ತೀರ್ಥಹಳ್ಳಿ ನಿರ್ದೇಶನದ ಜಾಂಬವತೀ ಕಲ್ಯಾಣ ಪ್ರಸಂಗಗಳು ಪ್ರಸ್ತುತಗೊಂಡವು.
ಉಡುಪಿ : ಹೊಸ ಬೆಳಕು ಆಶ್ರಮದಿಂದ 22 ವರ್ಷಗಳ ನಂತರ ಕುಟುಂಬವನ್ನು ಸೇರಿದ ವೃದ್ಧ ತಂದೆ!
ಮಕ್ಕಳು ತಂದೆಯವರ ಗುರುತು ಹಿಡಿದರೂ, ಬಂಗೇರರು 22 ವರ್ಷ ನಂತರ ಬೆಳೆದಿದ್ದ ಮಕ್ಕಳ ಗುರುತು ಹಿಡಿಯಲು ಕೆಲಹೊತ್ತು ತೆಗೆದುಕೊಂಡರು.‌ ನಂತರ ಬಂಗೇರರು ಮಕ್ಕಳ ಪ್ರೀತಿಯ ಮುಂದೆ ಹಳೆಯದನ್ನೆಲ್ಲವನ್ನೂ ಮರೆತು ಮನೆಗೆ ತೆರಳಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 393
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved